AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ಮಾಡಿದಂತೆ ನೀವೂ ಸಾಲ ಮನ್ನಾ ಮಾಡಿ: BSYಗೆ ರೇವಣ್ಣ ಒತ್ತಾಯ

ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಮಾಡಿದಂತೆ ನೀವೂ ರೈತಾಪಿ ವರ್ಗದ ಸಾಲಮನ್ನಾ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಒತ್ತಾಯ ಮಾಡಿದ್ದಾರೆ. ಸಾಲಾ ಮನ್ನಾ ಮಾಡದಿದ್ದರೆ ದೇವರು ನಿಮ್ಮನ್ನ ಕ್ಷಮಿಸಲ್ಲ: ಕೂಲಿ ಕಾರ್ಮಿಕರು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲಾ ಮನ್ನಾ ಮಾಡಿ ನೆರವಾಗದಿದ್ದರೆ ದೇವರು ನಿಮ್ಮನ್ನ ಕ್ಷಮಿಸಲ್ಲ. ರಾಷ್ಟ್ರೀಕೃತ ಬ್ಯಾಂಕ್​ನಲ್ಲಿರುವ‌ ರೈತರ ಸಾಲ ಮನ್ನಾ ಮಾಡಿ. ರಾಜ್ಯ ಸರ್ಕಾರ 2ನೆ ಪ್ಯಾಕೇಜ್​ನಲ್ಲಿ ಸಾಲಾ ಮನ್ನಾ ಮಾಡಿ ಎಂದು ಹಾಸನದಲ್ಲಿ […]

ಕುಮಾರಸ್ವಾಮಿ  ಮಾಡಿದಂತೆ  ನೀವೂ ಸಾಲ ಮನ್ನಾ ಮಾಡಿ: BSYಗೆ ರೇವಣ್ಣ ಒತ್ತಾಯ
ಸಾಧು ಶ್ರೀನಾಥ್​
|

Updated on: May 14, 2020 | 2:04 PM

Share

ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಮಾಡಿದಂತೆ ನೀವೂ ರೈತಾಪಿ ವರ್ಗದ ಸಾಲಮನ್ನಾ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಒತ್ತಾಯ ಮಾಡಿದ್ದಾರೆ.

ಸಾಲಾ ಮನ್ನಾ ಮಾಡದಿದ್ದರೆ ದೇವರು ನಿಮ್ಮನ್ನ ಕ್ಷಮಿಸಲ್ಲ: ಕೂಲಿ ಕಾರ್ಮಿಕರು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲಾ ಮನ್ನಾ ಮಾಡಿ ನೆರವಾಗದಿದ್ದರೆ ದೇವರು ನಿಮ್ಮನ್ನ ಕ್ಷಮಿಸಲ್ಲ. ರಾಷ್ಟ್ರೀಕೃತ ಬ್ಯಾಂಕ್​ನಲ್ಲಿರುವ‌ ರೈತರ ಸಾಲ ಮನ್ನಾ ಮಾಡಿ. ರಾಜ್ಯ ಸರ್ಕಾರ 2ನೆ ಪ್ಯಾಕೇಜ್​ನಲ್ಲಿ ಸಾಲಾ ಮನ್ನಾ ಮಾಡಿ ಎಂದು ಹಾಸನದಲ್ಲಿ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.

ಯಡಿಯೂರಪ್ಪನವರೇ ಕೊರೊನಾ ಸೋಂಕನ್ನು ಹಾಸನಕ್ಕೆ ಕಳಿಸಿರಬೇಕು! ಹಾಸನದಲ್ಲಿ ಕೊರೊನಾ ಪಾಸಿಟೀವ್ ಪ್ರಕರಣದ ಬಗ್ಗೆ ಮಾತನಾಡಿದ ಹೆಚ್​.ಡಿ.ರೇವಣ್ಣ,ಬಹುಶಃ ಶಿವಮೊಗ್ಗದಲ್ಲಿ ಪಾಸಿಟೀವ್ ಬಂತು ಎಂದು ಯಡಿಯೂರಪ್ಪನೇ ಹಾಸನಕ್ಕೆ ಕಳಿಸಿರಬೇಕು. ಇಷ್ಟು ದಿನ ಹಾಸನ ಗ್ರೀನ್ ಜೋನ್ ಆಗಿತ್ತು. ಆದ್ರೆ ಈಗ ಜಿಲ್ಲೆಗೆ ಕೊರೊನಾ ವೈರಸ್ ಎಂಟ್ರಿಯಾಗಿದೆ. ಇದರ ಹಿಂದೆ ಯಾರಿದ್ದಾರೋ ಏನೋ ನನಗೆ ಗೊತ್ತಿಲ್ಲ. ಹೊರ ರಾಜ್ಯದಲ್ಲಿರುವ ನಮ್ಮ ಜನ ಇಲ್ಲಿಗೆ ವಾಪಸಾಗಲಿ. ಆದ್ರೆ ಬರೋರ ಅರೋಗ್ಯದ ದೃಢೀಕರಣದ ಬಳಿಕವೇ ಒಳಬರಲಿ ಎಂದು ಹಾಸನದಲ್ಲಿ ಮಾಜಿ ಸಚಿವ ರೇವಣ್ಣ ನೀಡಿದರು.

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್