AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ಮಾಡಿದಂತೆ ನೀವೂ ಸಾಲ ಮನ್ನಾ ಮಾಡಿ: BSYಗೆ ರೇವಣ್ಣ ಒತ್ತಾಯ

ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಮಾಡಿದಂತೆ ನೀವೂ ರೈತಾಪಿ ವರ್ಗದ ಸಾಲಮನ್ನಾ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಒತ್ತಾಯ ಮಾಡಿದ್ದಾರೆ. ಸಾಲಾ ಮನ್ನಾ ಮಾಡದಿದ್ದರೆ ದೇವರು ನಿಮ್ಮನ್ನ ಕ್ಷಮಿಸಲ್ಲ: ಕೂಲಿ ಕಾರ್ಮಿಕರು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲಾ ಮನ್ನಾ ಮಾಡಿ ನೆರವಾಗದಿದ್ದರೆ ದೇವರು ನಿಮ್ಮನ್ನ ಕ್ಷಮಿಸಲ್ಲ. ರಾಷ್ಟ್ರೀಕೃತ ಬ್ಯಾಂಕ್​ನಲ್ಲಿರುವ‌ ರೈತರ ಸಾಲ ಮನ್ನಾ ಮಾಡಿ. ರಾಜ್ಯ ಸರ್ಕಾರ 2ನೆ ಪ್ಯಾಕೇಜ್​ನಲ್ಲಿ ಸಾಲಾ ಮನ್ನಾ ಮಾಡಿ ಎಂದು ಹಾಸನದಲ್ಲಿ […]

ಕುಮಾರಸ್ವಾಮಿ  ಮಾಡಿದಂತೆ  ನೀವೂ ಸಾಲ ಮನ್ನಾ ಮಾಡಿ: BSYಗೆ ರೇವಣ್ಣ ಒತ್ತಾಯ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 14, 2020 | 2:04 PM

Share

ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಮಾಡಿದಂತೆ ನೀವೂ ರೈತಾಪಿ ವರ್ಗದ ಸಾಲಮನ್ನಾ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಒತ್ತಾಯ ಮಾಡಿದ್ದಾರೆ.

ಸಾಲಾ ಮನ್ನಾ ಮಾಡದಿದ್ದರೆ ದೇವರು ನಿಮ್ಮನ್ನ ಕ್ಷಮಿಸಲ್ಲ: ಕೂಲಿ ಕಾರ್ಮಿಕರು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲಾ ಮನ್ನಾ ಮಾಡಿ ನೆರವಾಗದಿದ್ದರೆ ದೇವರು ನಿಮ್ಮನ್ನ ಕ್ಷಮಿಸಲ್ಲ. ರಾಷ್ಟ್ರೀಕೃತ ಬ್ಯಾಂಕ್​ನಲ್ಲಿರುವ‌ ರೈತರ ಸಾಲ ಮನ್ನಾ ಮಾಡಿ. ರಾಜ್ಯ ಸರ್ಕಾರ 2ನೆ ಪ್ಯಾಕೇಜ್​ನಲ್ಲಿ ಸಾಲಾ ಮನ್ನಾ ಮಾಡಿ ಎಂದು ಹಾಸನದಲ್ಲಿ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.

ಯಡಿಯೂರಪ್ಪನವರೇ ಕೊರೊನಾ ಸೋಂಕನ್ನು ಹಾಸನಕ್ಕೆ ಕಳಿಸಿರಬೇಕು! ಹಾಸನದಲ್ಲಿ ಕೊರೊನಾ ಪಾಸಿಟೀವ್ ಪ್ರಕರಣದ ಬಗ್ಗೆ ಮಾತನಾಡಿದ ಹೆಚ್​.ಡಿ.ರೇವಣ್ಣ,ಬಹುಶಃ ಶಿವಮೊಗ್ಗದಲ್ಲಿ ಪಾಸಿಟೀವ್ ಬಂತು ಎಂದು ಯಡಿಯೂರಪ್ಪನೇ ಹಾಸನಕ್ಕೆ ಕಳಿಸಿರಬೇಕು. ಇಷ್ಟು ದಿನ ಹಾಸನ ಗ್ರೀನ್ ಜೋನ್ ಆಗಿತ್ತು. ಆದ್ರೆ ಈಗ ಜಿಲ್ಲೆಗೆ ಕೊರೊನಾ ವೈರಸ್ ಎಂಟ್ರಿಯಾಗಿದೆ. ಇದರ ಹಿಂದೆ ಯಾರಿದ್ದಾರೋ ಏನೋ ನನಗೆ ಗೊತ್ತಿಲ್ಲ. ಹೊರ ರಾಜ್ಯದಲ್ಲಿರುವ ನಮ್ಮ ಜನ ಇಲ್ಲಿಗೆ ವಾಪಸಾಗಲಿ. ಆದ್ರೆ ಬರೋರ ಅರೋಗ್ಯದ ದೃಢೀಕರಣದ ಬಳಿಕವೇ ಒಳಬರಲಿ ಎಂದು ಹಾಸನದಲ್ಲಿ ಮಾಜಿ ಸಚಿವ ರೇವಣ್ಣ ನೀಡಿದರು.

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ