AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನಾಂಶ ನೀಡದ ಮಾಜಿ ಶಾಸಕ ಪುತ್ರನ ಮನೆ ಜಪ್ತಿಗೆ ಆದೇಶ

ಮೈಸೂರು: 7 ವರ್ಷದ ಹಿಂದೆ ವಿವಾಹವಾಗಿದ್ದ ತನ್ನ ಮಡದಿಗೆ ಜೀವನಾಂಶ ನೀಡದ ಹಿನ್ನೆಲೆಯಲ್ಲಿ ಗಂಡನ ಮನೆ ಜಪ್ತಿಗೆ ಮೈಸೂರಿನ ಕೋರ್ಟ್‌ ಆದೇಶ ನೀಡಿದೆ. ಮಾಜಿ ಶಾಸಕ ದಿ. ಶಂಕರಲಿಂಗೇಗೌಡ ಅವರ ಮಗ ನಾಗೇಶ್, 7 ವರ್ಷದ ಹಿಂದೆ ಜಯಶ್ರೀ ಎಂಬುವವರನ್ನ ವಿವಾಹವಾಗಿದ್ದರು. ನಾಗೇಶ್, ಒಂದೂವರೆ ವರ್ಷದ ಹಿಂದೆ ಪತ್ನಿಗೆ ವಿಚ್ಛೇದನ ನೀಡಿದ್ದರು. ಬಳಿಕ ಜಯಶ್ರೀಗೆ 10,000 ರೂಪಾಯಿ ಜೀವನಾಂಶ ನೀಡ್ತಿದ್ದ ನಾಗೇಶ್, ಕಳೆದ 7 ತಿಂಗಳಿನಿಂದ ಜೀವನಾಂಶ ನೀಡಿಲ್ಲ ಎಂದು ವಿಚ್ಛೇದಿತ ಪತ್ನಿ ಜಯಶ್ರೀ ಕೋರ್ಟ್ ಮೊರೆ […]

ಜೀವನಾಂಶ ನೀಡದ ಮಾಜಿ ಶಾಸಕ ಪುತ್ರನ ಮನೆ ಜಪ್ತಿಗೆ ಆದೇಶ
ಸಾಧು ಶ್ರೀನಾಥ್​
|

Updated on:Oct 28, 2019 | 6:14 PM

Share

ಮೈಸೂರು: 7 ವರ್ಷದ ಹಿಂದೆ ವಿವಾಹವಾಗಿದ್ದ ತನ್ನ ಮಡದಿಗೆ ಜೀವನಾಂಶ ನೀಡದ ಹಿನ್ನೆಲೆಯಲ್ಲಿ ಗಂಡನ ಮನೆ ಜಪ್ತಿಗೆ ಮೈಸೂರಿನ ಕೋರ್ಟ್‌ ಆದೇಶ ನೀಡಿದೆ.

ಮಾಜಿ ಶಾಸಕ ದಿ. ಶಂಕರಲಿಂಗೇಗೌಡ ಅವರ ಮಗ ನಾಗೇಶ್, 7 ವರ್ಷದ ಹಿಂದೆ ಜಯಶ್ರೀ ಎಂಬುವವರನ್ನ ವಿವಾಹವಾಗಿದ್ದರು. ನಾಗೇಶ್, ಒಂದೂವರೆ ವರ್ಷದ ಹಿಂದೆ ಪತ್ನಿಗೆ ವಿಚ್ಛೇದನ ನೀಡಿದ್ದರು. ಬಳಿಕ ಜಯಶ್ರೀಗೆ 10,000 ರೂಪಾಯಿ ಜೀವನಾಂಶ ನೀಡ್ತಿದ್ದ ನಾಗೇಶ್, ಕಳೆದ 7 ತಿಂಗಳಿನಿಂದ ಜೀವನಾಂಶ ನೀಡಿಲ್ಲ ಎಂದು ವಿಚ್ಛೇದಿತ ಪತ್ನಿ ಜಯಶ್ರೀ ಕೋರ್ಟ್ ಮೊರೆ ಹೋಗಿದ್ದರು. ಇದೀಗ ನಾಗೇಶ್ ಮನೆಯಲ್ಲಿರುವ ವಸ್ತುಗಳನ್ನ ಜಪ್ತಿ ಮಾಡಲು ಕೋರ್ಟ್ ಆದೇಶ ನೀಡಿದೆ.

Published On - 2:00 pm, Mon, 28 October 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ