AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನಾಂಶ ನೀಡದ ಮಾಜಿ ಶಾಸಕ ಪುತ್ರನ ಮನೆ ಜಪ್ತಿಗೆ ಆದೇಶ

ಮೈಸೂರು: 7 ವರ್ಷದ ಹಿಂದೆ ವಿವಾಹವಾಗಿದ್ದ ತನ್ನ ಮಡದಿಗೆ ಜೀವನಾಂಶ ನೀಡದ ಹಿನ್ನೆಲೆಯಲ್ಲಿ ಗಂಡನ ಮನೆ ಜಪ್ತಿಗೆ ಮೈಸೂರಿನ ಕೋರ್ಟ್‌ ಆದೇಶ ನೀಡಿದೆ. ಮಾಜಿ ಶಾಸಕ ದಿ. ಶಂಕರಲಿಂಗೇಗೌಡ ಅವರ ಮಗ ನಾಗೇಶ್, 7 ವರ್ಷದ ಹಿಂದೆ ಜಯಶ್ರೀ ಎಂಬುವವರನ್ನ ವಿವಾಹವಾಗಿದ್ದರು. ನಾಗೇಶ್, ಒಂದೂವರೆ ವರ್ಷದ ಹಿಂದೆ ಪತ್ನಿಗೆ ವಿಚ್ಛೇದನ ನೀಡಿದ್ದರು. ಬಳಿಕ ಜಯಶ್ರೀಗೆ 10,000 ರೂಪಾಯಿ ಜೀವನಾಂಶ ನೀಡ್ತಿದ್ದ ನಾಗೇಶ್, ಕಳೆದ 7 ತಿಂಗಳಿನಿಂದ ಜೀವನಾಂಶ ನೀಡಿಲ್ಲ ಎಂದು ವಿಚ್ಛೇದಿತ ಪತ್ನಿ ಜಯಶ್ರೀ ಕೋರ್ಟ್ ಮೊರೆ […]

ಜೀವನಾಂಶ ನೀಡದ ಮಾಜಿ ಶಾಸಕ ಪುತ್ರನ ಮನೆ ಜಪ್ತಿಗೆ ಆದೇಶ
ಸಾಧು ಶ್ರೀನಾಥ್​
|

Updated on:Oct 28, 2019 | 6:14 PM

Share

ಮೈಸೂರು: 7 ವರ್ಷದ ಹಿಂದೆ ವಿವಾಹವಾಗಿದ್ದ ತನ್ನ ಮಡದಿಗೆ ಜೀವನಾಂಶ ನೀಡದ ಹಿನ್ನೆಲೆಯಲ್ಲಿ ಗಂಡನ ಮನೆ ಜಪ್ತಿಗೆ ಮೈಸೂರಿನ ಕೋರ್ಟ್‌ ಆದೇಶ ನೀಡಿದೆ.

ಮಾಜಿ ಶಾಸಕ ದಿ. ಶಂಕರಲಿಂಗೇಗೌಡ ಅವರ ಮಗ ನಾಗೇಶ್, 7 ವರ್ಷದ ಹಿಂದೆ ಜಯಶ್ರೀ ಎಂಬುವವರನ್ನ ವಿವಾಹವಾಗಿದ್ದರು. ನಾಗೇಶ್, ಒಂದೂವರೆ ವರ್ಷದ ಹಿಂದೆ ಪತ್ನಿಗೆ ವಿಚ್ಛೇದನ ನೀಡಿದ್ದರು. ಬಳಿಕ ಜಯಶ್ರೀಗೆ 10,000 ರೂಪಾಯಿ ಜೀವನಾಂಶ ನೀಡ್ತಿದ್ದ ನಾಗೇಶ್, ಕಳೆದ 7 ತಿಂಗಳಿನಿಂದ ಜೀವನಾಂಶ ನೀಡಿಲ್ಲ ಎಂದು ವಿಚ್ಛೇದಿತ ಪತ್ನಿ ಜಯಶ್ರೀ ಕೋರ್ಟ್ ಮೊರೆ ಹೋಗಿದ್ದರು. ಇದೀಗ ನಾಗೇಶ್ ಮನೆಯಲ್ಲಿರುವ ವಸ್ತುಗಳನ್ನ ಜಪ್ತಿ ಮಾಡಲು ಕೋರ್ಟ್ ಆದೇಶ ನೀಡಿದೆ.

Published On - 2:00 pm, Mon, 28 October 19

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ