AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನಾಂಶ ನೀಡದ ಮಾಜಿ ಶಾಸಕ ಪುತ್ರನ ಮನೆ ಜಪ್ತಿಗೆ ಆದೇಶ

ಮೈಸೂರು: 7 ವರ್ಷದ ಹಿಂದೆ ವಿವಾಹವಾಗಿದ್ದ ತನ್ನ ಮಡದಿಗೆ ಜೀವನಾಂಶ ನೀಡದ ಹಿನ್ನೆಲೆಯಲ್ಲಿ ಗಂಡನ ಮನೆ ಜಪ್ತಿಗೆ ಮೈಸೂರಿನ ಕೋರ್ಟ್‌ ಆದೇಶ ನೀಡಿದೆ. ಮಾಜಿ ಶಾಸಕ ದಿ. ಶಂಕರಲಿಂಗೇಗೌಡ ಅವರ ಮಗ ನಾಗೇಶ್, 7 ವರ್ಷದ ಹಿಂದೆ ಜಯಶ್ರೀ ಎಂಬುವವರನ್ನ ವಿವಾಹವಾಗಿದ್ದರು. ನಾಗೇಶ್, ಒಂದೂವರೆ ವರ್ಷದ ಹಿಂದೆ ಪತ್ನಿಗೆ ವಿಚ್ಛೇದನ ನೀಡಿದ್ದರು. ಬಳಿಕ ಜಯಶ್ರೀಗೆ 10,000 ರೂಪಾಯಿ ಜೀವನಾಂಶ ನೀಡ್ತಿದ್ದ ನಾಗೇಶ್, ಕಳೆದ 7 ತಿಂಗಳಿನಿಂದ ಜೀವನಾಂಶ ನೀಡಿಲ್ಲ ಎಂದು ವಿಚ್ಛೇದಿತ ಪತ್ನಿ ಜಯಶ್ರೀ ಕೋರ್ಟ್ ಮೊರೆ […]

ಜೀವನಾಂಶ ನೀಡದ ಮಾಜಿ ಶಾಸಕ ಪುತ್ರನ ಮನೆ ಜಪ್ತಿಗೆ ಆದೇಶ
ಸಾಧು ಶ್ರೀನಾಥ್​
|

Updated on:Oct 28, 2019 | 6:14 PM

Share

ಮೈಸೂರು: 7 ವರ್ಷದ ಹಿಂದೆ ವಿವಾಹವಾಗಿದ್ದ ತನ್ನ ಮಡದಿಗೆ ಜೀವನಾಂಶ ನೀಡದ ಹಿನ್ನೆಲೆಯಲ್ಲಿ ಗಂಡನ ಮನೆ ಜಪ್ತಿಗೆ ಮೈಸೂರಿನ ಕೋರ್ಟ್‌ ಆದೇಶ ನೀಡಿದೆ.

ಮಾಜಿ ಶಾಸಕ ದಿ. ಶಂಕರಲಿಂಗೇಗೌಡ ಅವರ ಮಗ ನಾಗೇಶ್, 7 ವರ್ಷದ ಹಿಂದೆ ಜಯಶ್ರೀ ಎಂಬುವವರನ್ನ ವಿವಾಹವಾಗಿದ್ದರು. ನಾಗೇಶ್, ಒಂದೂವರೆ ವರ್ಷದ ಹಿಂದೆ ಪತ್ನಿಗೆ ವಿಚ್ಛೇದನ ನೀಡಿದ್ದರು. ಬಳಿಕ ಜಯಶ್ರೀಗೆ 10,000 ರೂಪಾಯಿ ಜೀವನಾಂಶ ನೀಡ್ತಿದ್ದ ನಾಗೇಶ್, ಕಳೆದ 7 ತಿಂಗಳಿನಿಂದ ಜೀವನಾಂಶ ನೀಡಿಲ್ಲ ಎಂದು ವಿಚ್ಛೇದಿತ ಪತ್ನಿ ಜಯಶ್ರೀ ಕೋರ್ಟ್ ಮೊರೆ ಹೋಗಿದ್ದರು. ಇದೀಗ ನಾಗೇಶ್ ಮನೆಯಲ್ಲಿರುವ ವಸ್ತುಗಳನ್ನ ಜಪ್ತಿ ಮಾಡಲು ಕೋರ್ಟ್ ಆದೇಶ ನೀಡಿದೆ.

Published On - 2:00 pm, Mon, 28 October 19

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು