AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳಭಟ್ಟಿ ಅಡ್ಡೆಗಳ ಮೇಲೆ ಅಬಕಾರಿ ಪೊಲೀಸರ ದಾಳಿ.. ಮುಂದೇನಾಯ್ತು?

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಗ್ರಾಮಗಳಲ್ಲಿ ಕಳ್ಳಭಟ್ಟಿ ಅಡ್ಡೆಗಳ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿ, 100 ಲೀಟರ್ ಕಳ್ಳಭಟ್ಟಿಯನ್ನು ನಾಶಪಡಿಸಿದ್ದಾರೆ.

ಕಳ್ಳಭಟ್ಟಿ ಅಡ್ಡೆಗಳ ಮೇಲೆ ಅಬಕಾರಿ ಪೊಲೀಸರ ದಾಳಿ.. ಮುಂದೇನಾಯ್ತು?
ಕಳ್ಳಭಟ್ಟಿಯನ್ನು ನಾಶಪಡಿಸಿದ ಅಧಿಕಾರಿಗಳು
sandhya thejappa
|

Updated on:Dec 20, 2020 | 11:01 AM

Share

ರಾಯಚೂರು: ಕಳ್ಳಭಟ್ಟಿ ಅಡ್ಡೆಗಳ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿದ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಗ್ರಾಮಗಳಲ್ಲಿ ನಡೆದಿದ್ದು, 100 ಲೀಟರ್ ಕಳ್ಳಭಟ್ಟಿಯನ್ನು ಅಧಿಕಾರಿಗಳು ನಾಶಪಡಿಸಿದ್ದಾರೆ.

ಕಳ್ಳಭಟ್ಟಿ ತಯಾರಿಸುವುದು ಕಾನೂನು ಉಲ್ಲಂಘನೆ ಆದರೂ ಅಲ್ಕೋಡ ಹಾಗೂ ಯಲದೊಡ್ಡಿ ಗ್ರಾಮಗಳಲ್ಲಿ ಇದನ್ನು ತಯಾರಿಸುತ್ತಿದ್ದರು. ಇದನ್ನು ತಿಳಿದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ 150 ಕೆಜಿ ಕೊಳೆತ ಬೆಲ್ಲ ಮತ್ತು 370 ಲೀಟರ್ ಬೆಲ್ಲದ ಕೊಳೆಯ ಜೊತೆಗೆ 100 ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ನಾಶಪಡಸಿದ್ದಾರೆ. ಕಳ್ಳಭಟ್ಟಿ ತಯಾರಿಸುತ್ತಿದ್ದ ಓರ್ವ ವ್ಯಕ್ತಿ ಪರಾರಿಯಾಗಿದ್ದು, ಮಾನ್ವಿ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಬಕಾರಿ ಪೊಲೀಸರ ದಾಳಿ:

ಮದ್ಯಪ್ರಿಯರೇ ಎಚ್ರಾ.. ಕಲಬೆರಕೆ ಮದ್ಯ ಮಾರಾಟ, ಬಾಟಲಿಗಳು ಸೀಜ್! ಎಲ್ಲಿ?

Published On - 10:35 am, Sun, 20 December 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!