AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Property Tax: ಆಸ್ತಿ ತೆರಿಗೆ ರಿಯಾಯಿತಿ ಮತ್ತು ವಿಳಂಬದ ದಂಡದ ಕಾಲಾವಧಿ ಸೆಪ್ಟೆಂಬರ್​ವರೆಗೆ ವಿಸ್ತರಣೆ

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಾವತಿಸಲಾಗುವ ಆಸ್ತಿ ತೆರಿಗೆ ಮೇಲಿನ ಶೇಕಡಾ 5ರಷ್ಟು ರಿಯಾಯಿತಿ ಹಾಗೂ ವಿಳಂಬದ ಅವಧಿಗೆ ವಿಧಿಸುವ ದಂಡದ ಕಾಲಾವಧಿಯನ್ನು ಸೆಪ್ಟೆಂಬರ್ ತಿಂಗಳವರೆಗೆ ವಿಸ್ತರಿಸಲಾಗಿದೆ. ಈಕುರಿತು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಪ್ರಕಟಿಸಿದೆ.

Property Tax: ಆಸ್ತಿ ತೆರಿಗೆ ರಿಯಾಯಿತಿ ಮತ್ತು ವಿಳಂಬದ ದಂಡದ ಕಾಲಾವಧಿ ಸೆಪ್ಟೆಂಬರ್​ವರೆಗೆ ವಿಸ್ತರಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 02, 2021 | 7:56 PM

Share

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಾವತಿಸಲಾಗುವ ಆಸ್ತಿ ತೆರಿಗೆ ಮೇಲಿನ ಶೇಕಡಾ 5ರಷ್ಟು ರಿಯಾಯತಿ ಹಾಗೂ ವಿಳಂಬದ ಅವಧಿಗೆ ವಿಧಿಸುವ ದಂಡದ ಕಾಲಾವಧಿಯನ್ನು ಸೆಪ್ಟೆಂಬರ್ ತಿಂಗಳವರೆಗೆ ವಿಸ್ತರಿಸಲಾಗಿದೆ. ಈಕುರಿತು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಪ್ರಕಟಿಸಿದೆ.

ಈಮುನ್ನ ಕೊವಿಡ್ 2ಅಲೆ ಹಿನ್ನೆಲೆಯಲ್ಲಿ 2021-22ನೇ ಆರ್ಥಿಕ ವರ್ಷದಲ್ಲಿ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್​ಗಳಿಗೆ ಶೇ. 50 ರಷ್ಟು ಆಸ್ತಿ ತೆರಿಗೆ ವಿನಾಯಿತಿ ನೀಡಲಾಗಿದೆ. ಏಪ್ರಿಲ್, ಮೇ ಮತ್ತು ಜೂನ್ ತಿಂಗಳ ವಿದ್ಯುಚ್ಛಕ್ತಿ ಬೇಡಿಕೆ ಶುಲ್ಕ ಪಾವತಿಗೂ ವಿನಾಯಿತಿಯನ್ನು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಘೋಷಿಸಿದ್ದರು.

ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿತ ಪ್ರವಾಸಿ ಮಾರ್ಗದರ್ಶಿಗಳಿಗೆ 5000 ರೂ. ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾಯಿಸಲಾಗುವುದು. ಅಬಕಾರಿ ಸನ್ನದು ಶುಲ್ಕ ಮತ್ತು ಹೆಚ್ಚುವರಿ ಸನ್ನದು ಶುಲ್ಕದ ಶೇ. 50ರಷ್ಟು ಮೊತ್ತ ಪಾವತಿಸಬೇಕು, ಉಳಿದ ಶೇ. 50 ರಷ್ಟು ಶುಲ್ಕ ಮೊತ್ತ ಡಿಸೆಂಬರ್ 31 ರೊಳಗೆ ಪಾವತಿಸಬೇಕು ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಮಾಧ್ಯಮ ಪ್ರಕಟಣೆಯಲ್ಲಿತಿಳಿಸಿದ್ದರು.

ಇದನ್ನೂ ಓದಿ: 

ತೆರಿಗೆ ಪಾವತಿಸದ 6 ಐಷಾರಾಮಿ ಬಸ್‌ಗಳು ಜಪ್ತಿ, ನಂಜನಗೂಡು RTO ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ

ಆಫ್ರಿಕನ್ ಪ್ರಜೆ ಸಾವು, ಪ್ರತಿಭಟನೆ ಮಾಡುತ್ತಿದ್ದ ಆಫ್ರಿಕನ್ ಪ್ರಜೆಗಳಿಂದ ಬೆಂಗಳೂರು ಪೊಲೀಸರ ಮೇಲೆ ಹಲ್ಲೆ

(Expansion of property tax deduction and delayed penalty period till September)

Published On - 6:59 pm, Mon, 2 August 21

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ