AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ ಅಂತ್ಯದವರೆಗೂ ಗ್ರಾಮೀಣ ಭಾಗದಲ್ಲಿ ಕಟ್ಟೆಚ್ಚರ ವಹಿಸಿ; ರಾಜ್ಯ ಸರ್ಕಾರಕ್ಕೆ ತಜ್ಞರ ಸಲಹೆ

ಜೂನ್ ಅಂತ್ಯದವರೆಗೂ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಸೋಂಕು ಹರಡುವ ಸಾಧ್ಯತೆಯಿದೆ. ಹೀಗಾಗಿ ಗ್ರಾಮೀಣ ಭಾಗಕ್ಕೆ ಹೆಚ್ಚು ಆದ್ಯತೆ ನೀಡಿ. ಗ್ರಾಮೀಣ ಭಾಗದಲ್ಲಿ ಕಡ್ಡಾಯವಾಗಿ ಕೊವಿಡ್ ಕೇರ್ ಸೆಂಟರ್​ಗಳನ್ನು ಸ್ಥಾಪಿಸಿ ಗ್ರಾಮೀಣ ಭಾಗದ ಸೋಂಕಿತರನ್ನು ಶಿಫ್ಟ್ ಮಾಡಲೇಬೇಕು.

ಜೂನ್ ಅಂತ್ಯದವರೆಗೂ ಗ್ರಾಮೀಣ ಭಾಗದಲ್ಲಿ ಕಟ್ಟೆಚ್ಚರ ವಹಿಸಿ; ರಾಜ್ಯ ಸರ್ಕಾರಕ್ಕೆ ತಜ್ಞರ ಸಲಹೆ
ಸಾಂದರ್ಭಿಕ ಚಿತ್ರ
sandhya thejappa
sandhya thejappa|

Updated on: May 18, 2021 | 11:26 AM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕಾರಣ ರಾಜ್ಯ ಸರ್ಕಾರ ಲಾಕ್​ಡೌನ್​ ಕೂಡಾ ವಿಧಿಸಿದೆ. ಈಗಾಗಲೇ ಜಾರಿಯಲ್ಲಿರುವ ಲಾಕ್​ಡೌನ್​ನ ಮುಂದುವರೆಸಬೇಕು ಎಂಬ ಸಲಹೆಗಳು ಕೂಡಾ ಬಂದಿವೆ. ಕೊರೊನಾ ನಿಯಂತ್ರಿಸಲು ಲಾಕ್​ಡೌನ್​ ಮುಂದುವೆರೆಸುವುದು ಅನಿವಾರ್ಯ ಎಂದು ಹೇಳಲಾಗುತ್ತಿದೆ. ಈ ನಡುವೆ ಜೂನ್ ಮೊದಲ ವಾರಕ್ಕೆ ಬೆಂಗಳೂರಲ್ಲಿ ಕೊರೊನಾ ಕಡಿಮೆಯಾಗುತ್ತದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಹೆಚ್ಚಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ತಿಳಿದುಬಂದಿದೆ. ಹೀಗಾಗಿ ಜೂನ್ ಮೊದಲ ವಾರದವರೆಗೆ ಲಾಕ್​ಡೌನ್​ ಮುಂದುವರೆಯುವ ಸಾಧ್ಯತೆಯಿದೆ.

ಜೂನ್ ಅಂತ್ಯದವರೆಗೂ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಸೋಂಕು ಹರಡುವ ಸಾಧ್ಯತೆಯಿದೆ. ಹೀಗಾಗಿ ಗ್ರಾಮೀಣ ಭಾಗಕ್ಕೆ ಹೆಚ್ಚು ಆದ್ಯತೆ ನೀಡಿ. ಗ್ರಾಮೀಣ ಭಾಗದಲ್ಲಿ ಕಡ್ಡಾಯವಾಗಿ ಕೊವಿಡ್ ಕೇರ್ ಸೆಂಟರ್​ಗಳನ್ನು ಸ್ಥಾಪಿಸಿ ಗ್ರಾಮೀಣ ಭಾಗದ ಸೋಂಕಿತರನ್ನು ಶಿಫ್ಟ್ ಮಾಡಲೇಬೇಕು. ನಗರ ಪ್ರದೇಶಗಳಲ್ಲಿ ಕೊರೊನಾ ಸೋಂಕು ಕಡಿಮೆಯಾಗಲಿದೆ. ಆದರೆ ಗ್ರಾಮೀಣ ಭಾಗದಲ್ಲಿ ತೀವ್ರವಾಗಿ ಹರಡಲಿದೆ. ಈ ಕಾರಣ ಜೂನ್ ಅಂತ್ಯದವರೆಗೂ ಗ್ರಾಮೀಣ ಭಾಗದಲ್ಲಿ ಕಟ್ಟೆಚ್ಚರ ವಹಿಸಿಬೇಕೆಂದು ರಾಜ್ಯ ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ

ಮೊಟ್ಟಮೊದಲ ತಟಸ್ಥ ಟೆಸ್ಟ್​ ಪಂದ್ಯ ಎಲ್ಲಿ ನಡೆದಿತ್ತು? ಯಾರಯಾರ ಮಧ್ಯೆ? ಗೆಲವು ಯಾರದ್ದಾಗಿತ್ತು? ಇಲ್ಲಿದೆ ಸ್ವಾರಸ್ಯಕರ ಮಾಹಿತಿ!

ಚುನಾವಣಾ ಆಯೋಗದ ಸದಸ್ಯರ ಆಯ್ಕೆಗೆ ಸ್ವತಂತ್ರ ಕೊಲಿಜಿಯಂ ನೇಮಿಸುವಂತೆ ಸುಪ್ರೀಂಕೋರ್ಟ್​ಗೆ ಮೊರೆ

(Experts have advised the state government to be wary of rural areas until end of June)

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ