Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ ಅಂತ್ಯದವರೆಗೂ ಗ್ರಾಮೀಣ ಭಾಗದಲ್ಲಿ ಕಟ್ಟೆಚ್ಚರ ವಹಿಸಿ; ರಾಜ್ಯ ಸರ್ಕಾರಕ್ಕೆ ತಜ್ಞರ ಸಲಹೆ

ಜೂನ್ ಅಂತ್ಯದವರೆಗೂ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಸೋಂಕು ಹರಡುವ ಸಾಧ್ಯತೆಯಿದೆ. ಹೀಗಾಗಿ ಗ್ರಾಮೀಣ ಭಾಗಕ್ಕೆ ಹೆಚ್ಚು ಆದ್ಯತೆ ನೀಡಿ. ಗ್ರಾಮೀಣ ಭಾಗದಲ್ಲಿ ಕಡ್ಡಾಯವಾಗಿ ಕೊವಿಡ್ ಕೇರ್ ಸೆಂಟರ್​ಗಳನ್ನು ಸ್ಥಾಪಿಸಿ ಗ್ರಾಮೀಣ ಭಾಗದ ಸೋಂಕಿತರನ್ನು ಶಿಫ್ಟ್ ಮಾಡಲೇಬೇಕು.

ಜೂನ್ ಅಂತ್ಯದವರೆಗೂ ಗ್ರಾಮೀಣ ಭಾಗದಲ್ಲಿ ಕಟ್ಟೆಚ್ಚರ ವಹಿಸಿ; ರಾಜ್ಯ ಸರ್ಕಾರಕ್ಕೆ ತಜ್ಞರ ಸಲಹೆ
ಸಾಂದರ್ಭಿಕ ಚಿತ್ರ
Follow us
sandhya thejappa
|

Updated on: May 18, 2021 | 11:26 AM

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕಾರಣ ರಾಜ್ಯ ಸರ್ಕಾರ ಲಾಕ್​ಡೌನ್​ ಕೂಡಾ ವಿಧಿಸಿದೆ. ಈಗಾಗಲೇ ಜಾರಿಯಲ್ಲಿರುವ ಲಾಕ್​ಡೌನ್​ನ ಮುಂದುವರೆಸಬೇಕು ಎಂಬ ಸಲಹೆಗಳು ಕೂಡಾ ಬಂದಿವೆ. ಕೊರೊನಾ ನಿಯಂತ್ರಿಸಲು ಲಾಕ್​ಡೌನ್​ ಮುಂದುವೆರೆಸುವುದು ಅನಿವಾರ್ಯ ಎಂದು ಹೇಳಲಾಗುತ್ತಿದೆ. ಈ ನಡುವೆ ಜೂನ್ ಮೊದಲ ವಾರಕ್ಕೆ ಬೆಂಗಳೂರಲ್ಲಿ ಕೊರೊನಾ ಕಡಿಮೆಯಾಗುತ್ತದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಹೆಚ್ಚಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ತಿಳಿದುಬಂದಿದೆ. ಹೀಗಾಗಿ ಜೂನ್ ಮೊದಲ ವಾರದವರೆಗೆ ಲಾಕ್​ಡೌನ್​ ಮುಂದುವರೆಯುವ ಸಾಧ್ಯತೆಯಿದೆ.

ಜೂನ್ ಅಂತ್ಯದವರೆಗೂ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಸೋಂಕು ಹರಡುವ ಸಾಧ್ಯತೆಯಿದೆ. ಹೀಗಾಗಿ ಗ್ರಾಮೀಣ ಭಾಗಕ್ಕೆ ಹೆಚ್ಚು ಆದ್ಯತೆ ನೀಡಿ. ಗ್ರಾಮೀಣ ಭಾಗದಲ್ಲಿ ಕಡ್ಡಾಯವಾಗಿ ಕೊವಿಡ್ ಕೇರ್ ಸೆಂಟರ್​ಗಳನ್ನು ಸ್ಥಾಪಿಸಿ ಗ್ರಾಮೀಣ ಭಾಗದ ಸೋಂಕಿತರನ್ನು ಶಿಫ್ಟ್ ಮಾಡಲೇಬೇಕು. ನಗರ ಪ್ರದೇಶಗಳಲ್ಲಿ ಕೊರೊನಾ ಸೋಂಕು ಕಡಿಮೆಯಾಗಲಿದೆ. ಆದರೆ ಗ್ರಾಮೀಣ ಭಾಗದಲ್ಲಿ ತೀವ್ರವಾಗಿ ಹರಡಲಿದೆ. ಈ ಕಾರಣ ಜೂನ್ ಅಂತ್ಯದವರೆಗೂ ಗ್ರಾಮೀಣ ಭಾಗದಲ್ಲಿ ಕಟ್ಟೆಚ್ಚರ ವಹಿಸಿಬೇಕೆಂದು ರಾಜ್ಯ ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ

ಮೊಟ್ಟಮೊದಲ ತಟಸ್ಥ ಟೆಸ್ಟ್​ ಪಂದ್ಯ ಎಲ್ಲಿ ನಡೆದಿತ್ತು? ಯಾರಯಾರ ಮಧ್ಯೆ? ಗೆಲವು ಯಾರದ್ದಾಗಿತ್ತು? ಇಲ್ಲಿದೆ ಸ್ವಾರಸ್ಯಕರ ಮಾಹಿತಿ!

ಚುನಾವಣಾ ಆಯೋಗದ ಸದಸ್ಯರ ಆಯ್ಕೆಗೆ ಸ್ವತಂತ್ರ ಕೊಲಿಜಿಯಂ ನೇಮಿಸುವಂತೆ ಸುಪ್ರೀಂಕೋರ್ಟ್​ಗೆ ಮೊರೆ

(Experts have advised the state government to be wary of rural areas until end of June)

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್