AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿಗಿರಿಧಾಮದ ತಪ್ಪಲಿನಲ್ಲಿ ಅಕ್ರಮ ಕಲ್ಲು ಕ್ವಾರಿ ಬ್ಲಾಸ್ಟಿಂಗ್‌, ರಾಶಿ ರಾಶಿ ಸ್ಫೋಟಕಗಳು ಪತ್ತೆ

ನಂದಿಗಿರಿಧಾಮದ ತಪ್ಪಲಿನಲ್ಲಿ ಅಕ್ರಮ ಕಲ್ಲು ಕ್ವಾರಿ ಬ್ಲಾಸ್ಟಿಂಗ್‌ ಮಾಡಲಾಗುತ್ತಿದ್ದು ಬ್ಲಾಸ್ಟಿಂಗ್‌ಗೆ ಸುತ್ತಮುತ್ತಲಿನ ಗ್ರಾಮಸ್ಥರು ತತ್ತರಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಕಣಿವೆ ನಾರಾಯಣಪುರ ಗ್ರಾಮದ ಸರ್ವೆ ನಂಬರ್ 39ರಲ್ಲಿ ಕಲ್ಲು ಕ್ವಾರಿ ಬ್ಲಾಸ್ಟಿಂಗ್ ಮಾಡಲಾಗುತ್ತಿದೆ. ಮಂಜುನಾಥ್ ಎಂಟರ್‌ಪ್ರೈಸಸ್‌​ಗೆ ಸೇರಿದ ಕಲ್ಲು ಕ್ವಾರಿಯಲ್ಲಿ ರಾಶಿ ರಾಶಿ ಸ್ಫೋಟಕಗಳು ಪತ್ತೆಯಾಗಿವೆ.

ನಂದಿಗಿರಿಧಾಮದ ತಪ್ಪಲಿನಲ್ಲಿ ಅಕ್ರಮ ಕಲ್ಲು ಕ್ವಾರಿ ಬ್ಲಾಸ್ಟಿಂಗ್‌, ರಾಶಿ ರಾಶಿ ಸ್ಫೋಟಕಗಳು ಪತ್ತೆ
ಮಂಜುನಾಥ್ ಎಂಟರ್‌ಪ್ರೈಸಸ್‌​ಗೆ ಸೇರಿದ ಕಲ್ಲು ಕ್ವಾರಿಯಲ್ಲಿ ಪತ್ತೆಯಾದ ಸ್ಫೋಟಕಗಳು
Follow us
ಆಯೇಷಾ ಬಾನು
|

Updated on: Jan 24, 2021 | 9:01 AM

ಚಿಕ್ಕಬಳ್ಳಾಪುರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೆ ಸ್ಫೋಟಕ ಸಾಮಾಗ್ರಿಗಳನ್ನು ಬಳಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಈ ಬೆನ್ನಲ್ಲೆ ಈಗ ಜಿಲ್ಲೆಯ ನಂದಿಗಿರಿಧಾಮದ ತಪ್ಪಲಿನಲ್ಲಿ ಎಗ್ಗಿಲ್ಲದೆ ಅಕ್ರಮ ಕಲ್ಲು ಕ್ವಾರಿ ಬ್ಲಾಸ್ಟಿಂಗ್ ನಡೆಯುತ್ತಿದೆ ಎಂಬ ಮಾಹಿತಿ ಸಿಕ್ಕಿದೆ.

ನಂದಿಗಿರಿಧಾಮದ ತಪ್ಪಲಿನಲ್ಲಿ ಅಕ್ರಮ ಕಲ್ಲು ಕ್ವಾರಿ ಬ್ಲಾಸ್ಟಿಂಗ್‌ ಮಾಡಲಾಗುತ್ತಿದ್ದು ಬ್ಲಾಸ್ಟಿಂಗ್‌ಗೆ ಸುತ್ತಮುತ್ತಲಿನ ಗ್ರಾಮಸ್ಥರು ತತ್ತರಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಕಣಿವೆ ನಾರಾಯಣಪುರ ಗ್ರಾಮದ ಸರ್ವೆ ನಂಬರ್ 39ರಲ್ಲಿ ಕಲ್ಲು ಕ್ವಾರಿ ಬ್ಲಾಸ್ಟಿಂಗ್ ಮಾಡಲಾಗುತ್ತಿದೆ.

ಮಂಜುನಾಥ್ ಎಂಟರ್‌ಪ್ರೈಸಸ್‌​ಗೆ ಸೇರಿದ ಕಲ್ಲು ಕ್ವಾರಿಯಲ್ಲಿ ರಾಶಿ ರಾಶಿ ಸ್ಫೋಟಕಗಳು ಪತ್ತೆಯಾಗಿವೆ. ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯ ಕಣಿವೆ ನಾರಾಯಣಪುರದಲ್ಲಿ ಅಕ್ರಮ ತಂಡವವಾಡುತ್ತಿದೆ. ಆದಷ್ಟು ಬೇಗ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ ಈ ಅಕ್ರಮವನ್ನು ತಡೆಯಬೇಕಿದೆ. ಇಲ್ಲದಿದ್ದರೆ ಅನಾಹುತ ಕಟ್ಟಿಟ್ಟ ಬುತ್ತಿ. ಕಲ್ಲು ಗಣಿಗಾರಿಕೆಗೆಂದು ಲಾರಿಯಲ್ಲಿ ಸಾಗಿಸುತ್ತಿದ್ದ ಡೈನಮೈಟ್​ ಸ್ಫೋಟಗೊಂಡು ಆರು ಕಾರ್ಮಿಕರು ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಗಣಿಗಾರಿಕೆಗೆ ಸ್ಫೋಟ ಬಳಕೆ ನಿಯಂತ್ರಣ ಹೇರುವಲ್ಲಿ ನಿರ್ಲಕ್ಷ್ಯ.. ರಾಜ್ಯದ ಹಲವೆಡೆ ಅನುಮತಿ ಇಲ್ದೆ ಸ್ಫೋಟಕ ಬಳಕೆ

ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್