AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿಗಾರಿಕೆಗೆ ಸ್ಫೋಟ ಬಳಕೆ ನಿಯಂತ್ರಣ ಹೇರುವಲ್ಲಿ ನಿರ್ಲಕ್ಷ್ಯ.. ರಾಜ್ಯದ ಹಲವೆಡೆ ಅನುಮತಿ ಇಲ್ದೆ ಸ್ಫೋಟಕ ಬಳಕೆ

ರಾಜ್ಯಾದ್ಯಂತ 209 ಜನ ಗುತ್ತಿಗೆದಾರರಿಂದ ಅನುಮತಿ ಇಲ್ಲದೆ ಸ್ಫೋಟಕಗಳ ಬಳಕೆ ಮಾಡಲಾಗುತ್ತಿದೆ. 21,27,257 ಕಿಲೋ ಗ್ರಾಂನಷ್ಟು ಸ್ಫೋಟಕ ಬಳಸಿದ್ದು ಬಯಲಾಗಿದೆ. ಇಷ್ಟೊಂದ ಪ್ರಮಾಣದ ಸ್ಫೋಟಕಗಳನ್ನು ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಬಳಕೆ ಮಾಡಲಾಗಿದೆಯಂತೆ. ಕಳೆದ 2020ನೇ ಸಾಲಿನಲ್ಲೇ ಈ ಬಗ್ಗೆ ಸಿಎಜಿ ಸರ್ಕಾರಕ್ಕೆ ಎಚ್ಚರಿಸಿತ್ತು.

ಗಣಿಗಾರಿಕೆಗೆ ಸ್ಫೋಟ ಬಳಕೆ ನಿಯಂತ್ರಣ ಹೇರುವಲ್ಲಿ ನಿರ್ಲಕ್ಷ್ಯ.. ರಾಜ್ಯದ ಹಲವೆಡೆ ಅನುಮತಿ ಇಲ್ದೆ ಸ್ಫೋಟಕ ಬಳಕೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Jan 24, 2021 | 8:38 AM

Share

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಲ್ಲು ಗಣಿಗಾರಿಕೆಗೆ ಅಕ್ರಮವಾಗಿ ಸ್ಫೋಟಕ ಸಾಮಾಗ್ರಿಗಳ ಬಳಕೆ ಮಾಡಲಾಗುತ್ತಿದೆಯಂತೆ. ಜಿಲ್ಲಾಡಳಿತದ ಅನುಮತಿ ಪಡೆಯದೆ ಸ್ಫೋಟಕ ಬಳಸುತ್ತಿದ್ದಾರೆ ಎಂಬ ಸಂಗತಿ ಬಯಲಾಗಿದೆ. ಗಣಿ ಇಲಾಖೆ ಮತ್ತು ಡಿಸಿ ಕಚೇರಿ ನಡುವೆ ಸಮನ್ವಯತೆ ಕೊರತೆ ಇದೆಯಾ ಎಂಬ ಪ್ರಶ್ನೆ ಎದ್ದಿದೆ.

ರಾಜ್ಯಾದ್ಯಂತ 209 ಜನ ಗುತ್ತಿಗೆದಾರರಿಂದ ಅನುಮತಿ ಇಲ್ಲದೆ ಸ್ಫೋಟಕಗಳ ಬಳಕೆ ಮಾಡಲಾಗುತ್ತಿದೆ. 21,27,257 ಕಿಲೋ ಗ್ರಾಂನಷ್ಟು ಸ್ಫೋಟಕ ಬಳಸಿದ್ದು ಬಯಲಾಗಿದೆ. ಇಷ್ಟೊಂದ ಪ್ರಮಾಣದ ಸ್ಫೋಟಕಗಳನ್ನು ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಬಳಕೆ ಮಾಡಲಾಗಿದೆಯಂತೆ. ಕಳೆದ 2020ನೇ ಸಾಲಿನಲ್ಲೇ ಈ ಬಗ್ಗೆ ಸಿಎಜಿ ಸರ್ಕಾರಕ್ಕೆ ಎಚ್ಚರಿಸಿತ್ತು.

‘ಸಿಎಜಿ’ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ಸತ್ಯ ಬಯಲಾಗಿತ್ತು. ಆದ್ರೆ ಎಚ್ಚೆತ್ತುಕೊಳ್ಳದ ಸರ್ಕಾರ ಅಕ್ರಮ ಸ್ಫೋಟಕ ನಿಯಂತ್ರಣಕ್ಕೆ ಕಡಿವಾಣ ಹಾಕುವಲ್ಲಿ ನಿರ್ಲಕ್ಷ್ಯವಹಿಸಿದೆ. ಸರ್ಕಾರ ಎಚ್ಚೆತ್ತುಕೊಂಡಿದ್ರೆ ಶಿವಮೊಗ್ಗ ಸ್ಫೋಟವನ್ನು ತಪ್ಪಿಸಬಹುದಾಗಿತ್ತು. ಇಂದಿಗೂ ರಾಜ್ಯಾದ್ಯಂತ ಹಲವೆಡೆ ಅನುಮತಿ ಪಡೆಯದೇ ಕಲ್ಲು ಗಣಿಗಾರಿಕೆಗೆ ಸ್ಫೋಟಕ ಸಾಮಾಗ್ರಿಗಳನ್ನು ಬಳಸಲಾಗ್ತಿದೆ. ಈಗಲಾದ್ರು ಸರ್ಕಾರ ನಿದ್ದೆಯಿಂದ ಏಳದಿದ್ದರೆ ಇದೇ ರೀತಿ ಅವಘಡಗಳು ಮರುಕಳಿಸಬಹುದು.

Shivamogga Blast ಶಿವಮೊಗ್ಗದ ಹುಣಸೋಡಿಯಲ್ಲಿನ ವಿಸ್ಫೋಟಕ್ಕೆ ಇದು ಕಾರಣವಾಗಿರಬಹುದಾ?

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ