AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ಮಂದಿಯೇ ವಿಪರೀತ ಚಳಿ ಇದೆ ಎಚ್ಚರ!

ಬೆಳ್ಳಂಬೆಳಗ್ಗೆ ಜಾಗಿಂಗ್ ಹೋಗುವುದೆಂದರೆ ಕೆಲವೊಂದಿಷ್ಟು ಜನರಿಗೆ ಖುಷಿ. ಇನ್ನು ಕೆಲವರು ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಲು ವಾಕ್ ಹೋಗ್ತಾರೆ. ಈ ವಿಪರೀತ ಚಳಿಯಲ್ಲಿ ವಾಕ್ ಹೋಗುವುದು ಬೇಡ ಅಂತಾರೆ ವೈದ್ಯರು.

ಸಿಟಿ ಮಂದಿಯೇ ವಿಪರೀತ ಚಳಿ ಇದೆ ಎಚ್ಚರ!
ಸಾಂದರ್ಭಿಕ ಚಿತ್ರ
shruti hegde
| Updated By: ಆಯೇಷಾ ಬಾನು|

Updated on:Jan 07, 2021 | 10:07 AM

Share

ಬೆಂಗಳೂರು: ಜನವರಿ, ಫೆಬ್ರವರಿ ತಿಂಗಳಲ್ಲಿ ಚಳಿ ಅತಿರೇಕವಾಗಿರುತ್ತದೆ. ಈ ಚಳಿಗೆ ಆರೋಗ್ಯ ಸಮಸ್ಯೆ ಉಂಟಾಗುವುದು ಸಹಜ. ಈ ಕುರಿತಂತೆ ನಮ್ಮ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂದು ಪ್ರತಿಷ್ಟಿತ ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಸಿ ಎನ್ ಮಂಜುನಾಥ್ tv9ಡಿಜಿಟಲ್​ಗೆ ಮಾಹಿತಿ ನೀಡಿದ್ದಾರೆ. ಹಾಗಾದರೆ ಏನಿರಬಹುದು ಈ ವಿಚರೀತ ಚಳಿಯಲ್ಲಿ ನಮ್ಮ ಆರೋಗ್ಯ ಕಾಪಡಿಕೊಳ್ಳುವ ರಾಮಬಾಣ?

ಬೆಳ್ಳಂಬೆಳಗ್ಗೆ ಜಾಗಿಂಗ್ ಹೋಗುವುದೆಂದರೆ ಕೆಲವೊಂದಿಷ್ಟು ಜನರಿಗೆ ಖುಷಿ. ಇನ್ನು ಕೆಲವರು ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಲು ವಾಕ್ ಹೋಗ್ತಾರೆ. ಈ ವಿಪರೀತ ಚಳಿಯಲ್ಲಿ ವಾಕ್ ಹೋಗುವುದು ಬೇಡ ಅಂತಾರೆ ವೈದ್ಯರು.

ಚಳಿ ಜೊತೆಗೆ ಮೋಡ ಕವಿದ ವಾತಾವರಣ, ಮಳೆ ಮತ್ತು ಮಂಜು ಸುರಿಯುತ್ತಿದೆ. ಇದರಿಂದ, ಉಸಿರಾಟದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಬ್ರಾಂಕೈಟಿಸ್, ಬ್ರಾಂಕೈಲ್ ಅಸ್ತಮಾ, ಶ್ವಾಸಕೋಶದ ಸಂಬಂಧಪಟ್ಟ ಕಾಯಿಲೆಗಳು ಉಂಟಾಗಬಹುದು. ಕಡ್ಡಾಯವಾಗಿ ಬೆಚ್ಚಗಿನ ಉಡುಪು ಧರಿಸಬೇಕು. ಅಧಿಕ ರಕ್ತದೊತ್ತಡ, ಶುಗರ್, ಬೈಪಾಸ್ ಸರ್ಜರಿ ಆಗಿರೋರು ಎಚ್ಚರದಿಂದ ಇರಬೇಕಾಗುತ್ತದೆ. ಹೃದಯ, ಶ್ವಾಶಕೋಶವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಈ ಎರಡು ತಿಂಗಳು ಬೆಳಿಗ್ಗೆಯ ಚಳಿಗೆ ಹೊರಗಡೆ ತಿರುಗಾಡಬೇಡಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಬೆಂಗಳೂರಲ್ಲಿ ಮೈಕೊರೆಯುವ ಚಳಿ ವಾತಾವರಣ.. ಕೂಲ್ ವೆದರ್ ಬಗ್ಗೆ ನಿರ್ಲಕ್ಷ್ಯ ಮಾಡಿದ್ರೆ ಡೇಂಜರ್, ಹವಾಮಾನ ಇಲಾಖೆ ಎಚ್ಚರಿಕೆ

Published On - 8:14 am, Thu, 7 January 21

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ