AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kempegowda International Airport: ಬೆಂಗಳೂರು ಸೇರಿದಂತೆ ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಡಿಸಿಎಸ್​ ವ್ಯವಸ್ಥೆ ಸ್ಥಗಿತ, ಪ್ರಯಾಣಿಕರ ಪರದಾಟ

ಬೆಂಗಳೂರು ಸೇರಿದಂತೆ ದೇಶದ ಎಲ್ಲಾ ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣಗಳಲ್ಲಿ ನಿರ್ಗಮನ ನಿಯಂತ್ರಣ ವ್ಯವಸ್ಥೆ (ಡಿಸಿಎಸ್) ಸ್ಥಗಿತಗೊಂಡಿದ್ದು, ಬುಧವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಲು ಸಜ್ಜಾಗಿದ್ದ ಸಾವಿರಾರು ಪ್ರಯಾಣಿಕರಿಗೆ ಚೆಕ್-ಇನ್ ಪ್ರಕ್ರಿಯೆಯು ಸುಮಾರು ಒಂದು ಗಂಟೆ ವಿಳಂಬವಾಯಿತು.

Kempegowda International Airport: ಬೆಂಗಳೂರು ಸೇರಿದಂತೆ ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಡಿಸಿಎಸ್​ ವ್ಯವಸ್ಥೆ  ಸ್ಥಗಿತ, ಪ್ರಯಾಣಿಕರ ಪರದಾಟ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ನಯನಾ ರಾಜೀವ್
|

Updated on: Jan 26, 2023 | 11:42 AM

Share

ಬೆಂಗಳೂರು ಸೇರಿದಂತೆ ದೇಶದ ಎಲ್ಲಾ ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣಗಳಲ್ಲಿ ನಿರ್ಗಮನ ನಿಯಂತ್ರಣ ವ್ಯವಸ್ಥೆ (ಡಿಸಿಎಸ್) ಸ್ಥಗಿತಗೊಂಡಿದ್ದು, ಬುಧವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಲು ಸಜ್ಜಾಗಿದ್ದ ಸಾವಿರಾರು ಪ್ರಯಾಣಿಕರಿಗೆ ಚೆಕ್-ಇನ್ ಪ್ರಕ್ರಿಯೆಯು ಸುಮಾರು ಒಂದು ಗಂಟೆ ವಿಳಂಬವಾಯಿತು. ಗುರುವಾರ ಗಣರಾಜ್ಯೋತ್ಸವದ ರಜೆ ಮತ್ತು ವಾರಾಂತ್ಯ ಸಮೀಪಿಸುತ್ತಿರುವ ಕಾರಣ ಬುಧವಾರ ನಗರದಿಂದ ಹೊರಡಲು ಪ್ರಯಾಣಿಕರಲ್ಲಿ ಭಾರಿ ನೂಕುನುಗ್ಗಲು ಕಂಡುಬಂದಿದೆ.

ಎಲ್ಲರೂ ಮುದ್ರಿತ ಬೋರ್ಡಿಂಗ್ ಪಾಸ್‌ಗಳನ್ನು ವಿಮಾನ ನಿಲ್ದಾಣಕ್ಕೆ ತರುವುದನ್ನು ಕಡ್ಡಾಯಗೊಳಿಸುವಂತೆ ವಿಮಾನ ನಿಲ್ದಾಣ ನಿರ್ವಾಹಕರನ್ನು ಕೇಳಿಕೊಳ್ಳಲಾಯಿತು. ನವಿಟೇರ್ (ಡಿಜಿಟಲ್ ಪ್ಲಾಟ್‌ಫಾರ್ಮ್) ಬುಧವಾರ ಮಧ್ಯಾಹ್ನ 1.20 ರಿಂದ 2.19 ರವರೆಗೆ ಕೆಲಸ ಮಾಡಿರಲಿಲ್ಲ. ಇಂಡಿಗೋದಲ್ಲಿನ DCS ಅನ್ನು ಮಧ್ಯಾಹ್ನ 1.40 ಕ್ಕೆ ಮತ್ತು ಏರ್ ಏಷ್ಯಾದಲ್ಲಿ 1.51 ಕ್ಕೆ ಪುನಃಸ್ಥಾಪಿಸಲಾಯಿತು.

ಆಕಾಶ ಏರ್‌ಲೈನ್ಸ್ ಮೇಲೂ ಪರಿಣಾಮ ಬೀರಿದೆ. ಸುಮಾರು ಒಂದು ಗಂಟೆಯ ನಂತರ ಅಪ್ಲಿಕೇಶನ್ ಸಹಜ ಸ್ಥಿತಿಗೆ ಮರಳಿತು, ಎಂದು ಮೂಲಗಳು ತಿಳಿಸಿವೆ. ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ ಏರ್‌ಪೋರ್ಟ್ ಆಪರೇಟರ್‌ನ ಮೂಲವು ‘ಗೋನೌ’ ಸಾಫ್ಟ್‌ವೇರ್‌ನಲ್ಲಿ ಸ್ವಲ್ಪ ಸಮಸ್ಯೆಯಿದೆ ಎಂದು ದೃಢಪಡಿಸಿದೆ. ಅದನ್ನು ನಂತರ ಸರಿಪಡಿಸಲಾಯಿತು. ಆದರೆ, ದೋಷದಿಂದಾಗಿ ಕೆಲ ಪ್ರಯಾಣಿಕರು ಮೂರು ಗಂಟೆಗೂ ಹೆಚ್ಚು ಕಾಲ ಪರದಾಡುವಂತಾಯಿತು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ