AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೆಸರಲ್ಲಿ ಫೇಕ್​ ಫೇಸ್​ಬುಕ್ ಅಕೌಂಟ್: ಹಣಕ್ಕೆ ಬೇಡಿಕೆ

ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ರಚಿಸಿರುವ ಕೆಲ ದುಷ್ಕರ್ಮಿಗಳು ಹಣ ನೀಡುವಂತೆ ಹಲವರಿಗೆ ಫೇಸ್​ಬುಕ್ ಮೆಸೆಂಜರ್ ಮೂಲಕವೇ ಸಂದೇಶ ಕಳಿಸುತ್ತಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೆಸರಲ್ಲಿ ಫೇಕ್​ ಫೇಸ್​ಬುಕ್ ಅಕೌಂಟ್: ಹಣಕ್ಕೆ ಬೇಡಿಕೆ
ಬಿ. ಎಲ್ ಸಂತೋಷ್
ಪೃಥ್ವಿಶಂಕರ
|

Updated on:Nov 30, 2020 | 11:55 AM

Share

ಬಾಗಲಕೋಟೆ: ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ರಚಿಸಿರುವ ಕೆಲ ದುಷ್ಕರ್ಮಿಗಳು ಹಣ ನೀಡುವಂತೆ ಹಲವರಿಗೆ ಫೇಸ್​ಬುಕ್ ಮೆಸೆಂಜರ್ ಮೂಲಕವೇ ಸಂದೇಶ ಕಳಿಸುತ್ತಿದ್ದಾರೆ.

Santhosh ಹೆಸರಿನಲ್ಲಿರುವ ಫೇಸ್​ಬುಕ್ ಖಾತೆಯ ಡಿಸ್​ಪ್ಲೇ ಇಮೇಜ್​ನಲ್ಲಿ ಬಿ.ಎಲ್.ಸಂತೋಷ್ ಅವರ ಜನಪ್ರಿಯ ಚಿತ್ರವನ್ನೇ ಬಳಕೆ ಮಾಡಲಾಗಿದೆ. ಮೇಲ್ನೋಟಕ್ಕೆ ಇದು ಬಿ.ಎಲ್.ಸಂತೋಷ್ ಅವರದ್ದೇ ಫೇಸ್​ಬುಕ್ ಖಾತೆ ಇರಬಹುದು, ಅವರೇ ಹಣ ಕೇಳುತ್ತಿರಬಹುದು ಎಂಬ ಭಾವ ಬರುವಂತೆ ಬಿಂಬಿಸಲಾಗಿದೆ. ಬಿ.ಎಲ್.ಸಂತೋಷ್ ಅವರ ಅಧಿಕೃತ ಖಾತೆಯಲ್ಲಿರುವ ಫ್ರೆಂಡ್ಸ್​ಲಿಸ್ಟ್​ ಗಮನಿಸಿಯೇ ಹಣ ಬೇಕೆನ್ನುವ ಸಂದೇಶ ರವಾನಿಸಲಾಗುತ್ತಿದೆ.

ಸಂತೋಷ್ ಹಣ ಕೇಳಿರುವ ಖದೀಮರು, ಅರ್ಜೆಂಟ್ ಇದೆ ಹದಿನೈದು ಸಾವಿರ ಹಣ ಕಳಿಸಿ. ಎರಡು ತಾಸಿನಲ್ಲಿ ನಿಮಗೆ ಮರಳಿ ಹಾಕುತ್ತೇನೆ ಎಂದು ಮೆಸೆಂಜರ್​ನಲ್ಲಿ‌ ಮೆಸೇಜ್ ಮಾಡಿದ್ದಾರೆ. ಪೋನ್ ಪೇ ಇದೆಯೇ? ಗೂಗಲ್ ಪೇ ಇದೆಯೇ? ಬೇಗ ಹಣ ಕಳಿಸಿ ಎಂದೆಲ್ಲಾ ಮೆಸೇಜ್ ಮಾಡಿದ್ದಾರೆ.

ಕೆರೊಡಿ ಹೆಸರಿನಲ್ಲಿಯೂ ನಕಲಿ ಅಕೌಂಟ್

ಬಾಗಲಕೋಟೆಯ ಖ್ಯಾತ ವೈದ್ಯ ಸೋಮಶೇಖರ ಕೆರೂಡಿ ಅವರ ಹೆಸರಲ್ಲಿಯೂ ಇದೇ ರೀತಿ ನಕಲಿ ಫೇಸ್​ಬುಕ್ ಖಾತೆ ತೆರೆದು ಹಣಕ್ಕಾಗಿ ಗಾಳಹಾಕಲಾಗಿದೆ.

ಈ ವಿಷಯ ತಿಳಿಸಿರುವ ಮುಖಂಡ ಅಭಯ್ ಮನಗೂಳಿ, ಹಣ ಕಳಿಸುವ ಮೊದಲು ಎಚ್ಚರ ವಹಿಸಬೇಕು ಎಂದು ಹೇಳಿದ್ದಾರೆ. ಇದು ಆನ್​ಲೈನ್​ ಮೋಸದ ಮತ್ತೊಂದು ರೂಪ ಇರಬಹುದು ಎಂದು ಶಂಕಿಸಿದ್ದಾರೆ.

ಇದನ್ನೂ ಓದಿ: ಬಯಲಿಗೆ ಬಿತ್ತು ಇಬ್ಬರು ಅಧಿಕಾರಿಗಳ ಮುಸುಕಿನ ಗುದ್ದಾಟ, ನೊಂದ ಅಧಿಕಾರಿ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದೇನು?

Published On - 11:46 am, Mon, 30 November 20

Follow Us
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!