AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PU Exams 2021: ಜುಲೈ 7ರಿಂದ ಪಿಯು ಪರೀಕ್ಷೆ ಎಂದು ಡಿಸಿಎಂ ಅಶ್ವತ್ಥ್​ ನಾರಾಯಣ ಹೆಸರಲ್ಲಿ ಮಾಡಲಾದ ಟ್ವೀಟ್ ಸುಳ್ಳು; ನಂಬಬೇಡಿ ಎಂದು ಸಚಿವರ ಮನವಿ

ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಹರಿದಾಡುತ್ತಿರುವ ಯಾವುದೇ ಹೇಳಿಕೆಗಳು ಸತ್ಯಕ್ಕೆ ದೂರ. ಅಂತಹ ಯಾವುದೇ ಸುಳ್ಳು ಸಂದೇಶವನ್ನು ಫಾರ್ವರ್ಡ್ ಮಾಡಬೇಡ ಎಂದು ಡಿಸಿಎಂ ಡಾ.ಅಶ್ವತ್ಥ್​ ನಾರಾಯಣ ಪ್ರತ್ಯೇಕ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

PU Exams 2021: ಜುಲೈ 7ರಿಂದ ಪಿಯು ಪರೀಕ್ಷೆ ಎಂದು ಡಿಸಿಎಂ ಅಶ್ವತ್ಥ್​ ನಾರಾಯಣ ಹೆಸರಲ್ಲಿ ಮಾಡಲಾದ ಟ್ವೀಟ್ ಸುಳ್ಳು; ನಂಬಬೇಡಿ ಎಂದು ಸಚಿವರ ಮನವಿ
ನಕಲಿ ಟ್ವೀಟ್
TV9 Web
| Edited By: |

Updated on:Jun 03, 2021 | 2:40 PM

Share

ಬೆಂಗಳೂರು: ಉಪ ಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್‌ ನಾರಾಯಣ ಅವರ ಹೆಸರಲ್ಲಿ ಕಿಡಿಗೇಡಿಗಳು ಜುಲೈ 7ರಿಂದ ಪಿಯು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ನಕಲಿ ಟ್ವೀಟ್ ಮಾಡಿದ್ದಾರೆ. ಈ ಕುರಿತು ಸ್ವತಃ ಡಿಸಿಎಂ ಡಾ.ಅಶ್ವತ್ಥ್​ ನಾರಾಯಣ ಅವರೇ ಸ್ಪಷ್ಟನೆ ನೀಡಿದ್ದು, ಇದು ನಕಲಿ ಟ್ವೀಟ್ ಆಗಿದ್ದು, ಕಿಡಿಗೇಡಿಗಳು ನಕಲಿ ಟ್ವೀಟ್ ಮಾಡಿದ್ದಾರೆ. ಪಿಯು ಪರೀಕ್ಷೆ ಕುರಿತು ನಾನು ಯಾವುದೇ ನಿರ್ಧಾರ ಘೋಷಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜುಲೈ 7 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಪರೀಕ್ಷೆಯನ್ನು ಎರಡು ಗಂಟೆಗಳ ಅವಧಿಗೆ ಇಳಿಸಲಾಗಿದೆ ಎಂದು ಟ್ವೀಟ್ ಮಾಡಲಾಗಿದ್ದು, ಇದು ಡಿಸಿಎಂ ಡಾ.ಅಶ್ವತ್ಥ್​ ನಾರಾಯಣ ಎಂಬ ಖಾತೆಯಿಂದ ಟ್ವೀಟ್ ಆಗಿದೆ. ಆದರೆ ಈ ಟ್ವಿಟರ್​ ಅಕೌಂಟ್ ಡಾ.ಅಶ್ವತ್ಥ್‌ ನಾರಾಯಣ ಅವರ ಅಧಿಕೃತ ಖಾತೆಯಲ್ಲ. ನಕಲಿ ಖಾತೆ ಸೃಷ್ಟಿಸಿ ಈ ಟ್ವೀಟ್ ಮಾಡಲಾಗಿದ್ದು ವಿದ್ಯಾರ್ಥಿಗಳೂ, ಪಾಲಕರು ಈ ವದಂತಿಯನ್ನು ನಂಬುಗ ಅಗತ್ಯವಿಲ್ಲ ಎಂದು ಡಿಸಿಎಂ ಅಶ್ವತ್ಥ್​ ನಾರಾಯಣ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಪರೀಕ್ಷೆಯನ್ನು ನಡೆಸುವ ಬಗ್ಗೆ ಯಾವುದೇ ಸಭೆಗಳು ಅಥವಾ ಚರ್ಚೆಗಳಲ್ಲಿ ನಾನು ಭಾಗವಹಿಸಿಲ್ಲ. ಸಂಬಂಧಪಟ್ಟ ಇಲಾಖೆ ಈ ಕುರಿತು ಉತ್ತಮ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಹರಿದಾಡುತ್ತಿರುವ ಯಾವುದೇ ಹೇಳಿಕೆಗಳು ಸತ್ಯಕ್ಕೆ ದೂರ. ಅಂತಹ ಯಾವುದೇ ಸುಳ್ಳು ಸಂದೇಶವನ್ನು ಫಾರ್ವರ್ಡ್ ಮಾಡಬೇಡ ಎಂದು ಡಿಸಿಎಂ ಡಾ.ಅಶ್ವತ್ಥ್​ ನಾರಾಯಣ ಪ್ರತ್ಯೇಕ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಇದನ್ನೂ ಓದಿ:  ದ್ವಿತೀಯ ಪಿಯುಸಿ ಪರೀಕ್ಷೆಗೆ ಸಿದ್ಧವಾಗುತ್ತಿದೆ ಎರಡು ಪರ್ಯಾಯ ಮಾರ್ಗ; ಕಾಲೇಜು ಹಂತದಲ್ಲೇ ಬಹು ಆಯ್ಕೆ ಪ್ರಶ್ನೆಗಳನ್ನು ನೀಡಿ ಪರೀಕ್ಷೆ ನಡೆಸಲು ಸಲಹೆ

ಕೊರೊನಾ ವೈರಸ್ ಹುಟ್ಟಿನ ಬಗ್ಗೆ ಮತ್ತೊಮ್ಮೆ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಂದ ಡಬ್ಲ್ಯೂಹೆಚ್​ಒ, ಹಾಲೆಂಡ್​ನಲ್ಲಿ ನಡೆಯಲಿದೆ ಟೆಸ್ಟಿಂಗ್

(False tweet about PU Exams starts from July 7 in the name of Karnataka DCM Ashwath Narayan)

Published On - 2:36 pm, Thu, 3 June 21

Follow Us
TV9 Web
TV9 Web

TV9 Kannada

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ