AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ 2 ಲಕ್ಷ ಮೌಲ್ಯದ ಮಾಂಗಲ್ಯಸರ ಮಾಯ; ಜೀವವೂ ಮಾಯ: ಕಣ್ಣೀರಿಟ್ಟ ಕುಟುಂಬಸ್ಥರು

3 ದಿನದ ಹಿಂದೆ ಕೊವಿಡ್ ವಾರ್ಡ್‌ಗೆ ದಾಖಲಾಗಿದ್ದ ಇಂಗಳದಾಳ್ ಗ್ರಾಮದ ಸುಮಾ(46) ಕೊರಳಿನಲ್ಲಿ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 4.5ಗ್ರಾಂನ ಮಾಂಗಲ್ಯಸರ ಇತ್ತಂತೆ. ಕೊವಿಡ್ ವಾರ್ಡ್ಗೆ ದಾಖಲಾಗುವಾಗ ಮಾಂಗಲ್ಯಸರ ಕತ್ತಲ್ಲೇ ಇತ್ತಂತೆ

ಕೊವಿಡ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ 2 ಲಕ್ಷ ಮೌಲ್ಯದ ಮಾಂಗಲ್ಯಸರ ಮಾಯ; ಜೀವವೂ ಮಾಯ: ಕಣ್ಣೀರಿಟ್ಟ ಕುಟುಂಬಸ್ಥರು
ಮಹಿಳೆಯನ್ನು ಕಳೆದುಕೊಂಡ ಕುಟುಂಬಸ್ಥರು
ಆಯೇಷಾ ಬಾನು
|

Updated on: May 10, 2021 | 12:27 PM

Share

ಚಿತ್ರದುರ್ಗ: ಜಿಲ್ಲೆಯ ಬಸವೇಶ್ವರ ಮೆಡಿಕಲ್ ಕಾಲೇಜು & ಆಸ್ಪತ್ರೆಯಲ್ಲಿ ಕೊವಿಡ್ ಐಸಿಯು ವಾರ್ಡ್ಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದು ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರ ನಾಪತ್ತೆಯಾಗಿದೆ. ಘಟನೆ ಬಳಿಕ ಕುಟುಂಬಸ್ಥರು ಆಸ್ಪತ್ರೆ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಇತ್ತ ಮಹಿಳೆಯನ್ನೂ ಉಳಿಸಿಕೊಡದೆ, ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಮಾಂಗಲ್ಯಸರವನ್ನು ಆಸ್ಪತ್ರೆ ಸಿಬ್ಬಂದಿ ಕದ್ದಿದ್ದಾರೆ ಎಂದು ಆರೋಪಿಸಿದ್ದಾರೆ.

3 ದಿನದ ಹಿಂದೆ ಕೊವಿಡ್ ವಾರ್ಡ್‌ಗೆ ದಾಖಲಾಗಿದ್ದ ಇಂಗಳದಾಳ್ ಗ್ರಾಮದ ಸುಮಾ(46) ಕೊರಳಿನಲ್ಲಿ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 4.5ಗ್ರಾಂನ ಮಾಂಗಲ್ಯಸರ ಇತ್ತಂತೆ. ಕೊವಿಡ್ ವಾರ್ಡ್ಗೆ ದಾಖಲಾಗುವಾಗ ಮಾಂಗಲ್ಯಸರ ಕತ್ತಲ್ಲೇ ಇತ್ತಂತೆ. ಆದ್ರೆ ಚಿಕಿತ್ಸೆ ಫಲಿಸದೆ ಸುಮಾ ಮೃತಪಟ್ಟಿದ್ದಾರೆ. ಆಗ ದೇಹವನ್ನು ಕುಟುಂಬಸ್ಥರಿಗೆ ನೀಡಿದ್ದಾಗ ಸರ ನಾಪತ್ತೆಯಾಗಿದೆ. ಹೀಗಾಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಮೃತಳ ಸಂಬಂಧಿಕರು ಆಕ್ರೋಶ ಹೊರ ಹಾಕಿದ್ದಾರೆ.

ಆಸ್ಪತ್ರೆ ಸಿಬ್ಬಂದಿ ಸೂಕ್ತ ಚಿಕಿತ್ಸೆ ನೀಡಿ‌ ಜೀವ‌ ಉಳಿಸುವ ಕೆಲಸವೂ ಮಾಡಿಲ್ಲ. ಚಿನ್ನದ ಸರವೂ ಕಳ್ಳತನವಾಗಿದೆ. ಈಗ ಆಸ್ಪತ್ರೆ ಬಿಲ್ ಕಟ್ಟುವುದೂ ತಪ್ಪಿಲ್ಲ. ಐಸಿಯು ವಾರ್ಡ್ನಲ್ಲೇ ಚಿನ್ನದ ಸರ ಕಳ್ಳತನ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಎಂಎಲ್​ಸಿ ಬೋರ್ಡ್ ಅಳವಡಿಸಿದ್ದ ಫಾರ್ಚುನರ್ ಕಾರು ಸೀಜ್; ಪೊಲೀಸರಿಗೆ ಫೋನ್ನಲ್ಲೇ ಸೂಚನೆ ಕೊಟ್ಟ ವ್ಯಕ್ತಿ!

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ