AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ 2 ಲಕ್ಷ ಮೌಲ್ಯದ ಮಾಂಗಲ್ಯಸರ ಮಾಯ; ಜೀವವೂ ಮಾಯ: ಕಣ್ಣೀರಿಟ್ಟ ಕುಟುಂಬಸ್ಥರು

3 ದಿನದ ಹಿಂದೆ ಕೊವಿಡ್ ವಾರ್ಡ್‌ಗೆ ದಾಖಲಾಗಿದ್ದ ಇಂಗಳದಾಳ್ ಗ್ರಾಮದ ಸುಮಾ(46) ಕೊರಳಿನಲ್ಲಿ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 4.5ಗ್ರಾಂನ ಮಾಂಗಲ್ಯಸರ ಇತ್ತಂತೆ. ಕೊವಿಡ್ ವಾರ್ಡ್ಗೆ ದಾಖಲಾಗುವಾಗ ಮಾಂಗಲ್ಯಸರ ಕತ್ತಲ್ಲೇ ಇತ್ತಂತೆ

ಕೊವಿಡ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ 2 ಲಕ್ಷ ಮೌಲ್ಯದ ಮಾಂಗಲ್ಯಸರ ಮಾಯ; ಜೀವವೂ ಮಾಯ: ಕಣ್ಣೀರಿಟ್ಟ ಕುಟುಂಬಸ್ಥರು
ಮಹಿಳೆಯನ್ನು ಕಳೆದುಕೊಂಡ ಕುಟುಂಬಸ್ಥರು
ಆಯೇಷಾ ಬಾನು
|

Updated on: May 10, 2021 | 12:27 PM

Share

ಚಿತ್ರದುರ್ಗ: ಜಿಲ್ಲೆಯ ಬಸವೇಶ್ವರ ಮೆಡಿಕಲ್ ಕಾಲೇಜು & ಆಸ್ಪತ್ರೆಯಲ್ಲಿ ಕೊವಿಡ್ ಐಸಿಯು ವಾರ್ಡ್ಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದು ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರ ನಾಪತ್ತೆಯಾಗಿದೆ. ಘಟನೆ ಬಳಿಕ ಕುಟುಂಬಸ್ಥರು ಆಸ್ಪತ್ರೆ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಇತ್ತ ಮಹಿಳೆಯನ್ನೂ ಉಳಿಸಿಕೊಡದೆ, ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಮಾಂಗಲ್ಯಸರವನ್ನು ಆಸ್ಪತ್ರೆ ಸಿಬ್ಬಂದಿ ಕದ್ದಿದ್ದಾರೆ ಎಂದು ಆರೋಪಿಸಿದ್ದಾರೆ.

3 ದಿನದ ಹಿಂದೆ ಕೊವಿಡ್ ವಾರ್ಡ್‌ಗೆ ದಾಖಲಾಗಿದ್ದ ಇಂಗಳದಾಳ್ ಗ್ರಾಮದ ಸುಮಾ(46) ಕೊರಳಿನಲ್ಲಿ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 4.5ಗ್ರಾಂನ ಮಾಂಗಲ್ಯಸರ ಇತ್ತಂತೆ. ಕೊವಿಡ್ ವಾರ್ಡ್ಗೆ ದಾಖಲಾಗುವಾಗ ಮಾಂಗಲ್ಯಸರ ಕತ್ತಲ್ಲೇ ಇತ್ತಂತೆ. ಆದ್ರೆ ಚಿಕಿತ್ಸೆ ಫಲಿಸದೆ ಸುಮಾ ಮೃತಪಟ್ಟಿದ್ದಾರೆ. ಆಗ ದೇಹವನ್ನು ಕುಟುಂಬಸ್ಥರಿಗೆ ನೀಡಿದ್ದಾಗ ಸರ ನಾಪತ್ತೆಯಾಗಿದೆ. ಹೀಗಾಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಮೃತಳ ಸಂಬಂಧಿಕರು ಆಕ್ರೋಶ ಹೊರ ಹಾಕಿದ್ದಾರೆ.

ಆಸ್ಪತ್ರೆ ಸಿಬ್ಬಂದಿ ಸೂಕ್ತ ಚಿಕಿತ್ಸೆ ನೀಡಿ‌ ಜೀವ‌ ಉಳಿಸುವ ಕೆಲಸವೂ ಮಾಡಿಲ್ಲ. ಚಿನ್ನದ ಸರವೂ ಕಳ್ಳತನವಾಗಿದೆ. ಈಗ ಆಸ್ಪತ್ರೆ ಬಿಲ್ ಕಟ್ಟುವುದೂ ತಪ್ಪಿಲ್ಲ. ಐಸಿಯು ವಾರ್ಡ್ನಲ್ಲೇ ಚಿನ್ನದ ಸರ ಕಳ್ಳತನ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಎಂಎಲ್​ಸಿ ಬೋರ್ಡ್ ಅಳವಡಿಸಿದ್ದ ಫಾರ್ಚುನರ್ ಕಾರು ಸೀಜ್; ಪೊಲೀಸರಿಗೆ ಫೋನ್ನಲ್ಲೇ ಸೂಚನೆ ಕೊಟ್ಟ ವ್ಯಕ್ತಿ!

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?