AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ 2 ಲಕ್ಷ ಮೌಲ್ಯದ ಮಾಂಗಲ್ಯಸರ ಮಾಯ; ಜೀವವೂ ಮಾಯ: ಕಣ್ಣೀರಿಟ್ಟ ಕುಟುಂಬಸ್ಥರು

3 ದಿನದ ಹಿಂದೆ ಕೊವಿಡ್ ವಾರ್ಡ್‌ಗೆ ದಾಖಲಾಗಿದ್ದ ಇಂಗಳದಾಳ್ ಗ್ರಾಮದ ಸುಮಾ(46) ಕೊರಳಿನಲ್ಲಿ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 4.5ಗ್ರಾಂನ ಮಾಂಗಲ್ಯಸರ ಇತ್ತಂತೆ. ಕೊವಿಡ್ ವಾರ್ಡ್ಗೆ ದಾಖಲಾಗುವಾಗ ಮಾಂಗಲ್ಯಸರ ಕತ್ತಲ್ಲೇ ಇತ್ತಂತೆ

ಕೊವಿಡ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ 2 ಲಕ್ಷ ಮೌಲ್ಯದ ಮಾಂಗಲ್ಯಸರ ಮಾಯ; ಜೀವವೂ ಮಾಯ: ಕಣ್ಣೀರಿಟ್ಟ ಕುಟುಂಬಸ್ಥರು
ಮಹಿಳೆಯನ್ನು ಕಳೆದುಕೊಂಡ ಕುಟುಂಬಸ್ಥರು
ಆಯೇಷಾ ಬಾನು
ಆಯೇಷಾ ಬಾನು|

Updated on: May 10, 2021 | 12:27 PM

Share

ಚಿತ್ರದುರ್ಗ: ಜಿಲ್ಲೆಯ ಬಸವೇಶ್ವರ ಮೆಡಿಕಲ್ ಕಾಲೇಜು & ಆಸ್ಪತ್ರೆಯಲ್ಲಿ ಕೊವಿಡ್ ಐಸಿಯು ವಾರ್ಡ್ಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದು ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರ ನಾಪತ್ತೆಯಾಗಿದೆ. ಘಟನೆ ಬಳಿಕ ಕುಟುಂಬಸ್ಥರು ಆಸ್ಪತ್ರೆ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಇತ್ತ ಮಹಿಳೆಯನ್ನೂ ಉಳಿಸಿಕೊಡದೆ, ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಮಾಂಗಲ್ಯಸರವನ್ನು ಆಸ್ಪತ್ರೆ ಸಿಬ್ಬಂದಿ ಕದ್ದಿದ್ದಾರೆ ಎಂದು ಆರೋಪಿಸಿದ್ದಾರೆ.

3 ದಿನದ ಹಿಂದೆ ಕೊವಿಡ್ ವಾರ್ಡ್‌ಗೆ ದಾಖಲಾಗಿದ್ದ ಇಂಗಳದಾಳ್ ಗ್ರಾಮದ ಸುಮಾ(46) ಕೊರಳಿನಲ್ಲಿ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 4.5ಗ್ರಾಂನ ಮಾಂಗಲ್ಯಸರ ಇತ್ತಂತೆ. ಕೊವಿಡ್ ವಾರ್ಡ್ಗೆ ದಾಖಲಾಗುವಾಗ ಮಾಂಗಲ್ಯಸರ ಕತ್ತಲ್ಲೇ ಇತ್ತಂತೆ. ಆದ್ರೆ ಚಿಕಿತ್ಸೆ ಫಲಿಸದೆ ಸುಮಾ ಮೃತಪಟ್ಟಿದ್ದಾರೆ. ಆಗ ದೇಹವನ್ನು ಕುಟುಂಬಸ್ಥರಿಗೆ ನೀಡಿದ್ದಾಗ ಸರ ನಾಪತ್ತೆಯಾಗಿದೆ. ಹೀಗಾಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಮೃತಳ ಸಂಬಂಧಿಕರು ಆಕ್ರೋಶ ಹೊರ ಹಾಕಿದ್ದಾರೆ.

ಆಸ್ಪತ್ರೆ ಸಿಬ್ಬಂದಿ ಸೂಕ್ತ ಚಿಕಿತ್ಸೆ ನೀಡಿ‌ ಜೀವ‌ ಉಳಿಸುವ ಕೆಲಸವೂ ಮಾಡಿಲ್ಲ. ಚಿನ್ನದ ಸರವೂ ಕಳ್ಳತನವಾಗಿದೆ. ಈಗ ಆಸ್ಪತ್ರೆ ಬಿಲ್ ಕಟ್ಟುವುದೂ ತಪ್ಪಿಲ್ಲ. ಐಸಿಯು ವಾರ್ಡ್ನಲ್ಲೇ ಚಿನ್ನದ ಸರ ಕಳ್ಳತನ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಎಂಎಲ್​ಸಿ ಬೋರ್ಡ್ ಅಳವಡಿಸಿದ್ದ ಫಾರ್ಚುನರ್ ಕಾರು ಸೀಜ್; ಪೊಲೀಸರಿಗೆ ಫೋನ್ನಲ್ಲೇ ಸೂಚನೆ ಕೊಟ್ಟ ವ್ಯಕ್ತಿ!

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು