AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸತ್ಯ ಹೇಳು’ ಎಂದು ಠಾಣೆಗೆ ಕರೆಸಿ ಬಾಲಕಿಗೆ ಕಪಾಳ ಮೋಕ್ಷ ಮಾಡಿದ ಮಹಿಳಾ ಎಸಿಪಿ?

ಅಪ್ರಾಪ್ತೆಯೊಬ್ಬಳಿಗೆ ಮಹಿಳಾ ಎಸಿಪಿಯೊಬ್ಬರು ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಅಪ್ರಾಪ್ತೆಗೆ ಉಪನಗರ ಪೊಲೀಸ್​ ಠಾಣೆಯಲ್ಲಿ ಮಹಿಳಾ ಎಸಿಪಿ ಅನುಷಾ ಕಪಾಳ ಮೋಕ್ಷ ಮಾಡಿದ್ದರು ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ.

‘ಸತ್ಯ ಹೇಳು’ ಎಂದು ಠಾಣೆಗೆ ಕರೆಸಿ ಬಾಲಕಿಗೆ ಕಪಾಳ ಮೋಕ್ಷ ಮಾಡಿದ ಮಹಿಳಾ ಎಸಿಪಿ?
ಎಸಿಪಿ ಅನುಷಾ
KUSHAL V
| Edited By: |

Updated on: Mar 19, 2021 | 5:29 PM

Share

ಧಾರವಾಡ: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಮಹಿಳಾ ಎಸಿಪಿಯೊಬ್ಬರು ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಅಪ್ರಾಪ್ತೆಗೆ ಉಪನಗರ ಪೊಲೀಸ್​ ಠಾಣೆಯಲ್ಲಿ ಮಹಿಳಾ ಎಸಿಪಿ ಅನುಷಾ ಕಪಾಳಮೋಕ್ಷ ಮಾಡಿದ್ದರು ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ.

DHARWAD POLICE STATION 1

ಧಾರವಾಡ ಪೊಲೀಸ್​ ಉಪನಗರ ಠಾಣೆ

ಏನಿದು ಕಪಾಳಮೋಕ್ಷದ ಆರೋಪ? ಅಂದ ಹಾಗೆ, ಬಾಲಕನೋರ್ವ ಪ್ರತಿನಿತ್ಯವೂ ಅಪ್ರಾಪ್ತೆಗೆ ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದನಂತೆ. ಈ ಕುರಿತು ಉಪನಗರ ಠಾಣೆಯಲ್ಲಿ ಕೇಸ್​​ ದಾಖಲಾಗಿತ್ತು. ಕೇಸ್​ ಸಂಬಂಧ ವಿಚಾರಣೆ ನಡೆಸಲು ಬಾಲಕಿಯನ್ನು ಠಾಣೆಗೆ ಕರೆಸಿದಾಗ ಎಸಿಪಿ ಅನುಷಾ ಬಾಲಕಿಗೆ ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಆಕೆಯ ತಂದೆ ಆರೋಪಿಸಿದ್ದಾರೆ. ಹುಡುಗಿಗೆ ಸತ್ಯ ಹೇಳುವಂತೆ ಎಸಿಪಿ ಅನುಷಾ ಕಪಾಳ ಮೋಕ್ಷ ಮಾಡಿದರು ಎಂದು ಆಕೆ ತಂದೆ ಆರೋಪಿಸಿದ್ದಾರೆ. ಇದಲ್ಲದೆ, ಬಟ್ಟೆ ಬಿಚ್ಚಿ ಹೊಡೆಯುವುದಾಗಿ ಬೆದರಿಕೆ ಸಹ ಒಡ್ಡಿದರು ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಾಕಿ ಹಣ ಕೊಡೋವರೆಗೂ ಬರಲ್ಲ -ಸೋಂಕಿತರ ಶಿಫ್ಟ್​ ಮಾಡಲು ಆ್ಯಂಬುಲೆನ್ಸ್​ ಚಾಲಕರು ನಕಾರ

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ