AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸತ್ಯ ಹೇಳು’ ಎಂದು ಠಾಣೆಗೆ ಕರೆಸಿ ಬಾಲಕಿಗೆ ಕಪಾಳ ಮೋಕ್ಷ ಮಾಡಿದ ಮಹಿಳಾ ಎಸಿಪಿ?

ಅಪ್ರಾಪ್ತೆಯೊಬ್ಬಳಿಗೆ ಮಹಿಳಾ ಎಸಿಪಿಯೊಬ್ಬರು ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಅಪ್ರಾಪ್ತೆಗೆ ಉಪನಗರ ಪೊಲೀಸ್​ ಠಾಣೆಯಲ್ಲಿ ಮಹಿಳಾ ಎಸಿಪಿ ಅನುಷಾ ಕಪಾಳ ಮೋಕ್ಷ ಮಾಡಿದ್ದರು ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ.

‘ಸತ್ಯ ಹೇಳು’ ಎಂದು ಠಾಣೆಗೆ ಕರೆಸಿ ಬಾಲಕಿಗೆ ಕಪಾಳ ಮೋಕ್ಷ ಮಾಡಿದ ಮಹಿಳಾ ಎಸಿಪಿ?
ಎಸಿಪಿ ಅನುಷಾ
KUSHAL V
| Edited By: ಸಾಧು ಶ್ರೀನಾಥ್​|

Updated on: Mar 19, 2021 | 5:29 PM

Share

ಧಾರವಾಡ: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಮಹಿಳಾ ಎಸಿಪಿಯೊಬ್ಬರು ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಅಪ್ರಾಪ್ತೆಗೆ ಉಪನಗರ ಪೊಲೀಸ್​ ಠಾಣೆಯಲ್ಲಿ ಮಹಿಳಾ ಎಸಿಪಿ ಅನುಷಾ ಕಪಾಳಮೋಕ್ಷ ಮಾಡಿದ್ದರು ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ.

DHARWAD POLICE STATION 1

ಧಾರವಾಡ ಪೊಲೀಸ್​ ಉಪನಗರ ಠಾಣೆ

ಏನಿದು ಕಪಾಳಮೋಕ್ಷದ ಆರೋಪ? ಅಂದ ಹಾಗೆ, ಬಾಲಕನೋರ್ವ ಪ್ರತಿನಿತ್ಯವೂ ಅಪ್ರಾಪ್ತೆಗೆ ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದನಂತೆ. ಈ ಕುರಿತು ಉಪನಗರ ಠಾಣೆಯಲ್ಲಿ ಕೇಸ್​​ ದಾಖಲಾಗಿತ್ತು. ಕೇಸ್​ ಸಂಬಂಧ ವಿಚಾರಣೆ ನಡೆಸಲು ಬಾಲಕಿಯನ್ನು ಠಾಣೆಗೆ ಕರೆಸಿದಾಗ ಎಸಿಪಿ ಅನುಷಾ ಬಾಲಕಿಗೆ ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಆಕೆಯ ತಂದೆ ಆರೋಪಿಸಿದ್ದಾರೆ. ಹುಡುಗಿಗೆ ಸತ್ಯ ಹೇಳುವಂತೆ ಎಸಿಪಿ ಅನುಷಾ ಕಪಾಳ ಮೋಕ್ಷ ಮಾಡಿದರು ಎಂದು ಆಕೆ ತಂದೆ ಆರೋಪಿಸಿದ್ದಾರೆ. ಇದಲ್ಲದೆ, ಬಟ್ಟೆ ಬಿಚ್ಚಿ ಹೊಡೆಯುವುದಾಗಿ ಬೆದರಿಕೆ ಸಹ ಒಡ್ಡಿದರು ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಾಕಿ ಹಣ ಕೊಡೋವರೆಗೂ ಬರಲ್ಲ -ಸೋಂಕಿತರ ಶಿಫ್ಟ್​ ಮಾಡಲು ಆ್ಯಂಬುಲೆನ್ಸ್​ ಚಾಲಕರು ನಕಾರ

Follow Us
KUSHAL V
KUSHAL V
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?