AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸತ್ಯ ಹೇಳು’ ಎಂದು ಠಾಣೆಗೆ ಕರೆಸಿ ಬಾಲಕಿಗೆ ಕಪಾಳ ಮೋಕ್ಷ ಮಾಡಿದ ಮಹಿಳಾ ಎಸಿಪಿ?

ಅಪ್ರಾಪ್ತೆಯೊಬ್ಬಳಿಗೆ ಮಹಿಳಾ ಎಸಿಪಿಯೊಬ್ಬರು ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಅಪ್ರಾಪ್ತೆಗೆ ಉಪನಗರ ಪೊಲೀಸ್​ ಠಾಣೆಯಲ್ಲಿ ಮಹಿಳಾ ಎಸಿಪಿ ಅನುಷಾ ಕಪಾಳ ಮೋಕ್ಷ ಮಾಡಿದ್ದರು ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ.

‘ಸತ್ಯ ಹೇಳು’ ಎಂದು ಠಾಣೆಗೆ ಕರೆಸಿ ಬಾಲಕಿಗೆ ಕಪಾಳ ಮೋಕ್ಷ ಮಾಡಿದ ಮಹಿಳಾ ಎಸಿಪಿ?
ಎಸಿಪಿ ಅನುಷಾ
KUSHAL V
| Updated By: ಸಾಧು ಶ್ರೀನಾಥ್​|

Updated on: Mar 19, 2021 | 5:29 PM

Share

ಧಾರವಾಡ: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಮಹಿಳಾ ಎಸಿಪಿಯೊಬ್ಬರು ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಅಪ್ರಾಪ್ತೆಗೆ ಉಪನಗರ ಪೊಲೀಸ್​ ಠಾಣೆಯಲ್ಲಿ ಮಹಿಳಾ ಎಸಿಪಿ ಅನುಷಾ ಕಪಾಳಮೋಕ್ಷ ಮಾಡಿದ್ದರು ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ.

DHARWAD POLICE STATION 1

ಧಾರವಾಡ ಪೊಲೀಸ್​ ಉಪನಗರ ಠಾಣೆ

ಏನಿದು ಕಪಾಳಮೋಕ್ಷದ ಆರೋಪ? ಅಂದ ಹಾಗೆ, ಬಾಲಕನೋರ್ವ ಪ್ರತಿನಿತ್ಯವೂ ಅಪ್ರಾಪ್ತೆಗೆ ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದನಂತೆ. ಈ ಕುರಿತು ಉಪನಗರ ಠಾಣೆಯಲ್ಲಿ ಕೇಸ್​​ ದಾಖಲಾಗಿತ್ತು. ಕೇಸ್​ ಸಂಬಂಧ ವಿಚಾರಣೆ ನಡೆಸಲು ಬಾಲಕಿಯನ್ನು ಠಾಣೆಗೆ ಕರೆಸಿದಾಗ ಎಸಿಪಿ ಅನುಷಾ ಬಾಲಕಿಗೆ ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಆಕೆಯ ತಂದೆ ಆರೋಪಿಸಿದ್ದಾರೆ. ಹುಡುಗಿಗೆ ಸತ್ಯ ಹೇಳುವಂತೆ ಎಸಿಪಿ ಅನುಷಾ ಕಪಾಳ ಮೋಕ್ಷ ಮಾಡಿದರು ಎಂದು ಆಕೆ ತಂದೆ ಆರೋಪಿಸಿದ್ದಾರೆ. ಇದಲ್ಲದೆ, ಬಟ್ಟೆ ಬಿಚ್ಚಿ ಹೊಡೆಯುವುದಾಗಿ ಬೆದರಿಕೆ ಸಹ ಒಡ್ಡಿದರು ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಾಕಿ ಹಣ ಕೊಡೋವರೆಗೂ ಬರಲ್ಲ -ಸೋಂಕಿತರ ಶಿಫ್ಟ್​ ಮಾಡಲು ಆ್ಯಂಬುಲೆನ್ಸ್​ ಚಾಲಕರು ನಕಾರ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!