AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BKS Varma Death: ಖ್ಯಾತ ಚಿತ್ರ ಕಲಾವಿದ ಬಿಕೆಸ್​ಎಸ್ ವರ್ಮಾ ನಿಧನ

ಬೆಂಗಳೂರು: ಖ್ಯಾತ ಕಲಾವಿದ ಬಿ.ಕೆ.ಎಸ್.ವರ್ಮಾ (74) ಹೃದಯಾಘಾತದಿಂದ ನಿಧನರಾಗಿದ್ದಾರೆ.

BKS Varma Death: ಖ್ಯಾತ ಚಿತ್ರ ಕಲಾವಿದ ಬಿಕೆಸ್​ಎಸ್ ವರ್ಮಾ ನಿಧನ
ಖ್ಯಾತ ಚಿತ್ರ ಕಲಾವಿದ ಬಿಕೆಸ್​ಎಸ್ ವರ್ಮಾ
ನಯನಾ ರಾಜೀವ್
|

Updated on:Feb 06, 2023 | 10:41 AM

Share

ಬೆಂಗಳೂರು: ಖ್ಯಾತ ಚಿತ್ರ ಕಲಾವಿದ ಬಿ.ಕೆ.ಎಸ್.ವರ್ಮಾ (74) ಹೃದಯಾಘಾತದಿಂದ ನಿಧನರಾಗಿದ್ದಾರೆ. 1986ರಲ್ಲಿ ವರ್ಮಾ ಅವರ ಮೊದಲ ಏಕವ್ಯಕ್ತಿ ಕಲಾಕೃತಿಗಳ ಪ್ರದರ್ಶನ ನಡೆದಿತ್ತು. ರವಿವರ್ಮನ ಕಲಾಕೃತಿಗಳಿಂದ ಪ್ರೇರಣೆ ಪಡೆದಿದ್ದ ಅವರು ತೈಲವರ್ಣದಲ್ಲಿ ಚಿತ್ರ ಬಿಡಿಸುತ್ತಿದ್ದರು. ಕನ್ನಡ ತಾಯಿ ಭುವನೇಶ್ವರಿ, ಭಾರತಮಾತೆ, ಪೂಜೆಯಲ್ಲಿ ಮೈಮರೆತ ರಾಘವೇಂದ್ರ ಸ್ವಾಮಿ, ಈಶ್ವರ ಕುಟುಂಬ ಕಲಾಕೃತಿಗಳು ವಿಶ್ವಮಟ್ಟದಲ್ಲಿ ಜನಪ್ರಿಯವಾಗಿದ್ದವು. ಮನೆಮನೆಗಳಲ್ಲೂ ಪೂಜೆಗೊಳ್ಳುತ್ತಿದ್ದವು.

ಒಮ್ಮೆ ಮೈಸೂರಿನ ಜಗನ್ಮೋಹನ ಅರಮನೆ’ಯಲ್ಲಿ ರಾಜಾ ರವಿವರ್ಮಾ ರವರ ಪೇಂಟಿಂಗ್ ಗಳನ್ನು ವೀಕ್ಷಿಸುತ್ತಿದ್ದಿದ್ದಾಗ ತನ್ಮಯರಾಗಿ ವರ್ಮಾ ಎಂಬ ಹೆಸರನ್ನು ತಮ್ಮ ಹೆಸರಿನ ಜೊತೆಗೆ ಸೇರಿಸಿಕೊಂಡನಂತರ ಅವರ ಜೀವನದ ದಿಶೆಯೇ ಬದಲಾಯಿತಂತೆ.

ಆ ದಿನಗಳಲ್ಲಿ ಬ್ಲೇಡಿನಿಂದ, ಉಗುರಿನಿಂದ, ಎಂಬಾಸಿಂಗ್, ಥ್ರೇಡ್ ಪೇಂಟಿಂಗ್, ಮಾಡಿ ಹಣಗಳಿಸಿದ್ದರು. ತಮ್ಮ ಎರಡೂ ಕೈಗಳ ಬೆರೆಳುಗಳನ್ನೆ ಉಪಯೋಗಿಸಿ ಸುಂದರವಾದ ಚಿತ್ತಾರಗಳನ್ನು ಮೂಡಿಸಿರುವ ಪರಿ ಅನನ್ಯ.

ಅವರು ಬಿಡಿಸಿದ ಓಂಗಣೇಶ ಚಿತ್ತಾರ ಜನರ ಆಸಕ್ತಿಯನ್ನು ಕೆರಳಿಸಿತು. ಎರಡೆ ನಿಮಿಷಗಳಲ್ಲಿ ಸುಂದರವಾದ ಚಿತ್ರಕಲೆಯನ್ನು ಬಿಡಿಸುವ ಕಲೆಯನ್ನು ಮೆಚ್ಚಿ ಸ್ವಾಗತಿಸಿದ ಕಲಾವಿದರಲ್ಲಿ ಮುಖ್ಯರು,ಸೂಪರ್ ಸ್ಟಾರ್ ರಜನಿಕಾಂತ್, ಮೇರುನಟ ಡಾ. ರಾಜ್ ಕುಮಾರ್,ಅಂತಾರಾಷ್ಟ್ರೀಯ ಸುಪ್ರಸಿದ್ಧ ಕಲಾವಿದ ಡಾ.ರೋರಿಕ್, ಮತ್ತು ದೇವಿಕಾರಾಣಿ ದಂಪತಿಗಳು

Published On - 10:34 am, Mon, 6 February 23

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್