AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ.ವಿಷ್ಣುವರ್ಧನ್ ಪ್ರತಿಮೆ ಧ್ವಂಸ: ಕಿಡಿಗೇಡಿಗಳ ಕೃತ್ಯಕ್ಕೆ ಅಭಿಮಾನಿಗಳ ಕಣ್ಣೀರು, ಆಕ್ರೋಶ

ಕಳೆದ ಒಂದೂವರೆ ವರ್ಷದ ಹಿಂದೆಯಷ್ಟೇ ವಿಷ್ಣುವರ್ಧನ್ ಪ್ರತಿಮೆ ಸ್ಥಾಪನೆಯಾಗಿತ್ತು. ಈ ಹಿಂದೆಯೂ ಕಿಡಿಗೇಡಿಗಳು ಪ್ರತಿಮೆಯನ್ನೇ ಹೊತ್ತೊಯ್ದಿದ್ದರು.

ಡಾ.ವಿಷ್ಣುವರ್ಧನ್ ಪ್ರತಿಮೆ ಧ್ವಂಸ: ಕಿಡಿಗೇಡಿಗಳ ಕೃತ್ಯಕ್ಕೆ ಅಭಿಮಾನಿಗಳ ಕಣ್ಣೀರು, ಆಕ್ರೋಶ
ಅಭಿಮಾನಿಗಳ ಆಕ್ರೋಶ
sandhya thejappa
| Edited By: |

Updated on: Dec 26, 2020 | 11:09 AM

Share

ಬೆಂಗಳೂರು: ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಇರುವ ನಟ ಡಾ.ವಿಷ್ಣುವರ್ಧನ್ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದು, ಸ್ಥಳದಲ್ಲಿ ಜಮಾವಣೆಯಾಗುತ್ತಿರುವ ವಿಷ್ಣು ಅಭಿಮಾನಿಗಳು  ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವಿಷ್ಣುವರ್ಧನ್ ಪ್ರತಿಮೆ ಮರು ಪ್ರತಿಷ್ಠಾಪನೆ ಮಾಡಲು ಒತ್ತಾಯಿಸಿದ ಅಭಿಮಾನಿಗಳು, ಪ್ರತಿಮೆ ಧ್ವಂಸ ಮಾಡಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು, ಸಚಿವ ಸೋಮಣ್ಣ ಪ್ರತಿಭಟನಾ ಸ್ಥಳಕ್ಕೆ ಬಂದು ಪ್ರತಿಮೆ ಮರುಸ್ಥಾಪಿಸುವ ಭರವಸೆ  ನೀಡಬೇಕು ಎಂದು  ಅಭಿಮಾನಿಗಳು ಕಣ್ಣೀರು ಹಾಕುತ್ತ ಆಗ್ರಹಿಸಿದ್ದಾರೆ.

ಕಳೆದ ಒಂದೂವರೆ ವರ್ಷದ ಹಿಂದೆಯಷ್ಟೇ ವಿಷ್ಣುವರ್ಧನ್ ಪ್ರತಿಮೆ ಸ್ಥಾಪನೆಯಾಗಿತ್ತು. ಈ ಹಿಂದೆಯೂ ಕಿಡಿಗೇಡಿಗಳು ಅವರ ಪ್ರತಿಮೆಯನ್ನೇ ಹೊತ್ತೊಯ್ದಿದ್ದರು. ಆದರೆ ಇದೀಗ ಕಿಡಿಗೇಡಿಗಳು ಪ್ರತಿಮೆಯನ್ನು ಧ್ವಂಸಗೊಳಸಿದ್ದಾರೆ. ವಿಷ್ಣು ಮೇಲೆ ಯಾಕೆ ಪದೇಪದೆ ದಬ್ಬಾಳಿಕೆ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ. ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಷ್ಣುವರ್ಧನ ಕುರಿತು ತೆಲುಗು ನಟನ ಉದ್ದಟತನದ ಹೇಳಿಕೆಗೆ ಕಿಡಿಕಾರಿದ ಸ್ಯಾಂಡಲ್‌ವುಡ್

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!