AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಮನೂರು ಶಿವಶಂಕರಪ್ಪ ಕುಟುಂಬದ ಸಕ್ಕರೆ ಕಾರ್ಖಾನೆಯ ಧೂಳಿನ ಕಾಟಕ್ಕೆ ಬೇಸತ್ತು.. DySP ಎದುರು ರೈತ ಆತ್ಮಹತ್ಯೆಗೆ ಯತ್ನ

ಸಕ್ಕರೆ ಕಾರ್ಖಾನೆಯ ಹಾರು ಬೂದಿಯಿಂದ ಬೇಸತ್ತ ರೈತನೊಬ್ಬ ಇಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಚಿಕ್ಕಬಿದರಿ ಗ್ರಾಮದಲ್ಲಿ ನಡೆದಿದೆ.

ಶಾಮನೂರು ಶಿವಶಂಕರಪ್ಪ ಕುಟುಂಬದ ಸಕ್ಕರೆ ಕಾರ್ಖಾನೆಯ ಧೂಳಿನ ಕಾಟಕ್ಕೆ ಬೇಸತ್ತು.. DySP ಎದುರು ರೈತ ಆತ್ಮಹತ್ಯೆಗೆ ಯತ್ನ
DySP ಎದುರು ರೈತ ಆತ್ಮಹತ್ಯೆಗೆ ಯತ್ನ
KUSHAL V
|

Updated on: Jan 23, 2021 | 10:59 PM

Share

ದಾವಣಗೆರೆ: ಸಕ್ಕರೆ ಕಾರ್ಖಾನೆಯ ಹಾರು ಬೂದಿಯಿಂದ ಬೇಸತ್ತ ರೈತನೊಬ್ಬ ಇಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಚಿಕ್ಕಬಿದರಿ ಗ್ರಾಮದಲ್ಲಿ ನಡೆದಿದೆ. ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬದ ಒಡೆತನದಲ್ಲಿರುವ ಕಾರ್ಖಾನೆಯ ಧೂಳಿನ ಕಾಟಕ್ಕೆ ಬೇಸತ್ತು ರೈತ ವಿಷ ಕುಡಿದು ಆತ್ಮಹತ್ಯೆಗೆ ಯತ್ನ ನಡೆಸಿದ್ದಾನೆ.

ಚಿಕ್ಕಬಿದರಿನಲ್ಲಿ ರೈತ ಹಾಲೇಶಪ್ಪ AC ಮಮತಾ ಹಾಗೂ DySP ತಾಮ್ರಧ್ವಜ ಸಮ್ಮುಖದಲ್ಲೇ ವಿಷ ಕುಡಿಯಲು ಯತ್ನಿಸಿದ್ದಾನೆ. ಆದರೆ, ಸಮಯಪ್ರಜ್ಞೆ ತೋರಿದ ಪೊಲೀಸರು ಆತನ ಕೈಯಲ್ಲಿದ್ದ ವಿಷದ ಬಾಟಲಿ ಕಸಿದುಕೊಂಡರು.

ಹಾಲೇಶಪ್ಪ ಆತ್ಮಹತ್ಯೆಗೆ ಯತ್ನಿಸಲು ಕಾರಣವೇನು? ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬದ ಒಡೆತನದಲ್ಲಿರುವ ಸಕ್ಕರೆ ಕಾರ್ಖಾನೆಯಿಂದ ಹೊರಬರುತ್ತಿದ್ದ ಹಾರು ಬೂದಿಯ ಉಪಟಳವನ್ನು ನಿಲ್ಲಿಸುವಂತೆ ಸ್ಥಳೀಯರು ಇಂದು ಗ್ರಾಮಕ್ಕೆ ಭೇಟಿ ನೀಡಿದ್ದ AC ಮಮತಾ ಮತ್ತು DySP ತಾಮ್ರಧ್ವಜ ಅವರ ಬಳಿ ಮನವಿ ಮಾಡಿದರು.

ಹಾರು ಬೂದಿಯಿಂದ ಸುಮಾರು 20 ವರ್ಷಗಳ ಕಾಲ ನಲುಗಿ ಹೋಗಿದ್ದೇವೆ. ಅಧಿಕಾರಿಗಳು ಬರ್ತಾರೆ, ಹೋಗ್ತಾರೆ. ಆದರೆ, ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಗ್ರಾಮಸ್ಥರು ಗರಂ ಆದರು. ಇದಕ್ಕೆ, ಸ್ಪಂದಿಸಿದ ಅಧಿಕಾರಿಗಳು 20 ದಿನದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು. ಈ ನಡುವೆ, ರೈತ ಹಾಲೇಶಪ್ಪ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಪತ್ನಿ ಮೇಲೆ ಹಲ್ಲೆಗೈದು ಪತಿ ಆತ್ಮಹತ್ಯೆಗೆ ಯತ್ನ: ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ