AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಎಕರೆ ಜಾಗ ಕೊಡುತ್ತೇನೆ.. ಸ್ವಂತ ಹಣದಿಂದ ಶ್ರೀರಾಮ ಮಂದಿರ ಕಟ್ಟಿಸಿ -ಸಿದ್ದರಾಮಯ್ಯಗೆ ರೈತನ ನೇರ ಸವಾಲ್​

ರಾಮಮಂದಿರ ನಿರ್ಮಾಣಕ್ಕೆ ಒಂದು ಎಕರೆ ಜಾಗ ಕೊಡುತ್ತೇನೆ. ಸಿದ್ದರಾಮಯ್ಯ ಸ್ವಂತ ಹಣದಿಂದ ಶ್ರೀರಾಮ ಮಂದಿರ ಕಟ್ಟಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ರೈತನೊಬ್ಬ ನೇರ ಸವಾಲು ಹಾಕಿದ್ದಾನೆ. ಬಾದಾಮಿ ಪುರಸಭೆ ಸದಸ್ಯ ಹಾಗೂ ಕೃಷಿಕರಾಗಿರುವ ಬಸವರಾಜ ಗೊರಕೊಪ್ಪ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.

ಒಂದು ಎಕರೆ ಜಾಗ ಕೊಡುತ್ತೇನೆ.. ಸ್ವಂತ ಹಣದಿಂದ ಶ್ರೀರಾಮ ಮಂದಿರ ಕಟ್ಟಿಸಿ -ಸಿದ್ದರಾಮಯ್ಯಗೆ ರೈತನ ನೇರ ಸವಾಲ್​
ಸಿದ್ದರಾಮಯ್ಯಗೆ ರೈತನ ನೇರ ಸವಾಲ್​
KUSHAL V
|

Updated on:Feb 20, 2021 | 9:20 PM

Share

ಬಾಗಲಕೋಟೆ: ರಾಮಮಂದಿರ ನಿರ್ಮಾಣಕ್ಕೆ ಒಂದು ಎಕರೆ ಜಾಗ ಕೊಡುತ್ತೇನೆ. ಸಿದ್ದರಾಮಯ್ಯ ಸ್ವಂತ ಹಣದಿಂದ ಶ್ರೀರಾಮ ಮಂದಿರ ಕಟ್ಟಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ರೈತನೊಬ್ಬ ನೇರ ಸವಾಲು ಹಾಕಿದ್ದಾನೆ. ಬಾದಾಮಿ ಪುರಸಭೆ ಸದಸ್ಯ ಹಾಗೂ ಕೃಷಿಕರಾಗಿರುವ ಬಸವರಾಜ ಗೊರಕೊಪ್ಪ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.

ಸುಪ್ರೀಂಕೋರ್ಟ್‌ ಅಯೋಧ್ಯೆಯ ಜಾಗ ಇತ್ಯರ್ಥ ಮಾಡಿದೆ. ಆದ್ರೂ ಸಿದ್ದರಾಮಯ್ಯ ಅದು ವಿವಾದಿತ ಜಾಗವೆಂದು ಹೇಳಿದ್ದಾರೆ. ಅಲ್ಲಿ ಮಂದಿರ ನಿರ್ಮಾಣಕ್ಕೆ ದೇಣಿಗೆ ಕೊಡಲ್ಲವೆಂದು ಹೇಳಿದ್ದಾರೆ. ಹೀಗಾಗಿ, ನಾನು ಮಾಜಿ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕುತ್ತೇನೆ. ನನಗೆ ಸೇರಿದ 80 ಲಕ್ಷ ಮೌಲ್ಯದ ಜಮೀನು ದಾನ ಮಾಡುತ್ತೇನೆ. ಬಾದಾಮಿಯ ಬನಶಂಕರಿದೇವಿ ದೇವಸ್ಥಾನ ಬಳಿಯ ಜಮೀನು ದಾನ ಮಾಡುತ್ತೇನೆ. ಸಿದ್ದರಾಮಯ್ಯ ರಾಮಮಂದಿರ ಕಟ್ಟಿಸಲಿ ಎಂದು ಬಸವರಾಜ ಸವಾಲು ಹಾಕಿದ್ದಾರೆ. ಈ ಕುರಿತು, ಟ್ವೀಟ್ ಮಾಡಿ ಸಿದ್ದರಾಮಯ್ಯಗೆ ರೈತ ನೇರ ಸವಾಲು ಹಾಕಿದ್ದಾರೆ.

ಅಂದ ಹಾಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ತವರೂರಾದ ಸಿದ್ದರಾಮನಹುಂಡಿಯಲ್ಲಿ ರಾಮ ಮಂದಿರವೊಂದರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಿಎಂ ಪುತ್ರ ಯತೀಂದ್ರ ಸಹ ಇದಕ್ಕೆ ನೆರವು ನೀಡಿದ್ದಾರೆ.

SIDDARAMAIAH FARMER 1

‘ನನಗೆ ಸೇರಿದ 80 ಲಕ್ಷ ಮೌಲ್ಯದ ಜಮೀನು ದಾನ ಮಾಡುತ್ತೇನೆ’

SIDDARAMAIAH FARMER 2

ಬಸವರಾಜ ಗೊರಕೊಪ್ಪ

ಇದನ್ನೂ ಓದಿ: Photos | ಸಿದ್ದರಾಮನಹುಂಡಿಯಲ್ಲಿ ಈ ಬಾರಿ ರಾಮನವಮಿ ಬಲುಜೋರು! ಮಾಜಿ CM ಸಿದ್ದರಾಮಯ್ಯ ಹೇಳಿದಂತೆ ಅಲ್ಲಿ ನಿರ್ಮಾಣವಾಗ್ತಿದೆ ರಾಮ ಮಂದಿರ..

Published On - 9:14 pm, Sat, 20 February 21

Follow Us
KUSHAL V
KUSHAL V
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ