AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಅನ್ನದಾತರ ‘ಗಣ’ ಕಹಳೆ ದಿನದಂದೇ.. ನೇಣುಬಿಗಿದುಕೊಂಡು ರೈತ ಆತ್ಮಹತ್ಯೆ, ಯಾಕೆ?

ಅತಿವೃಷ್ಟಿಯಿಂದ ತಾವು ಬೆಳೆದ ಬೆಳಗಳೆಲ್ಲಾ ಹಾಳಾಗಿದ್ದಕ್ಕೆ ಬೇಸತ್ತು ಹೋಗಿದ್ದರು. ಈ ಮಧ್ಯೆ, ತಾವು ಪಡೆದಿದ್ದ ಸಾಲದ ಹೊರೆಯ ಒತ್ತಡ ಹೆಚ್ಚಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಹಾವೇರಿ: ಅನ್ನದಾತರ ‘ಗಣ’ ಕಹಳೆ ದಿನದಂದೇ.. ನೇಣುಬಿಗಿದುಕೊಂಡು ರೈತ ಆತ್ಮಹತ್ಯೆ, ಯಾಕೆ?
ನೇಣುಬಿಗಿದುಕೊಂಡು ರೈತ ಮಲ್ಲಪ್ಪ ಸುಂಕದ ಆತ್ಮಹತ್ಯೆ
KUSHAL V
|

Updated on: Jan 26, 2021 | 8:24 PM

Share

ಹಾವೇರಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯ ವಿರುದ್ಧ ಕೃಷಿಕರು ಗಣರಾಜ್ಯೋತ್ಸವದ ದಿನದಂದೇ ಟ್ರ್ಯಾಕ್ಟರ್ ಱಲಿ ನಡೆಸಿದ್ದಾರೆ. ಇತ್ತ, ಈ ದಿನದಂದೇ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ದೇವಗಿರಿ ಗ್ರಾಮದಲ್ಲಿ ನಡೆದಿದೆ. ಸಾಲಬಾಧೆ ತಾಳಲಾರದೆ 36 ವರ್ಷದ ರೈತ ಮಲ್ಲಪ್ಪ ಸುಂಕದ ತಮ್ಮ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಲ್ಲಪ್ಪ ಬ್ಯಾಂಕ್​ ಸೇರಿ ವಿವಿಧೆಡೆ 5 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ರು ಎಂದು ಹೇಳಲಾಗಿದೆ. ಈ ನಡುವೆ, ತಮ್ಮ 4 ಎಕರೆ ಜಮೀನಿನಲ್ಲಿ ಹತ್ತಿ ಮತ್ತು ಮೆಕ್ಕೆಜೋಳ ಬೆಳೆಸಿದ್ದರಂತೆ. ಆದರೆ, ಅತಿವೃಷ್ಟಿಯಿಂದ ತಾವು ಬೆಳೆದ ಬೆಳಗಳೆಲ್ಲಾ ಹಾಳಾಗಿದ್ದಕ್ಕೆ ಬೇಸತ್ತು ಹೋಗಿದ್ದರು. ಈ ಮಧ್ಯೆ, ತಾವು ಪಡೆದಿದ್ದ ಸಾಲದ ಹೊರೆಯ ಒತ್ತಡ ಹೆಚ್ಚಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಕ್ಕೆ..ಕೃಷಿ ಸಚಿವ ಬಿ.ಸಿ.ಪಾಟೀಲ್‌ ವಿರುದ್ಧ ದೂರು ಸಲ್ಲಿಕೆ

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು