AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suicide ಸಾಲ ಮರುಪಾವತಿಸಲು ಬ್ಯಾಂಕ್​​ನಿಂದ ಬಂದ ನೋಟಿಸ್​ಗೆ ಹೆದರಿ ಜಮೀನಿನಲ್ಲಿ ರೈತ ಆತ್ಮಹತ್ಯೆಗೆ ಶರಣು

ಸಾಲ ಮರುಪಾವತಿಸಲು ಖಾಸಗಿ ಬ್ಯಾಂಕ್​​ನಿಂದ ಬಂದ ನೋಟಿಸ್​ಗೆ ಹೆದರಿ ಜಮೀನಿನಲ್ಲಿ ವಿಷಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಮಲಾಪುರ ಬಡಾವಣೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಮಹಾರುದ್ರಪ್ಪ ಕೋಟಿ(52) ಎಂದು ಗುರುತಿಸಲಾಗಿದೆ. Suicide

Suicide ಸಾಲ ಮರುಪಾವತಿಸಲು ಬ್ಯಾಂಕ್​​ನಿಂದ ಬಂದ ನೋಟಿಸ್​ಗೆ ಹೆದರಿ ಜಮೀನಿನಲ್ಲಿ ರೈತ ಆತ್ಮಹತ್ಯೆಗೆ ಶರಣು
ನೋಟಿಸ್​ಗೆ ಹೆದರಿ ಜಮೀನಿನಲ್ಲಿ ರೈತ ಆತ್ಮಹತ್ಯೆಗೆ ಶರಣು
KUSHAL V
|

Updated on:Feb 08, 2021 | 10:51 PM

Share

ಧಾರವಾಡ: ಸಾಲ ಮರುಪಾವತಿಸಲು ಖಾಸಗಿ ಬ್ಯಾಂಕ್​​ನಿಂದ ಬಂದ ನೋಟಿಸ್​ಗೆ ಹೆದರಿ ಜಮೀನಿನಲ್ಲಿ ವಿಷಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಮಲಾಪುರ ಬಡಾವಣೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಮಹಾರುದ್ರಪ್ಪ ಕೋಟಿ(52) ಎಂದು ಗುರುತಿಸಲಾಗಿದೆ. Suicide

ಮಹಾರುದ್ರಪ್ಪ ಬೀರೇಶ್ವರ ಸೊಸೈಟಿ ಸೇರಿದಂತೆ ವಿವಿಧೆಡೆ 5 ಲಕ್ಷ ಸಾಲ ಮಾಡಿದ್ದರಂತೆ. ಈ ನಡುವೆ, ಸಾಲ ಮರುಪಾವತಿಸುವಂತೆ ಬೀರೇಶ್ವರ ಸೊಸೈಟಿ ನೋಟಿಸ್ ಜಾರಿ ಮಾಡಿತ್ತಂತೆ. ಇದರಿಂದ ಹೆದರಿದ ರೈತ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Rape ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರ ಆರೋಪ: ಮನನೊಂದು ವಿಷ ಕುಡಿದ ಮಹಿಳೆ ಆಸ್ಪತ್ರೆಯಲ್ಲಿ ಸಾವು

Published On - 10:41 pm, Mon, 8 February 21

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ