AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suicide ಸಾಲ ಮರುಪಾವತಿಸಲು ಬ್ಯಾಂಕ್​​ನಿಂದ ಬಂದ ನೋಟಿಸ್​ಗೆ ಹೆದರಿ ಜಮೀನಿನಲ್ಲಿ ರೈತ ಆತ್ಮಹತ್ಯೆಗೆ ಶರಣು

ಸಾಲ ಮರುಪಾವತಿಸಲು ಖಾಸಗಿ ಬ್ಯಾಂಕ್​​ನಿಂದ ಬಂದ ನೋಟಿಸ್​ಗೆ ಹೆದರಿ ಜಮೀನಿನಲ್ಲಿ ವಿಷಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಮಲಾಪುರ ಬಡಾವಣೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಮಹಾರುದ್ರಪ್ಪ ಕೋಟಿ(52) ಎಂದು ಗುರುತಿಸಲಾಗಿದೆ. Suicide

Suicide ಸಾಲ ಮರುಪಾವತಿಸಲು ಬ್ಯಾಂಕ್​​ನಿಂದ ಬಂದ ನೋಟಿಸ್​ಗೆ ಹೆದರಿ ಜಮೀನಿನಲ್ಲಿ ರೈತ ಆತ್ಮಹತ್ಯೆಗೆ ಶರಣು
ನೋಟಿಸ್​ಗೆ ಹೆದರಿ ಜಮೀನಿನಲ್ಲಿ ರೈತ ಆತ್ಮಹತ್ಯೆಗೆ ಶರಣು
Follow us
KUSHAL V
|

Updated on:Feb 08, 2021 | 10:51 PM

ಧಾರವಾಡ: ಸಾಲ ಮರುಪಾವತಿಸಲು ಖಾಸಗಿ ಬ್ಯಾಂಕ್​​ನಿಂದ ಬಂದ ನೋಟಿಸ್​ಗೆ ಹೆದರಿ ಜಮೀನಿನಲ್ಲಿ ವಿಷಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಮಲಾಪುರ ಬಡಾವಣೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಮಹಾರುದ್ರಪ್ಪ ಕೋಟಿ(52) ಎಂದು ಗುರುತಿಸಲಾಗಿದೆ. Suicide

ಮಹಾರುದ್ರಪ್ಪ ಬೀರೇಶ್ವರ ಸೊಸೈಟಿ ಸೇರಿದಂತೆ ವಿವಿಧೆಡೆ 5 ಲಕ್ಷ ಸಾಲ ಮಾಡಿದ್ದರಂತೆ. ಈ ನಡುವೆ, ಸಾಲ ಮರುಪಾವತಿಸುವಂತೆ ಬೀರೇಶ್ವರ ಸೊಸೈಟಿ ನೋಟಿಸ್ ಜಾರಿ ಮಾಡಿತ್ತಂತೆ. ಇದರಿಂದ ಹೆದರಿದ ರೈತ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Rape ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರ ಆರೋಪ: ಮನನೊಂದು ವಿಷ ಕುಡಿದ ಮಹಿಳೆ ಆಸ್ಪತ್ರೆಯಲ್ಲಿ ಸಾವು

Published On - 10:41 pm, Mon, 8 February 21

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ