AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಕೊಟ್ಟ ಹಿಂಗಾರು ಬೆಳೆ: ಸಾಲಬಾಧೆಯಿಂದ ರೈತ ಆತ್ಮಹತ್ಯೆ

ಸಾಲಬಾಧೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರು ಘಟನೆ ಹುಬ್ಬಳ್ಳಿ ತಾಲೂಕಿನ ಕೋಳಿವಾಡ ಗ್ರಾಮದ ಬಳಿ ನಡೆದಿದೆ.

ಕೈಕೊಟ್ಟ ಹಿಂಗಾರು ಬೆಳೆ: ಸಾಲಬಾಧೆಯಿಂದ ರೈತ ಆತ್ಮಹತ್ಯೆ
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
sandhya thejappa
| Edited By: |

Updated on: Feb 07, 2021 | 11:07 AM

Share

ಹುಬ್ಬಳ್ಳಿ: ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ತಾಲೂಕಿನ ಕೋಳಿವಾಡ ಗ್ರಾಮದ ಬಳಿ ನಡೆದಿದೆ.

1.5 ಲಕ್ಷ ರೂಪಾಯಿಗೂ ಹೆಚ್ಚು ಸಾಲ ಮಾಡಿಕೊಂಡಿದ್ದ ರೈತ ವೀರಸಂಗಪ್ಪ ಗುದ್ದಿನ ಮುಂಗಾರು ಬೆಳೆ, ಹಿಂಗಾರು ಬೆಳೆ ಕೈಕೊಟ್ಟ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಂಕ್ ಆಫ್ ಬರೋಡಾದಲ್ಲಿ 1.5 ಲಕ್ಷ ರೂ. ಜೊತೆಗೆ ಕೈಗಡವಾಗಿಯೂ ಸಾಲ ಮಾಡಿದ್ದರು. ಸಾಲವನ್ನು ತೀರಿಸಲು ಸಾಧ್ಯವಾಗದೇ ತನ್ನ ಜಮೀನಿನಲ್ಲಿಯೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಈ ಪ್ರಕರಣ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದೆ.

ಕೈ ಕೊಟ್ಟ ಬೆಳೆ: ನೊಂದ ಅನ್ನದಾತ ನೇಣಿಗೆ ಶರಣು

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ