AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಎಕರೆ ಜಮೀನು; ಹತ್ತಾರು ಲಕ್ಷ ರೂ ಸಾಲ: ಸಮೃದ್ಧ ಬೆಳೆಗೆ ಬೆಲೆಯೇ ಇಲ್ಲದೆ ಕಂಗಾಲಾದ ರೈತ.. ಆತ್ಮಹತ್ಯೆಗೆ ಶರಣು

ರೈತ ಕೃಷ್ಣೇಗೌಡ ಹನಗೋಡು ಬ್ಯಾಂಕಿನಲ್ಲಿ 4 ಲಕ್ಷ, ಒಡವೆ ಸಾಲ 1.54 ಲಕ್ಷ ಹಾಗೂ 4 ಲಕ್ಷ ಕೈಸಾಲ ಸಾಲ ಮಾಡಿದ್ದರು.

3 ಎಕರೆ ಜಮೀನು; ಹತ್ತಾರು ಲಕ್ಷ ರೂ ಸಾಲ: ಸಮೃದ್ಧ ಬೆಳೆಗೆ ಬೆಲೆಯೇ ಇಲ್ಲದೆ ಕಂಗಾಲಾದ ರೈತ.. ಆತ್ಮಹತ್ಯೆಗೆ ಶರಣು
ರೈತ ಕೃಷ್ಣೇಗೌಡ
sandhya thejappa
| Edited By: |

Updated on: Feb 08, 2021 | 11:13 AM

Share

ಮೈಸೂರು: ಸಾಲಬಾಧೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ಎಕರೆ ಜಮೀನು; ಹತ್ತಾರು ಲಕ್ಷ ರೂ ಸಾಲ 3.10 ಎಕರೆ ಜಮೀನು ಹೊಂದಿದ್ದ ಕೃಷ್ಣೇಗೌಡ ಎಂಬ ರೈತ ತಂಬಾಕು ಜೋಳ ಮತ್ತು ರಾಗಿ ಬೆಳೆ ಬೆಳೆದಿದ್ದರು. ಹನಗೋಡು ಬ್ಯಾಂಕಿನಲ್ಲಿ 4 ಲಕ್ಷ, ಒಡವೆ ಸಾಲ 1.54 ಲಕ್ಷ ಹಾಗೂ 4 ಲಕ್ಷ ಕೈಸಾಲ ಸಾಲ ಮಾಡಿದ್ದರು. ಕಳೆದ ವರ್ಷ ಅತಿಯಾದ ಮಳೆಯಿಂದ ಹಾಗು ಈ ಬಾರಿ ಕೊರೊನಾ ಹಿನ್ನೆಲೆ ಬೆಳೆದ ಬೆಳೆಗೆ ಬೆಲೆ ಇಲ್ಲದೆ ಕಂಗಾಲಾಗಿದ್ದ ರೈತ ಸಾಲ ತೀರಿಸಲು ಸಾಧ್ಯವಾಗದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೈಕೊಟ್ಟ ಹಿಂಗಾರು ಬೆಳೆ: ಸಾಲಬಾಧೆಯಿಂದ ರೈತ ಆತ್ಮಹತ್ಯೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ