AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಎಕರೆ ಜಮೀನು; ಹತ್ತಾರು ಲಕ್ಷ ರೂ ಸಾಲ: ಸಮೃದ್ಧ ಬೆಳೆಗೆ ಬೆಲೆಯೇ ಇಲ್ಲದೆ ಕಂಗಾಲಾದ ರೈತ.. ಆತ್ಮಹತ್ಯೆಗೆ ಶರಣು

ರೈತ ಕೃಷ್ಣೇಗೌಡ ಹನಗೋಡು ಬ್ಯಾಂಕಿನಲ್ಲಿ 4 ಲಕ್ಷ, ಒಡವೆ ಸಾಲ 1.54 ಲಕ್ಷ ಹಾಗೂ 4 ಲಕ್ಷ ಕೈಸಾಲ ಸಾಲ ಮಾಡಿದ್ದರು.

3 ಎಕರೆ ಜಮೀನು; ಹತ್ತಾರು ಲಕ್ಷ ರೂ ಸಾಲ: ಸಮೃದ್ಧ ಬೆಳೆಗೆ ಬೆಲೆಯೇ ಇಲ್ಲದೆ ಕಂಗಾಲಾದ ರೈತ.. ಆತ್ಮಹತ್ಯೆಗೆ ಶರಣು
ರೈತ ಕೃಷ್ಣೇಗೌಡ
sandhya thejappa
| Updated By: ಸಾಧು ಶ್ರೀನಾಥ್​|

Updated on: Feb 08, 2021 | 11:13 AM

Share

ಮೈಸೂರು: ಸಾಲಬಾಧೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ಎಕರೆ ಜಮೀನು; ಹತ್ತಾರು ಲಕ್ಷ ರೂ ಸಾಲ 3.10 ಎಕರೆ ಜಮೀನು ಹೊಂದಿದ್ದ ಕೃಷ್ಣೇಗೌಡ ಎಂಬ ರೈತ ತಂಬಾಕು ಜೋಳ ಮತ್ತು ರಾಗಿ ಬೆಳೆ ಬೆಳೆದಿದ್ದರು. ಹನಗೋಡು ಬ್ಯಾಂಕಿನಲ್ಲಿ 4 ಲಕ್ಷ, ಒಡವೆ ಸಾಲ 1.54 ಲಕ್ಷ ಹಾಗೂ 4 ಲಕ್ಷ ಕೈಸಾಲ ಸಾಲ ಮಾಡಿದ್ದರು. ಕಳೆದ ವರ್ಷ ಅತಿಯಾದ ಮಳೆಯಿಂದ ಹಾಗು ಈ ಬಾರಿ ಕೊರೊನಾ ಹಿನ್ನೆಲೆ ಬೆಳೆದ ಬೆಳೆಗೆ ಬೆಲೆ ಇಲ್ಲದೆ ಕಂಗಾಲಾಗಿದ್ದ ರೈತ ಸಾಲ ತೀರಿಸಲು ಸಾಧ್ಯವಾಗದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೈಕೊಟ್ಟ ಹಿಂಗಾರು ಬೆಳೆ: ಸಾಲಬಾಧೆಯಿಂದ ರೈತ ಆತ್ಮಹತ್ಯೆ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ