AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಎಕರೆ ಜಮೀನು; ಹತ್ತಾರು ಲಕ್ಷ ರೂ ಸಾಲ: ಸಮೃದ್ಧ ಬೆಳೆಗೆ ಬೆಲೆಯೇ ಇಲ್ಲದೆ ಕಂಗಾಲಾದ ರೈತ.. ಆತ್ಮಹತ್ಯೆಗೆ ಶರಣು

ರೈತ ಕೃಷ್ಣೇಗೌಡ ಹನಗೋಡು ಬ್ಯಾಂಕಿನಲ್ಲಿ 4 ಲಕ್ಷ, ಒಡವೆ ಸಾಲ 1.54 ಲಕ್ಷ ಹಾಗೂ 4 ಲಕ್ಷ ಕೈಸಾಲ ಸಾಲ ಮಾಡಿದ್ದರು.

3 ಎಕರೆ ಜಮೀನು; ಹತ್ತಾರು ಲಕ್ಷ ರೂ ಸಾಲ: ಸಮೃದ್ಧ ಬೆಳೆಗೆ ಬೆಲೆಯೇ ಇಲ್ಲದೆ ಕಂಗಾಲಾದ ರೈತ.. ಆತ್ಮಹತ್ಯೆಗೆ ಶರಣು
ರೈತ ಕೃಷ್ಣೇಗೌಡ
sandhya thejappa
| Edited By: |

Updated on: Feb 08, 2021 | 11:13 AM

Share

ಮೈಸೂರು: ಸಾಲಬಾಧೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ಎಕರೆ ಜಮೀನು; ಹತ್ತಾರು ಲಕ್ಷ ರೂ ಸಾಲ 3.10 ಎಕರೆ ಜಮೀನು ಹೊಂದಿದ್ದ ಕೃಷ್ಣೇಗೌಡ ಎಂಬ ರೈತ ತಂಬಾಕು ಜೋಳ ಮತ್ತು ರಾಗಿ ಬೆಳೆ ಬೆಳೆದಿದ್ದರು. ಹನಗೋಡು ಬ್ಯಾಂಕಿನಲ್ಲಿ 4 ಲಕ್ಷ, ಒಡವೆ ಸಾಲ 1.54 ಲಕ್ಷ ಹಾಗೂ 4 ಲಕ್ಷ ಕೈಸಾಲ ಸಾಲ ಮಾಡಿದ್ದರು. ಕಳೆದ ವರ್ಷ ಅತಿಯಾದ ಮಳೆಯಿಂದ ಹಾಗು ಈ ಬಾರಿ ಕೊರೊನಾ ಹಿನ್ನೆಲೆ ಬೆಳೆದ ಬೆಳೆಗೆ ಬೆಲೆ ಇಲ್ಲದೆ ಕಂಗಾಲಾಗಿದ್ದ ರೈತ ಸಾಲ ತೀರಿಸಲು ಸಾಧ್ಯವಾಗದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೈಕೊಟ್ಟ ಹಿಂಗಾರು ಬೆಳೆ: ಸಾಲಬಾಧೆಯಿಂದ ರೈತ ಆತ್ಮಹತ್ಯೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ