AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಎಕರೆ ಜಮೀನು; ಹತ್ತಾರು ಲಕ್ಷ ರೂ ಸಾಲ: ಸಮೃದ್ಧ ಬೆಳೆಗೆ ಬೆಲೆಯೇ ಇಲ್ಲದೆ ಕಂಗಾಲಾದ ರೈತ.. ಆತ್ಮಹತ್ಯೆಗೆ ಶರಣು

ರೈತ ಕೃಷ್ಣೇಗೌಡ ಹನಗೋಡು ಬ್ಯಾಂಕಿನಲ್ಲಿ 4 ಲಕ್ಷ, ಒಡವೆ ಸಾಲ 1.54 ಲಕ್ಷ ಹಾಗೂ 4 ಲಕ್ಷ ಕೈಸಾಲ ಸಾಲ ಮಾಡಿದ್ದರು.

3 ಎಕರೆ ಜಮೀನು; ಹತ್ತಾರು ಲಕ್ಷ ರೂ ಸಾಲ: ಸಮೃದ್ಧ ಬೆಳೆಗೆ ಬೆಲೆಯೇ ಇಲ್ಲದೆ ಕಂಗಾಲಾದ ರೈತ.. ಆತ್ಮಹತ್ಯೆಗೆ ಶರಣು
ರೈತ ಕೃಷ್ಣೇಗೌಡ
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Feb 08, 2021 | 11:13 AM

Share

ಮೈಸೂರು: ಸಾಲಬಾಧೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ಎಕರೆ ಜಮೀನು; ಹತ್ತಾರು ಲಕ್ಷ ರೂ ಸಾಲ 3.10 ಎಕರೆ ಜಮೀನು ಹೊಂದಿದ್ದ ಕೃಷ್ಣೇಗೌಡ ಎಂಬ ರೈತ ತಂಬಾಕು ಜೋಳ ಮತ್ತು ರಾಗಿ ಬೆಳೆ ಬೆಳೆದಿದ್ದರು. ಹನಗೋಡು ಬ್ಯಾಂಕಿನಲ್ಲಿ 4 ಲಕ್ಷ, ಒಡವೆ ಸಾಲ 1.54 ಲಕ್ಷ ಹಾಗೂ 4 ಲಕ್ಷ ಕೈಸಾಲ ಸಾಲ ಮಾಡಿದ್ದರು. ಕಳೆದ ವರ್ಷ ಅತಿಯಾದ ಮಳೆಯಿಂದ ಹಾಗು ಈ ಬಾರಿ ಕೊರೊನಾ ಹಿನ್ನೆಲೆ ಬೆಳೆದ ಬೆಳೆಗೆ ಬೆಲೆ ಇಲ್ಲದೆ ಕಂಗಾಲಾಗಿದ್ದ ರೈತ ಸಾಲ ತೀರಿಸಲು ಸಾಧ್ಯವಾಗದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೈಕೊಟ್ಟ ಹಿಂಗಾರು ಬೆಳೆ: ಸಾಲಬಾಧೆಯಿಂದ ರೈತ ಆತ್ಮಹತ್ಯೆ

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ