AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಜಿಲ್ಲೆಯಲ್ಲಿ ಶುರುವಾಗಿದೆ ನೇರಳೆ ಕ್ರಾಂತಿ, ಎಕರೆಗಟ್ಟಲೆ ಪ್ರದೇಶದಲ್ಲಿ ಬೆಳೆದ ರೈತರ ಮುಖದಲ್ಲಿ ಮಂದಹಾಸ

ಕೋಲಾರ ಅಂದ್ರೆ ಹಾಲು.. ರೇಷ್ಮೆ.. ಚಿನ್ನಕ್ಕೆ ಭಾರಿ ಹೆಸರುವಾಸಿ. ಇದೇ ಕೋಲಾರ ಜಿಲ್ಲೆ ತರಕಾರಿ.. ಮಾವು, ಟೊಮ್ಯಾಟೋ ಬೆಳೆಗಳಿಗೂ ಸಖತ್ ಫೇಮಸ್ ಇಂತಾ ಜಿಲ್ಲೆಯಲ್ಲಿ ಈಗ ಹೊಸದೊಂದು ಕ್ರಾಂತಿ ಶುರುವಾಗಿದೆ.

ಕೋಲಾರ ಜಿಲ್ಲೆಯಲ್ಲಿ ಶುರುವಾಗಿದೆ ನೇರಳೆ ಕ್ರಾಂತಿ, ಎಕರೆಗಟ್ಟಲೆ ಪ್ರದೇಶದಲ್ಲಿ ಬೆಳೆದ ರೈತರ ಮುಖದಲ್ಲಿ ಮಂದಹಾಸ
ನೇರಳೆ
TV9 Web
| Edited By: |

Updated on: Jul 14, 2021 | 7:50 AM

Share

ಕೋಲಾರ ಜಿಲ್ಲೆಯಲ್ಲಿ ಬಾರ್ಡರ್ ಕ್ರಾಪ್ ಆಗಿ ಬೆಳೀತಿದ್ದ ನೇರಳೆಯನ್ನ ಈಗ ರೈತರು ಎಕರೆಗಟ್ಟಲೆ ಪ್ರದೇಶದಲ್ಲಿ ಪ್ರಮುಖ ಬೆಳೆಯಾಗಿ ಬೆಳೆಯಲು ಆರಂಭಿಸಿದ್ದಾರೆ. ಕಳೆದ ಮೂರು ವರ್ಷದಲ್ಲಿ ಕೋಲಾರ ಜಿಲ್ಲೆಯಲ್ಲಿ ಸುಮಾರು 300 ಹೆಕ್ಟೇರ್ಗೂ ಹೆಚ್ಚಿನ ಪ್ರದೇಶದಲ್ಲಿ ನೇರಳೆ ನಾಟಿ ಮಾಡಿದ್ದಾರೆ. ನೇರಳೆ ಬೆಳೆದಿರೋ ರೈತರು ನಿರೀಕ್ಷೆಗೂ ಮೀರಿ ಆದಾಯ ಪಡೆಯೋ ಮೂಲಕ ಪುಲ್ ಖುಷಿಯಾಗಿದ್ದಾರೆ. ಔಷಧೀಯ ಗುಣ ಹೊಂದಿರುವ ನೇರಳೆ ಹಣ್ಣು ಕೆಜಿಗೆ 200-250 ರೂಪಾಯಿಗೆ ಮಾರಾಟ ಆಗ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಇದಕ್ಕೂ ಮೊದಲು ರಸ್ತೆ ಬದಿ, ತೋಟಗಳು-ಹೊಲಗಳ ಬದುಗಳಲ್ಲಿ ಮಾತ್ರ ನೇರಳೆ ಮರಗಳು ಕಂಡು ಬರ್ತಿದ್ವು. ನೇರಳೆ ಹಣ್ಣಿನಲ್ಲಿ ಔಷಧೀಯ ಗುಣಗಳಿವೆ ಅನ್ನೋದು ಗೊತ್ತಾಗುತ್ತಿದ್ದಂತೆ, ನೇರಳೆ ಹಣ್ಣಿಗೆ ಭಾರಿ ಬೇಡಿಕೆ ಬಂದಿದೆ. ಹೀಗಾಗಿ ತೋಟಗಾರಿಕಾ ಇಲಾಖೆ ಕೂಡಾ ನೇರಳೆ ಹಣ್ಣು ಬೆಳೆಯಲು ಪ್ರೋತ್ಸಾಹ ನೀಡ್ತಿದೆ. ಜೊತೆಗೆ ಎಂಜಿಎನ್ಆರ್ಜಿಎ ಅಡಿ, ಹಲವು ಸೌಲಭ್ಯ ಸಿಗ್ತಿದ್ದು, ಮಾವಿಗೆ ಪರ್ಯಾಯ ಬೆಳೆಯಾಗಿ ನೇರಳೆ ಬೆಳೀತಿದ್ದಾರೆ. ಇದು ರೈತರಿಗೆ ಮತ್ತೊಂದು ಆದಾಯದ ಮೂಲವಾಗಿದೆ ಅಂತಾರೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕರು.

ಒಟ್ಟಾರೆ ಹಲವಾರು ದಶಕಗಳಿಂದ ಮಾವು, ಟೊಮ್ಯಾಟೋ, ತರಕಾರಿಗೆ ಖ್ಯಾತಿ ಪಡೆದಿದ್ದ ಕೋಲಾರದಲ್ಲಿ ನೇರಳೆಯ ರಂಗು ಹೆಚ್ಚಾಗ್ತಿದೆ. ರೈತರು ಕೂಡಾ ಒಳ್ಳೆಯ ಆದಾಯದ ನಿರೀಕ್ಷೆಯಲ್ಲಿ ನೇರಳೆ ಬೆಳೆಯತ್ತ ಹೆಚ್ಚಿನ ಒಲವು ತೋರ್ತಿದ್ದು. ಹಲವು ರೈತರು ನೇರಳೆ ಬೆಳೆಯಲು ಮುಂದಾಗಿರೋದಂತೂ ಸುಳ್ಳಲ್ಲ. Java Plum  Java Plum

ಇದನ್ನೂ ಓದಿ: Health Tips: ನೇರಳೆ ಹಣ್ಣಿನ ಬೀಜದಿಂದಲೂ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

Jamun Side Effect: ನಿಮಗಿಷ್ಟದ ನೇರಳೆ ಹಣ್ಣಿನ ಸೇವನೆ ಆರೋಗ್ಯಕ್ಕೆ ಎಷ್ಟೆಲ್ಲಾ ಹಾನಿ ಎಂಬುದು ತಿಳಿದಿದೆಯೇ?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!