AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ರೋಡ್ ಶೋನಲ್ಲಿ ರೈತನ ಹಣ ಕಳ್ಳನ ಪಾಲು!

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಪ್ರಚಾರ ನಿಮಿತ್ತ ಹನಗೋಡು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ರೋಡ್ ಶೋ ವೇಳೆ ಕಳ್ಳರ ಕೈ ಚಳಕ ಜೋರಾಗಿ ನಡೆದಿದೆ. ಬಾಳೆಕಾಯಿ ಮಾರಾಟ ಮಾಡಿದ್ದ ಹಣ ಕಳ್ಳನ ಪಾಲು: ರೋಡ್ ಶೋ ಸಂಭ್ರಮದಲ್ಲಿ ಭಾಗವಹಿಸಲು ಬಂದಿದ್ದ ರೈತನಿಗೆ ಈ ಕಹಿ ಅನುಭವವಾಗಿದ್ದು, ರೈತನ ಜೇಬಿಗೆ ಕತ್ತರಿ ಹಾಕಿದ ಚೋರ 14,800 ರೂ. ಲಪಟಾಯಿಸಿದ್ದಾನೆ. ಹುಣಸೂರು ತಾಲೂಕಿನ ಬಿ.ಆರ್. ಕಾವಲ್ ನಿವಾಸಿ ಕೃಷ್ಣಶೆಟ್ಟಿ ಹಣ ಕಳೆದುಕೊಂಡ ರೈತ.

ಸಿದ್ದರಾಮಯ್ಯ ರೋಡ್ ಶೋನಲ್ಲಿ ರೈತನ ಹಣ ಕಳ್ಳನ ಪಾಲು!
ಸಾಧು ಶ್ರೀನಾಥ್​
|

Updated on:Nov 20, 2019 | 6:48 PM

Share

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಪ್ರಚಾರ ನಿಮಿತ್ತ ಹನಗೋಡು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ರೋಡ್ ಶೋ ವೇಳೆ ಕಳ್ಳರ ಕೈ ಚಳಕ ಜೋರಾಗಿ ನಡೆದಿದೆ.

ಬಾಳೆಕಾಯಿ ಮಾರಾಟ ಮಾಡಿದ್ದ ಹಣ ಕಳ್ಳನ ಪಾಲು: ರೋಡ್ ಶೋ ಸಂಭ್ರಮದಲ್ಲಿ ಭಾಗವಹಿಸಲು ಬಂದಿದ್ದ ರೈತನಿಗೆ ಈ ಕಹಿ ಅನುಭವವಾಗಿದ್ದು, ರೈತನ ಜೇಬಿಗೆ ಕತ್ತರಿ ಹಾಕಿದ ಚೋರ 14,800 ರೂ. ಲಪಟಾಯಿಸಿದ್ದಾನೆ. ಹುಣಸೂರು ತಾಲೂಕಿನ ಬಿ.ಆರ್. ಕಾವಲ್ ನಿವಾಸಿ ಕೃಷ್ಣಶೆಟ್ಟಿ ಹಣ ಕಳೆದುಕೊಂಡ ರೈತ.

Published On - 4:45 pm, Wed, 20 November 19

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್