Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ತಿಂಗಳಿಂದ ಹೊಲದಲ್ಲಿ ನೀರು: ನೀರಿನಲ್ಲಿ ನಿಂತೇ ತೆನೆ ಕಿತ್ತ ಬೆಳೆಗಾರರು

ಕೊನೆಗೂ ತಾನು ಬೆಳೆದ ಮೆಕ್ಕೆಜೋಳವನ್ನು ಕಟಾವು ಮಾಡಿ ನಿಟ್ಟುಸಿರು ಬಿಟ್ಟಿದ್ದಾರೆ ಹಾವೇರಿ ಕೆರಿಮತ್ತಿಹಳ್ಳಿ ಗ್ರಾಮದ ಕಾಂತೇಶ ಪಾಟೀಲ್.

1 ತಿಂಗಳಿಂದ ಹೊಲದಲ್ಲಿ ನೀರು: ನೀರಿನಲ್ಲಿ ನಿಂತೇ ತೆನೆ ಕಿತ್ತ ಬೆಳೆಗಾರರು
ನೀರು ನಿಂತಿದ್ದ ಹೊಲದಲ್ಲಿ ಮೆಕ್ಕೆಜೋಳದ ಕಟಾವು ಮಾಡಿಸಿದ ಕೃಷಿಕ
Follow us
guruganesh bhat
| Updated By: ಸಾಧು ಶ್ರೀನಾಥ್​

Updated on:Dec 09, 2020 | 11:20 AM

ಹಾವೇರಿ: ಒಂದು ತಿಂಗಳಿಂದ ಈ ಕೃಷಿಕನ ಎರಡೆಕೆರೆ ಹೊಲದಲ್ಲಿ ನೀರು ತುಂಬಿತ್ತು. ಅತ್ತ ನೀರೂ ಇಳಿಯದೇ, ಇತ್ತ ಬೆಳೆದ ಬೆಳೆ ಕೈಗೂ ಸೇರದೇ ಕೃಷಿಕ ಕಂಗಾಲಾಗಿದ್ದ. ಏನ್ಮಾಡೋದಪ್ಪಾ.. ಕಷ್ಟಪಟ್ಟು ದುಡಿದರೂ ಬೆಳೆ ಕೈಸೇರುತ್ತಿಲ್ಲ ಎಂದು ತಲೆ ಮೇಲೆ ಕೈ ಹೊತ್ತಿದ್ದ. ಆದರೆ, ಕೊನೆಗೂ ತಾನು ಬೆಳೆದ ಮೆಕ್ಕೆಜೋಳವನ್ನು ಕಟಾವು ಮಾಡಿ ನಿಟ್ಟುಸಿರು ಬಿಟ್ಟಿದ್ದಾರೆ ಹಾವೇರಿ ಕೆರಿಮತ್ತಿಹಳ್ಳಿ ಗ್ರಾಮದ ಕಾಂತೇಶ ಪಾಟೀಲ್.

ಒಂದು ತಿಂಗಳ ಹಿಂದೆ ಜಿಲ್ಲೆಯ ಹೆಗ್ಗೇರಿ ಕೆರೆಯ ನೀರು ಕಾಂತೇಶ ಪಾಟೇಲ್ ಅವರ ಎರಡೆಕರೆ ಹೊಲಕ್ಕೆ ನುಗ್ಗಿತ್ತು. ಒಂದು ತಿಂಗಳಾದರೂ ಇಳಿಯದ ನೀರಿನಿಂದ ಕಾಂತೇಶ ಕಳವಳಕ್ಕೊಳಗಾಗಿದ್ದರು. ಇಷ್ಟು ದಿನ ನೀರು ಇಳಿಯದಿರುವುದನ್ನು ಕಾಯುತ್ತಿದ್ದರು. ಆದರೆ, ತಿಂಗಳು ಕಳೆದರೂ ನೀರು ಇಳಿಯಲಿಲ್ಲ.

ಕೊನೆಗೂ, ಕಾಂತೇಶ ಪಾಟೇಲ್ ನಿಟ್ಟುಸಿರುಬಿಟ್ಟಿದ್ದಾರೆ. ಕೃಷಿ ಕಾರ್ಮಿಕರನ್ನು ಬಳಸಿ ಹೊಲದಲ್ಲಿ ಬೆಳೆದ ಮೆಕ್ಕೆಜೋಳವನ್ನು ಕಟಾವು ಮಾಡಿಸಿದ್ದಾರೆ. ನೀರಲ್ಲಿರುವ ಮೆಕ್ಕೆಜೋಳ ಬೆಳೆಗಾರನ ಕೈಸೇರಿದೆ. ಈಗ ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದಾರೆ ಕಾಂತೇಶ ಪಾಟೇಲ್.

Published On - 7:20 pm, Tue, 8 December 20

ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ