AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ತಿಂಗಳಿಂದ ಹೊಲದಲ್ಲಿ ನೀರು: ನೀರಿನಲ್ಲಿ ನಿಂತೇ ತೆನೆ ಕಿತ್ತ ಬೆಳೆಗಾರರು

ಕೊನೆಗೂ ತಾನು ಬೆಳೆದ ಮೆಕ್ಕೆಜೋಳವನ್ನು ಕಟಾವು ಮಾಡಿ ನಿಟ್ಟುಸಿರು ಬಿಟ್ಟಿದ್ದಾರೆ ಹಾವೇರಿ ಕೆರಿಮತ್ತಿಹಳ್ಳಿ ಗ್ರಾಮದ ಕಾಂತೇಶ ಪಾಟೀಲ್.

1 ತಿಂಗಳಿಂದ ಹೊಲದಲ್ಲಿ ನೀರು: ನೀರಿನಲ್ಲಿ ನಿಂತೇ ತೆನೆ ಕಿತ್ತ ಬೆಳೆಗಾರರು
ನೀರು ನಿಂತಿದ್ದ ಹೊಲದಲ್ಲಿ ಮೆಕ್ಕೆಜೋಳದ ಕಟಾವು ಮಾಡಿಸಿದ ಕೃಷಿಕ
guruganesh bhat
| Edited By: |

Updated on:Dec 09, 2020 | 11:20 AM

Share

ಹಾವೇರಿ: ಒಂದು ತಿಂಗಳಿಂದ ಈ ಕೃಷಿಕನ ಎರಡೆಕೆರೆ ಹೊಲದಲ್ಲಿ ನೀರು ತುಂಬಿತ್ತು. ಅತ್ತ ನೀರೂ ಇಳಿಯದೇ, ಇತ್ತ ಬೆಳೆದ ಬೆಳೆ ಕೈಗೂ ಸೇರದೇ ಕೃಷಿಕ ಕಂಗಾಲಾಗಿದ್ದ. ಏನ್ಮಾಡೋದಪ್ಪಾ.. ಕಷ್ಟಪಟ್ಟು ದುಡಿದರೂ ಬೆಳೆ ಕೈಸೇರುತ್ತಿಲ್ಲ ಎಂದು ತಲೆ ಮೇಲೆ ಕೈ ಹೊತ್ತಿದ್ದ. ಆದರೆ, ಕೊನೆಗೂ ತಾನು ಬೆಳೆದ ಮೆಕ್ಕೆಜೋಳವನ್ನು ಕಟಾವು ಮಾಡಿ ನಿಟ್ಟುಸಿರು ಬಿಟ್ಟಿದ್ದಾರೆ ಹಾವೇರಿ ಕೆರಿಮತ್ತಿಹಳ್ಳಿ ಗ್ರಾಮದ ಕಾಂತೇಶ ಪಾಟೀಲ್.

ಒಂದು ತಿಂಗಳ ಹಿಂದೆ ಜಿಲ್ಲೆಯ ಹೆಗ್ಗೇರಿ ಕೆರೆಯ ನೀರು ಕಾಂತೇಶ ಪಾಟೇಲ್ ಅವರ ಎರಡೆಕರೆ ಹೊಲಕ್ಕೆ ನುಗ್ಗಿತ್ತು. ಒಂದು ತಿಂಗಳಾದರೂ ಇಳಿಯದ ನೀರಿನಿಂದ ಕಾಂತೇಶ ಕಳವಳಕ್ಕೊಳಗಾಗಿದ್ದರು. ಇಷ್ಟು ದಿನ ನೀರು ಇಳಿಯದಿರುವುದನ್ನು ಕಾಯುತ್ತಿದ್ದರು. ಆದರೆ, ತಿಂಗಳು ಕಳೆದರೂ ನೀರು ಇಳಿಯಲಿಲ್ಲ.

ಕೊನೆಗೂ, ಕಾಂತೇಶ ಪಾಟೇಲ್ ನಿಟ್ಟುಸಿರುಬಿಟ್ಟಿದ್ದಾರೆ. ಕೃಷಿ ಕಾರ್ಮಿಕರನ್ನು ಬಳಸಿ ಹೊಲದಲ್ಲಿ ಬೆಳೆದ ಮೆಕ್ಕೆಜೋಳವನ್ನು ಕಟಾವು ಮಾಡಿಸಿದ್ದಾರೆ. ನೀರಲ್ಲಿರುವ ಮೆಕ್ಕೆಜೋಳ ಬೆಳೆಗಾರನ ಕೈಸೇರಿದೆ. ಈಗ ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದಾರೆ ಕಾಂತೇಶ ಪಾಟೇಲ್.

Published On - 7:20 pm, Tue, 8 December 20

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!