AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ತಿಂಗಳಿಂದ ಹೊಲದಲ್ಲಿ ನೀರು: ನೀರಿನಲ್ಲಿ ನಿಂತೇ ತೆನೆ ಕಿತ್ತ ಬೆಳೆಗಾರರು

ಕೊನೆಗೂ ತಾನು ಬೆಳೆದ ಮೆಕ್ಕೆಜೋಳವನ್ನು ಕಟಾವು ಮಾಡಿ ನಿಟ್ಟುಸಿರು ಬಿಟ್ಟಿದ್ದಾರೆ ಹಾವೇರಿ ಕೆರಿಮತ್ತಿಹಳ್ಳಿ ಗ್ರಾಮದ ಕಾಂತೇಶ ಪಾಟೀಲ್.

1 ತಿಂಗಳಿಂದ ಹೊಲದಲ್ಲಿ ನೀರು: ನೀರಿನಲ್ಲಿ ನಿಂತೇ ತೆನೆ ಕಿತ್ತ ಬೆಳೆಗಾರರು
ನೀರು ನಿಂತಿದ್ದ ಹೊಲದಲ್ಲಿ ಮೆಕ್ಕೆಜೋಳದ ಕಟಾವು ಮಾಡಿಸಿದ ಕೃಷಿಕ
guruganesh bhat
| Edited By: ಸಾಧು ಶ್ರೀನಾಥ್​|

Updated on:Dec 09, 2020 | 11:20 AM

Share

ಹಾವೇರಿ: ಒಂದು ತಿಂಗಳಿಂದ ಈ ಕೃಷಿಕನ ಎರಡೆಕೆರೆ ಹೊಲದಲ್ಲಿ ನೀರು ತುಂಬಿತ್ತು. ಅತ್ತ ನೀರೂ ಇಳಿಯದೇ, ಇತ್ತ ಬೆಳೆದ ಬೆಳೆ ಕೈಗೂ ಸೇರದೇ ಕೃಷಿಕ ಕಂಗಾಲಾಗಿದ್ದ. ಏನ್ಮಾಡೋದಪ್ಪಾ.. ಕಷ್ಟಪಟ್ಟು ದುಡಿದರೂ ಬೆಳೆ ಕೈಸೇರುತ್ತಿಲ್ಲ ಎಂದು ತಲೆ ಮೇಲೆ ಕೈ ಹೊತ್ತಿದ್ದ. ಆದರೆ, ಕೊನೆಗೂ ತಾನು ಬೆಳೆದ ಮೆಕ್ಕೆಜೋಳವನ್ನು ಕಟಾವು ಮಾಡಿ ನಿಟ್ಟುಸಿರು ಬಿಟ್ಟಿದ್ದಾರೆ ಹಾವೇರಿ ಕೆರಿಮತ್ತಿಹಳ್ಳಿ ಗ್ರಾಮದ ಕಾಂತೇಶ ಪಾಟೀಲ್.

ಒಂದು ತಿಂಗಳ ಹಿಂದೆ ಜಿಲ್ಲೆಯ ಹೆಗ್ಗೇರಿ ಕೆರೆಯ ನೀರು ಕಾಂತೇಶ ಪಾಟೇಲ್ ಅವರ ಎರಡೆಕರೆ ಹೊಲಕ್ಕೆ ನುಗ್ಗಿತ್ತು. ಒಂದು ತಿಂಗಳಾದರೂ ಇಳಿಯದ ನೀರಿನಿಂದ ಕಾಂತೇಶ ಕಳವಳಕ್ಕೊಳಗಾಗಿದ್ದರು. ಇಷ್ಟು ದಿನ ನೀರು ಇಳಿಯದಿರುವುದನ್ನು ಕಾಯುತ್ತಿದ್ದರು. ಆದರೆ, ತಿಂಗಳು ಕಳೆದರೂ ನೀರು ಇಳಿಯಲಿಲ್ಲ.

ಕೊನೆಗೂ, ಕಾಂತೇಶ ಪಾಟೇಲ್ ನಿಟ್ಟುಸಿರುಬಿಟ್ಟಿದ್ದಾರೆ. ಕೃಷಿ ಕಾರ್ಮಿಕರನ್ನು ಬಳಸಿ ಹೊಲದಲ್ಲಿ ಬೆಳೆದ ಮೆಕ್ಕೆಜೋಳವನ್ನು ಕಟಾವು ಮಾಡಿಸಿದ್ದಾರೆ. ನೀರಲ್ಲಿರುವ ಮೆಕ್ಕೆಜೋಳ ಬೆಳೆಗಾರನ ಕೈಸೇರಿದೆ. ಈಗ ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದಾರೆ ಕಾಂತೇಶ ಪಾಟೇಲ್.

Published On - 7:20 pm, Tue, 8 December 20

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ