AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ‘ಬಾರುಕೋಲು’ ರಾಜಕಾರಣಿಗಳಿಗೆ ತಾಗದಂತೆ ವಿಧಾನಸೌಧ, ರಾಜಭವನಕ್ಕೆ ಬಿಗಿ ಭದ್ರತೆ

ರೈತ ಮುಖಂಡರು ರೈಲ್ವೆ ನಿಲ್ದಾಣದಿಂದ ಮೆರವಣಿಗೆಯಲ್ಲಿ ಬರುವುದಾಗಿ ಹೇಳಿದ್ದಾರೆ. ಱಲಿ ನಡೆಸಲು ಈಗಾಗಲೇ ಮನವಿ ಮಾಡಿದ್ದಾರೆ.

ರೈತರ ‘ಬಾರುಕೋಲು’ ರಾಜಕಾರಣಿಗಳಿಗೆ ತಾಗದಂತೆ ವಿಧಾನಸೌಧ, ರಾಜಭವನಕ್ಕೆ ಬಿಗಿ ಭದ್ರತೆ
ಪ್ರಾತಿನಿಧಿಕ ಚಿತ್ರ
Follow us
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 08, 2020 | 6:21 PM

ಬೆಂಗಳೂರು: ರೈತರ ಹೋರಾಟದ ಕಾವು ದಿನೇ ದಿನೇ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ. ರೈತ ಮುಖಂಡರು ನಾಳೆ ಬಾರುಕೋಲು ಚಳವಳಿಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸೌಧ, ರಾಜಭವನದ ಸುತ್ತಮುತ್ತ ಪೊಲೀಸ್ ಬಿಗಿಭದ್ರತೆ ಇರಲಿದೆ ಎಂದು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ಹೇಳಿಕೆ ನೀಡಿದ್ದಾರೆ.

ವಿಧಾನಸೌಧ ಸುತ್ತಮುತ್ತ ಒಂದು ಸಾವಿರಕ್ಕೂ ಅಧಿಕ ಪೊಲೀಸ್​ ಸಿಬ್ಬಂದಿ ನಿಯೋಜಿಸಲು ನಿರ್ಧರಿಸಲಾಗಿದೆ. ಪರಿಸ್ಥಿತಿ ನೋಡಿಕೊಂಡು ಸಿಬ್ಬಂದಿಯನ್ನು ನಿಯೋಜನೆ ಮಾಡುತ್ತೇವೆ. 10 ಎಸಿಪಿ, 3 ಡಿಸಿಪಿ, 30 ಇನ್​ಸ್ಪೆಕ್ಟರ್, 40 ಕೆಎಸ್ಆರ್​ಪಿ ಹಾಗೂ 40 ಸಿಎಆರ್ ತುಕಡಿ ಇರಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ರೈತ ಮುಖಂಡರು ರೈಲ್ವೆ ನಿಲ್ದಾಣದಿಂದ ಮೆರವಣಿಗೆಯಲ್ಲಿ ಬರುವುದಾಗಿ ಹೇಳಿದ್ದಾರೆ. ಱಲಿ ನಡೆಸಲು ಈಗಾಗಲೇ ಮನವಿ ಮಾಡಿದ್ದಾರೆ. ಅದರೆ, ಪೊಲೀಸ್ ಇಲಾಖೆಯಿಂದ ಇದುವರೆಗೆ ಯಾವುದೇ ಅನುಮತಿ ನೀಡಿಲ್ಲ. ರಾತ್ರಿಯ ವೇಳೆಗೆ ಪರಿಸ್ಥಿತಿ ನೋಡಿಕೊಂಡು ಅನುಮತಿ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ನಾಳೆ ಯಾವ ರೀತಿಯಲ್ಲಿ ಪ್ರತಿಭಟನೆ ಮಾಡ್ತಾರೆ ನೋಡಬೇಕು. ನಾವು ಈಗಾಗಲೇ ಎಲ್ಲ ರೀತಿಯ ಬಂದೋಬಸ್ತ್ ಮಾಡಿಕೊಂಡಿದ್ದೇವೆ. ಒಂದು ವೇಳೆ ನಿಯಮವನ್ನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕಿದ್ರೆ ಕೂಡಲೇ ಬಂಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತ ನಾಳೆಯ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ರೈತ ನಾಯಕ ಕುರುಬೂರು ಶಾಂತಕುಮಾರ್ ಹಾಗೂ ಬಡಗಲಪುರ ನಾಗೇಂದ್ರ ಬಾರುಕೋಲು ಚಳುವಳಿಯಲ್ಲಿ ನಾವು ಭಾಗವಹಿಸುತ್ತಿಲ್ಲ ಎಂದಿದ್ದಾರೆ. ಬಾರುಕೋಲು ಚಳುವಳಿ ಬಗ್ಗೆ ಕೋಡಿಹಳ್ಳಿ ನಮ್ಮ ಜತೆ ಚರ್ಚಿಸಿಲ್ಲ. ಆದರೆ, ಅನ್ನದಾತರಿಂದ 2 ದಿನಗಳ ಕಾಲ ಸಿಲಿಕಾನ್ ಸಿಟಿಯಲ್ಲಿ ಬೃಹತ್ ಪ್ರತಿಭಟನೆ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.

ರೈತರು ಅಕ್ಷರ ಕಲಿಯದಿದ್ದರೂ ದೇಶಕ್ಕೆ ಅನ್ನ ಹಾಕುತ್ತಾರೆ; ಬೊಮ್ಮಾಯಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ