AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಕೊಟ್ಟ ಬೆಳೆ: ನೊಂದ ಅನ್ನದಾತ ನೇಣಿಗೆ ಶರಣು

ಯರಗಟ್ಟಿ ಗ್ರಾಮದ ವಿಠ್ಠಲ ಮಾಯಪ್ಪ ಮೀಸೆನ್ನವರ(38) ಮೃತ ರೈತ. ವಿಠ್ಠಲ ಅವರಿಗೆ 2 ಎಕರೆ ಜಮೀನು ಇದ್ದು, ಬನಹಟ್ಟಿಯ ಸ್ಟೇಟ್ ಬ್ಯಾಂಕ್​ನಲ್ಲಿ 40000 ರೂಪಾಯಿ, ಚಿಮ್ಮಡ ಪಿಕೆಪಿಎಸ್​ನಲ್ಲಿ 50000 ರೂಪಾಯಿ ಸಾಲ ಹಾಗೂ ಇತರೆ ಕೈಗಡ ಸಾಲ ಮಾಡಿದ್ದು, ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೈ ಕೊಟ್ಟ ಬೆಳೆ: ನೊಂದ ಅನ್ನದಾತ ನೇಣಿಗೆ ಶರಣು
ವಿಠ್ಠಲ ಮಾಯಪ್ಪ ಮೀಸೆನ್ನವರ ಮೃತ ರೈತ
preethi shettigar
| Edited By: |

Updated on: Dec 23, 2020 | 5:47 PM

Share

ಬಾಗಲಕೋಟೆ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಯರಗಟ್ಟಿ ಗ್ರಾಮದಲ್ಲಿ ನಡೆದಿದ್ದು, ಸದ್ಯ ಈ ಸಂಬಂಧ ಪ್ರಕರಣ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಯರಗಟ್ಟಿ ಗ್ರಾಮದ ವಿಠ್ಠಲ ಮಾಯಪ್ಪ ಮೀಸೆನ್ನವರ (38) ಮೃತ ರೈತ. ವಿಠ್ಠಲ ಅವರಿಗೆ 2 ಎಕರೆ ಜಮೀನು ಇದ್ದು, ಬನಹಟ್ಟಿಯ ಸ್ಟೇಟ್ ಬ್ಯಾಂಕ್​ನಲ್ಲಿ ₹ 40,000, ಚಿಮ್ಮಡ ಪಿಕೆಪಿಎಸ್​ನಲ್ಲಿ ₹ 50,000 ಸಾಲ ಹಾಗೂ ಇತರೆ ಕೈಗಡ ಸಾಲ ಮಾಡಿದ್ದರು. ಬೆಳೆ ಸರಿಯಾಗಿ ಬಾರದೇ ಇರುವುದರಿಂದ ನೊಂದಿದ್ದ ಅವರು ಸಾಲವನ್ನು ಹೇಗೆ ತೀರಿಸುವುದು ಎಂದು ಬೇಸರ ಮಾಡಿಕೊಂಡಿದ್ದು, ತೋಟದ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೃಷಿ ಪ್ರಧಾನ ಜಿಲ್ಲೆಯಲ್ಲೇ ಹೆಚ್ಚಾಗುತ್ತಿದೆ ರೈತರ ಆತ್ಮಹತ್ಯೆ ಪ್ರಕರಣ.. ಏನು ಕ್ರಮ ಕೈಗೊಳ್ಳುತ್ತಿದೆ ಸರ್ಕಾರ?

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ