AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಕೊಟ್ಟ ಬೆಳೆ: ನೊಂದ ಅನ್ನದಾತ ನೇಣಿಗೆ ಶರಣು

ಯರಗಟ್ಟಿ ಗ್ರಾಮದ ವಿಠ್ಠಲ ಮಾಯಪ್ಪ ಮೀಸೆನ್ನವರ(38) ಮೃತ ರೈತ. ವಿಠ್ಠಲ ಅವರಿಗೆ 2 ಎಕರೆ ಜಮೀನು ಇದ್ದು, ಬನಹಟ್ಟಿಯ ಸ್ಟೇಟ್ ಬ್ಯಾಂಕ್​ನಲ್ಲಿ 40000 ರೂಪಾಯಿ, ಚಿಮ್ಮಡ ಪಿಕೆಪಿಎಸ್​ನಲ್ಲಿ 50000 ರೂಪಾಯಿ ಸಾಲ ಹಾಗೂ ಇತರೆ ಕೈಗಡ ಸಾಲ ಮಾಡಿದ್ದು, ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೈ ಕೊಟ್ಟ ಬೆಳೆ: ನೊಂದ ಅನ್ನದಾತ ನೇಣಿಗೆ ಶರಣು
ವಿಠ್ಠಲ ಮಾಯಪ್ಪ ಮೀಸೆನ್ನವರ ಮೃತ ರೈತ
preethi shettigar
| Edited By: |

Updated on: Dec 23, 2020 | 5:47 PM

Share

ಬಾಗಲಕೋಟೆ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಯರಗಟ್ಟಿ ಗ್ರಾಮದಲ್ಲಿ ನಡೆದಿದ್ದು, ಸದ್ಯ ಈ ಸಂಬಂಧ ಪ್ರಕರಣ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಯರಗಟ್ಟಿ ಗ್ರಾಮದ ವಿಠ್ಠಲ ಮಾಯಪ್ಪ ಮೀಸೆನ್ನವರ (38) ಮೃತ ರೈತ. ವಿಠ್ಠಲ ಅವರಿಗೆ 2 ಎಕರೆ ಜಮೀನು ಇದ್ದು, ಬನಹಟ್ಟಿಯ ಸ್ಟೇಟ್ ಬ್ಯಾಂಕ್​ನಲ್ಲಿ ₹ 40,000, ಚಿಮ್ಮಡ ಪಿಕೆಪಿಎಸ್​ನಲ್ಲಿ ₹ 50,000 ಸಾಲ ಹಾಗೂ ಇತರೆ ಕೈಗಡ ಸಾಲ ಮಾಡಿದ್ದರು. ಬೆಳೆ ಸರಿಯಾಗಿ ಬಾರದೇ ಇರುವುದರಿಂದ ನೊಂದಿದ್ದ ಅವರು ಸಾಲವನ್ನು ಹೇಗೆ ತೀರಿಸುವುದು ಎಂದು ಬೇಸರ ಮಾಡಿಕೊಂಡಿದ್ದು, ತೋಟದ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೃಷಿ ಪ್ರಧಾನ ಜಿಲ್ಲೆಯಲ್ಲೇ ಹೆಚ್ಚಾಗುತ್ತಿದೆ ರೈತರ ಆತ್ಮಹತ್ಯೆ ಪ್ರಕರಣ.. ಏನು ಕ್ರಮ ಕೈಗೊಳ್ಳುತ್ತಿದೆ ಸರ್ಕಾರ?

Follow Us
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ