AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಕೊಟ್ಟ ಬೆಳೆ: ನೊಂದ ಅನ್ನದಾತ ನೇಣಿಗೆ ಶರಣು

ಯರಗಟ್ಟಿ ಗ್ರಾಮದ ವಿಠ್ಠಲ ಮಾಯಪ್ಪ ಮೀಸೆನ್ನವರ(38) ಮೃತ ರೈತ. ವಿಠ್ಠಲ ಅವರಿಗೆ 2 ಎಕರೆ ಜಮೀನು ಇದ್ದು, ಬನಹಟ್ಟಿಯ ಸ್ಟೇಟ್ ಬ್ಯಾಂಕ್​ನಲ್ಲಿ 40000 ರೂಪಾಯಿ, ಚಿಮ್ಮಡ ಪಿಕೆಪಿಎಸ್​ನಲ್ಲಿ 50000 ರೂಪಾಯಿ ಸಾಲ ಹಾಗೂ ಇತರೆ ಕೈಗಡ ಸಾಲ ಮಾಡಿದ್ದು, ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೈ ಕೊಟ್ಟ ಬೆಳೆ: ನೊಂದ ಅನ್ನದಾತ ನೇಣಿಗೆ ಶರಣು
ವಿಠ್ಠಲ ಮಾಯಪ್ಪ ಮೀಸೆನ್ನವರ ಮೃತ ರೈತ
preethi shettigar
| Edited By: |

Updated on: Dec 23, 2020 | 5:47 PM

Share

ಬಾಗಲಕೋಟೆ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಯರಗಟ್ಟಿ ಗ್ರಾಮದಲ್ಲಿ ನಡೆದಿದ್ದು, ಸದ್ಯ ಈ ಸಂಬಂಧ ಪ್ರಕರಣ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಯರಗಟ್ಟಿ ಗ್ರಾಮದ ವಿಠ್ಠಲ ಮಾಯಪ್ಪ ಮೀಸೆನ್ನವರ (38) ಮೃತ ರೈತ. ವಿಠ್ಠಲ ಅವರಿಗೆ 2 ಎಕರೆ ಜಮೀನು ಇದ್ದು, ಬನಹಟ್ಟಿಯ ಸ್ಟೇಟ್ ಬ್ಯಾಂಕ್​ನಲ್ಲಿ ₹ 40,000, ಚಿಮ್ಮಡ ಪಿಕೆಪಿಎಸ್​ನಲ್ಲಿ ₹ 50,000 ಸಾಲ ಹಾಗೂ ಇತರೆ ಕೈಗಡ ಸಾಲ ಮಾಡಿದ್ದರು. ಬೆಳೆ ಸರಿಯಾಗಿ ಬಾರದೇ ಇರುವುದರಿಂದ ನೊಂದಿದ್ದ ಅವರು ಸಾಲವನ್ನು ಹೇಗೆ ತೀರಿಸುವುದು ಎಂದು ಬೇಸರ ಮಾಡಿಕೊಂಡಿದ್ದು, ತೋಟದ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೃಷಿ ಪ್ರಧಾನ ಜಿಲ್ಲೆಯಲ್ಲೇ ಹೆಚ್ಚಾಗುತ್ತಿದೆ ರೈತರ ಆತ್ಮಹತ್ಯೆ ಪ್ರಕರಣ.. ಏನು ಕ್ರಮ ಕೈಗೊಳ್ಳುತ್ತಿದೆ ಸರ್ಕಾರ?

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ