AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತುಗಳಿಗೆ ಮಾಸ್ಕ್ ಹಾಕಿ ಕೂರಿಗೆ ಪೂಜೆ ನಡೆಸಿದ ಬಾಗಲಕೋಟೆಯ ರೈತ ಕುಟುಂಬ

ಐದು ತರಹದ ದ್ವಿದಳ ದಾನ್ಯ ಬಿತ್ತಿ ಮಾಡುವ ಪೂಜೆ ಇದಾಗಿದ್ದು, ಈ ವೇಳೆ ದೇವೆಂದ್ರಪ್ಪ ಪೂಜಾರ ಮತ್ತು ಹನುಮವ್ವ ಪೂಜಾರ ಎಂಬ ರೈತ ಕುಟುಂಬದ ಸದಸ್ಯರು ಕೂರಿಗೆ ಪೂಜೆ ನಡೆಸಿದ್ದಾರೆ.

ಎತ್ತುಗಳಿಗೆ ಮಾಸ್ಕ್ ಹಾಕಿ ಕೂರಿಗೆ ಪೂಜೆ ನಡೆಸಿದ ಬಾಗಲಕೋಟೆಯ ರೈತ ಕುಟುಂಬ
ಮಾಸ್ಕ್ ಧರಿಸಿರುವ ಎತ್ತುಗಳು
guruganesh bhat
| Edited By: |

Updated on: May 26, 2021 | 9:50 AM

Share

ಬಾಗಲಕೋಟೆ: ಕೊವಿಡ್ ಬಾರದಂತೆ ತಡೆಯಲು ಮಾಸ್ಕ್, ಸ್ಯಾನಿಟೈಸರ್ ಬಳಸುತ್ತೇವೆ. ಆದರೆ ಇಲ್ಲೊಬ್ಬ ರೈತ ಇನ್ನೂ ಮುಂದುವರೆದು ಬಿತ್ತನೆ ಪೂಜಾ ಕಾರ್ಯದಲ್ಲೂ ಕೊವಿಡ್ ನಿಯಮ ಪಾಲಿಸಿ ಮಾದರಿಯಾಗಿದ್ದಾರೆ. ತಾವು ಮಾಸ್ಕ್ ಹಾಕಿಕೊಂಡದ್ದಲ್ಲದೇ ಎತ್ತುಗಳಿಗೂ ಮಾಸ್ಕ್ ಹಾಕಿ ವಿಶೇಷತೆ ಮೆರೆದಿದ್ದಾರೆ.

ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಹಿರೆಬೂದಿಹಾಳ ಗ್ರಾಮದಲ್ಲಿ ಇಂದು ರೈತರು ಮುಂಗಾರಿನ ಬಿತ್ತನೆಗಾಗಿ ಮಾಡುವ ಕೂರಿಗೆ ಪೂಜೆ ನಡೆಸಿದ್ದಾರೆ. ಐದು ತರಹದ ದ್ವಿದಳ ದಾನ್ಯ ಬಿತ್ತಿ ಮಾಡುವ ಪೂಜೆ ಇದಾಗಿದ್ದು, ಈ ವೇಳೆ ದೇವೆಂದ್ರಪ್ಪ ಪೂಜಾರ ಮತ್ತು ಹನುಮವ್ವ ಪೂಜಾರ ಎಂಬ ರೈತ ಕುಟುಂಬದ ಸದಸ್ಯರು ಕೂರಿಗೆ ಪೂಜೆ ನಡೆಸಿದ್ದಾರೆ. ಹೊಲದಲ್ಲಿ ಎತ್ತುಗಳನ್ನು ಸಿಂಗರಿಸಿ ಮಾಸ್ಕ್ ಹಾಕಿ ಬಿತ್ತನೆ ಕಾರ್ಯಕ್ಕೆ ನಾಂದಿ ಹಾಡಿದ್ದಾರೆ ಈ ರೈತರು. ಸದ್ಯ ಮಾಸ್ಕ್ ಧರಿಸಿರುವ ಎತ್ತುಗಳ ದೃಶ್ಯ ಎಲ್ಲೆಡೆ ವೈರಲ್ ಆಗುತ್ತಿದೆ.

Bagalakot Bull Mask

ಮಾಸ್ಕ್ ಧರಿಸಿರುವ ಎತ್ತುಗಳು

ಇದನ್ನೂ ಓದಿ: ಕೊವಿಡ್​ 19 ಸೋಂಕಿನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳ ಬಗ್ಗೆ ಕಾಳಜಿ ವಹಿಸಿ; ರಾಜ್ಯ ಸರ್ಕಾರಗಳಿಗೆ ಕೇಂದ್ರದಿಂದ ಸೂಚನೆ

DIKSHA App: ಪಿಯು, ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪರೀಕ್ಷೆಗಳಿಗೆ ಸಿದ್ಧವಾಗಲು ದೀಕ್ಷಾ ಆ್ಯಪ್ ಲೋಕಾರ್ಪಣೆ

(Farmers add Face Mask to bulls in Kurige Pooja in Bagalkot)

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!