AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಕಾಲುವೆ ಹೋರಾಟ ತೀವ್ರಗೊಳಿಸಿದ ರೈತರು; ಮಸ್ಕಿ ಪಟ್ಟಣ ಪೂರ್ತಿ ಬಂದ್​

ಸೂಕ್ತ ನೀರಾವರಿ ವ್ಯವಸ್ಥೆಗಾಗಿ 2008ರಿಂದಲೂ ಪ್ರತಿಭಟನೆ ಮಾಡುತ್ತಲೇ ಬಂದಿದ್ದಾರೆ. ಆದರೆ ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸುತ್ತಿಲ್ಲ ಎಂಬುದು ಇಲ್ಲಿನವರ ಆರೋಪ.

ಉಪಕಾಲುವೆ ಹೋರಾಟ ತೀವ್ರಗೊಳಿಸಿದ ರೈತರು; ಮಸ್ಕಿ ಪಟ್ಟಣ ಪೂರ್ತಿ ಬಂದ್​
ಮಸ್ಕಿಯಲ್ಲಿ ಬಂದ್​ಗೆ ಬೆಂಬಲ ವ್ಯಕ್ತಪಡಿಸಿ ಅಂಗಡಿಗಳನ್ನು ಮುಚ್ಚಲಾಗಿದೆ.
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 09, 2021 | 10:48 AM

Share

ರಾಯಚೂರು: 5 ಎ ಉಪಕಾಲುವೆ ನಿರ್ಮಾಣಕ್ಕೆ ಆಗ್ರಹಿಸಿ, ಪ್ರತಿಭಟನೆ ತೀವ್ರಗೊಳಿಸಿರುವ ರೈತರು, ಇಂದು ಮಸ್ಕಿ ಪಟ್ಟಣ ಬಂದ್​ಗೆ ಕರೆಕೊಟ್ಟಿದ್ದಾರೆ. ರೈತರ ಹೋರಾಟಕ್ಕೆ ಜನಸಾಮಾನ್ಯರೂ ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ.

ಉಪಕಾಲುವೆ ನಿರ್ಮಾಣಕ್ಕೆ ಆಗ್ರಹಿಸಿ, 49 ದಿನಗಳಿಂದಲೂ ರೈತರು ಹೋರಾಟ ನಡೆಸುತ್ತಿದ್ದರೂ, ರಾಜ್ಯ ಸರ್ಕಾರ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಅವರು ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಿದ್ದಾರೆ. ವ್ಯಾಪಾರಸ್ಥರು ತಮ್ಮ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬಂದ್​ಗೆ ಸಹಕರಿಸಿದ್ದಾರೆ.

ಸೂಕ್ತ ನೀರಾವರಿ ವ್ಯವಸ್ಥೆಗಾಗಿ 2008ರಿಂದಲೂ ಪ್ರತಿಭಟನೆ ಮಾಡುತ್ತಲೇ ಬಂದಿದ್ದಾರೆ. ಆದರೆ ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸುತ್ತಿಲ್ಲ ಎಂಬುದು ಇಲ್ಲಿನವರ ಆರೋಪ. ಇನ್ನು ಈ ಬಾರಿಯ ಉಪಚುನಾವಣೆ ವೇಳೆ 5 ಎ ಕಾಲುವೆ ವಿಚಾರ ರಾಜಕೀಯ ಮುಖಂಡರಿಗೆ ಆರೋಪ-ಪ್ರತ್ಯಾರೋಪದ ಪ್ರಮುಖ ಅಸ್ತ್ರವಾಗಿತ್ತು.

ಅಗ್ನಿ ದುರಂತದಲ್ಲಿ 10 ಮಕ್ಕಳು ಸಜೀವ ದಹನ: ಟ್ವಿಟರ್​ನಲ್ಲಿ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ