ರಾಯಚೂರು: ಮಂತ್ರಾಲಯದ ಗೋಶಾಲೆಗೆ ಮೇವು ದಾನ ನೀಡಿದ ರೈತರು

ರಾಯಚೂರು: ಮಂತ್ರಾಲಯದ ಗೋಶಾಲೆಯ ಜಾನುವಾರುಗಳಿಗೆ ಮೇವು ದಾನ ನೀಡಿ ರೈತರು ಉದಾರತೆ ಮೆರೆದಿದ್ದಾರೆ. ಸಿರವಾರ ತಾಲೂಕಿನ ಭಾಗ್ಯ ನಗರ ಕ್ಯಾಂಪಿನ ರೈತರು ಸುಮಾರು 30 ಟ್ರ್ಯಾಕ್ಟರ್​ನಷ್ಟು ಮೇವು ದಾನ ನೀಡಿದ್ದಾರೆ. ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ದಾನವನ್ನು ಸ್ವೀಕರಿಸಿ, ರೈತರಿಗೆ ಆಶೀರ್ವದಿಸಿದ್ದಾರೆ. ಪ್ರತಿ ವರ್ಷವೂ ಕೂಡಾ ರೈತರು ಮಂತ್ರಾಲಯಕ್ಕೆ ಮೇವು ದಾನ ಮಾಡುತ್ತಾ ಬಂದಿದ್ದಾರೆ. ಗೋಶಾಲೆಯಲ್ಲಿ ಸುಮಾರು ನೂರೈವತ್ತು ಜಾನುವಾರುಗಳಿದ್ದು, ಮೇವುಗಳನ್ನು ರೈತರು ದಾನ ನೀಡುತ್ತಾ ಬಂದಿದ್ದಾರೆ. ಮಾರ್ಚ್​ 14ರಿಂದ ಶ್ರೀ ರಾಘವೇಂದ್ರ ಗುರು ವೈಭವೋತ್ಸವ ಮಾರ್ಚ್​ […]

ರಾಯಚೂರು: ಮಂತ್ರಾಲಯದ ಗೋಶಾಲೆಗೆ ಮೇವು ದಾನ ನೀಡಿದ ರೈತರು
ಮಂತ್ರಾಲಯ ಗೋಶಾಲೆಯ ಜಾನುವಾರಿಗಳಿಗೆ ಮೇವು ದಾನ ನೀಡಿ ರೈತರು
Follow us
|

Updated on: Mar 09, 2021 | 1:16 PM

ರಾಯಚೂರು: ಮಂತ್ರಾಲಯದ ಗೋಶಾಲೆಯ ಜಾನುವಾರುಗಳಿಗೆ ಮೇವು ದಾನ ನೀಡಿ ರೈತರು ಉದಾರತೆ ಮೆರೆದಿದ್ದಾರೆ. ಸಿರವಾರ ತಾಲೂಕಿನ ಭಾಗ್ಯ ನಗರ ಕ್ಯಾಂಪಿನ ರೈತರು ಸುಮಾರು 30 ಟ್ರ್ಯಾಕ್ಟರ್​ನಷ್ಟು ಮೇವು ದಾನ ನೀಡಿದ್ದಾರೆ. ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ದಾನವನ್ನು ಸ್ವೀಕರಿಸಿ, ರೈತರಿಗೆ ಆಶೀರ್ವದಿಸಿದ್ದಾರೆ.

ಪ್ರತಿ ವರ್ಷವೂ ಕೂಡಾ ರೈತರು ಮಂತ್ರಾಲಯಕ್ಕೆ ಮೇವು ದಾನ ಮಾಡುತ್ತಾ ಬಂದಿದ್ದಾರೆ. ಗೋಶಾಲೆಯಲ್ಲಿ ಸುಮಾರು ನೂರೈವತ್ತು ಜಾನುವಾರುಗಳಿದ್ದು, ಮೇವುಗಳನ್ನು ರೈತರು ದಾನ ನೀಡುತ್ತಾ ಬಂದಿದ್ದಾರೆ.

Raichur Farmers donate Forage

ಪೀಠಾಧಿಪತಿಗಳಿಂದ ಆಶೀರ್ವಾದ ಪಡೆದ ರೈತರು

ಮಾರ್ಚ್​ 14ರಿಂದ ಶ್ರೀ ರಾಘವೇಂದ್ರ ಗುರು ವೈಭವೋತ್ಸವ

ಮಾರ್ಚ್​ 14 ರಿಂದ 20ರವರೆಗೆ ರಾಘವೇಂದ್ರ ಗುರು ವೈಭವೋತ್ಸವ ನಡೆಯಲಿದೆ. ಹಾಗೂ ಸಪ್ತ ರಥೋತ್ಸವ ಕಾರ್ಯಕ್ರಮ ನಡೆಯಲಿದೆ. ಮಠದ ಪೀಠಾಧಿಪತಿ ಸುಭುದೇಂದ್ರ ತೀರ್ಥರು 32 ಅಡಿ ಏಕಶಿಲಾ ಶ್ರೀ ಅಭಯ ಆಂಜನೇಯ ಸ್ವಾಮಿ ವಿಗ್ರಹವನ್ನು ಮಾರ್ಚ್​ 14ರಂದು ಅನಾವರಣಗೊಳಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಕರ್ನಾಟಕ ಹೈಕೋರ್ಟ್​ ನ್ಯಾಯಮೂರ್ತಿ ಅರವಿಂದ ಕುಮಾರ್, ಕೆ. ನಟರಾಜನ್, ಆಂದ್ರ ಪ್ರದೇಶ​ ಹೈಕೋರ್ಟ್​ ನ್ಯಾಯಮೂರ್ತಿ ಉಮಾದೇವಿ ಹಾಗೂ ದಾನಿಗಳಾದ ಬೆಂಗಳೂರಿನ ಜಿ. ಕೃಷ್ಣ ಮೂರ್ತಿ ಮತ್ತು ಕುಟುಂಬದವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಮಕರ ಸಂಕ್ರಮಣದ ವಿಶೇಷ: ಮಂತ್ರಾಲಯಕ್ಕೆ ಸಾವಿರಾರು ಭಕ್ತರ ದಂಡು

ಇದನ್ನೂ ಓದಿ: ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಮಂತ್ರಾಲಯ ಶ್ರೀಗಳಿಗೆ ಗೌರವ ಡಾಕ್ಟರೇಟ್

ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ