AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಮಂತ್ರಾಲಯದ ಗೋಶಾಲೆಗೆ ಮೇವು ದಾನ ನೀಡಿದ ರೈತರು

ರಾಯಚೂರು: ಮಂತ್ರಾಲಯದ ಗೋಶಾಲೆಯ ಜಾನುವಾರುಗಳಿಗೆ ಮೇವು ದಾನ ನೀಡಿ ರೈತರು ಉದಾರತೆ ಮೆರೆದಿದ್ದಾರೆ. ಸಿರವಾರ ತಾಲೂಕಿನ ಭಾಗ್ಯ ನಗರ ಕ್ಯಾಂಪಿನ ರೈತರು ಸುಮಾರು 30 ಟ್ರ್ಯಾಕ್ಟರ್​ನಷ್ಟು ಮೇವು ದಾನ ನೀಡಿದ್ದಾರೆ. ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ದಾನವನ್ನು ಸ್ವೀಕರಿಸಿ, ರೈತರಿಗೆ ಆಶೀರ್ವದಿಸಿದ್ದಾರೆ. ಪ್ರತಿ ವರ್ಷವೂ ಕೂಡಾ ರೈತರು ಮಂತ್ರಾಲಯಕ್ಕೆ ಮೇವು ದಾನ ಮಾಡುತ್ತಾ ಬಂದಿದ್ದಾರೆ. ಗೋಶಾಲೆಯಲ್ಲಿ ಸುಮಾರು ನೂರೈವತ್ತು ಜಾನುವಾರುಗಳಿದ್ದು, ಮೇವುಗಳನ್ನು ರೈತರು ದಾನ ನೀಡುತ್ತಾ ಬಂದಿದ್ದಾರೆ. ಮಾರ್ಚ್​ 14ರಿಂದ ಶ್ರೀ ರಾಘವೇಂದ್ರ ಗುರು ವೈಭವೋತ್ಸವ ಮಾರ್ಚ್​ […]

ರಾಯಚೂರು: ಮಂತ್ರಾಲಯದ ಗೋಶಾಲೆಗೆ ಮೇವು ದಾನ ನೀಡಿದ ರೈತರು
ಮಂತ್ರಾಲಯ ಗೋಶಾಲೆಯ ಜಾನುವಾರಿಗಳಿಗೆ ಮೇವು ದಾನ ನೀಡಿ ರೈತರು
shruti hegde
|

Updated on: Mar 09, 2021 | 1:16 PM

Share

ರಾಯಚೂರು: ಮಂತ್ರಾಲಯದ ಗೋಶಾಲೆಯ ಜಾನುವಾರುಗಳಿಗೆ ಮೇವು ದಾನ ನೀಡಿ ರೈತರು ಉದಾರತೆ ಮೆರೆದಿದ್ದಾರೆ. ಸಿರವಾರ ತಾಲೂಕಿನ ಭಾಗ್ಯ ನಗರ ಕ್ಯಾಂಪಿನ ರೈತರು ಸುಮಾರು 30 ಟ್ರ್ಯಾಕ್ಟರ್​ನಷ್ಟು ಮೇವು ದಾನ ನೀಡಿದ್ದಾರೆ. ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ದಾನವನ್ನು ಸ್ವೀಕರಿಸಿ, ರೈತರಿಗೆ ಆಶೀರ್ವದಿಸಿದ್ದಾರೆ.

ಪ್ರತಿ ವರ್ಷವೂ ಕೂಡಾ ರೈತರು ಮಂತ್ರಾಲಯಕ್ಕೆ ಮೇವು ದಾನ ಮಾಡುತ್ತಾ ಬಂದಿದ್ದಾರೆ. ಗೋಶಾಲೆಯಲ್ಲಿ ಸುಮಾರು ನೂರೈವತ್ತು ಜಾನುವಾರುಗಳಿದ್ದು, ಮೇವುಗಳನ್ನು ರೈತರು ದಾನ ನೀಡುತ್ತಾ ಬಂದಿದ್ದಾರೆ.

Raichur Farmers donate Forage

ಪೀಠಾಧಿಪತಿಗಳಿಂದ ಆಶೀರ್ವಾದ ಪಡೆದ ರೈತರು

ಮಾರ್ಚ್​ 14ರಿಂದ ಶ್ರೀ ರಾಘವೇಂದ್ರ ಗುರು ವೈಭವೋತ್ಸವ

ಮಾರ್ಚ್​ 14 ರಿಂದ 20ರವರೆಗೆ ರಾಘವೇಂದ್ರ ಗುರು ವೈಭವೋತ್ಸವ ನಡೆಯಲಿದೆ. ಹಾಗೂ ಸಪ್ತ ರಥೋತ್ಸವ ಕಾರ್ಯಕ್ರಮ ನಡೆಯಲಿದೆ. ಮಠದ ಪೀಠಾಧಿಪತಿ ಸುಭುದೇಂದ್ರ ತೀರ್ಥರು 32 ಅಡಿ ಏಕಶಿಲಾ ಶ್ರೀ ಅಭಯ ಆಂಜನೇಯ ಸ್ವಾಮಿ ವಿಗ್ರಹವನ್ನು ಮಾರ್ಚ್​ 14ರಂದು ಅನಾವರಣಗೊಳಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಕರ್ನಾಟಕ ಹೈಕೋರ್ಟ್​ ನ್ಯಾಯಮೂರ್ತಿ ಅರವಿಂದ ಕುಮಾರ್, ಕೆ. ನಟರಾಜನ್, ಆಂದ್ರ ಪ್ರದೇಶ​ ಹೈಕೋರ್ಟ್​ ನ್ಯಾಯಮೂರ್ತಿ ಉಮಾದೇವಿ ಹಾಗೂ ದಾನಿಗಳಾದ ಬೆಂಗಳೂರಿನ ಜಿ. ಕೃಷ್ಣ ಮೂರ್ತಿ ಮತ್ತು ಕುಟುಂಬದವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಮಕರ ಸಂಕ್ರಮಣದ ವಿಶೇಷ: ಮಂತ್ರಾಲಯಕ್ಕೆ ಸಾವಿರಾರು ಭಕ್ತರ ದಂಡು

ಇದನ್ನೂ ಓದಿ: ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಮಂತ್ರಾಲಯ ಶ್ರೀಗಳಿಗೆ ಗೌರವ ಡಾಕ್ಟರೇಟ್

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ