AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಢೀರ್​​ ಈರುಳ್ಳಿ ದರ ಕುಸಿದಿದ್ದಕ್ಕೆ ರೈತರಿಂದ ಭುಗಿಲೆದ್ದ ಆಕ್ರೋಶ

ವಿಜಯಪುರ: ದಿಢೀರ್ ಈರುಳ್ಳಿ ದರ ಕುಸಿದಿದ್ದಕ್ಕೆ ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರಿಂದ ಗಲಾಟೆ ಶುರುವಾಗಿದೆ. ದಲ್ಲಾಳಿಗಳು ಉದ್ದೇಶಪೂರ್ವಕವಾಗಿ ದರ ಕಡಿಮೆ ಮಾಡಿದ್ದಾರೆ ಎಂದು ಬೆಳೆಗಾರರು ಆರೋಪಿಸಿದ್ದಾರೆ. ಉತ್ತಮ ದರ್ಜೆಯ ಈರುಳ್ಳಿ ಕ್ವಿಂಟಾಲ್​​ಗೆ 7000 ರೂಪಾಯಿ ಇದ್ದ ಬೆಲೆ 3000 ರೂಪಾಯಿ ಕ್ವಿಂಟಾಲ್ ಗೆ ಇಳಿದಿದೆ. ಇದರಿಂದ ಕೆರಳಿದ ಈರುಳ್ಳಿ ಬೆಳೆಗಾರರು ಮಾರಾಟ ಪ್ರಕ್ರಿಯೆ ಸ್ಥಗಿತಗೊಳಿಸಿ ಗಲಾಟೆ ಮಾಡುತ್ತಿದ್ದಾರೆ. ಈರುಳ್ಳಿಗೆ ಸೂಕ್ತ ದರ ನಿಗದಿ ಮಾಡುವಂತೆ ರೈತರು ಒತ್ತಾಯ ಮಾಡುತ್ತಿದ್ದಾರೆ.

ದಿಢೀರ್​​ ಈರುಳ್ಳಿ ದರ ಕುಸಿದಿದ್ದಕ್ಕೆ ರೈತರಿಂದ ಭುಗಿಲೆದ್ದ ಆಕ್ರೋಶ
ಸಾಧು ಶ್ರೀನಾಥ್​
|

Updated on:Dec 08, 2019 | 5:35 PM

Share

ವಿಜಯಪುರ: ದಿಢೀರ್ ಈರುಳ್ಳಿ ದರ ಕುಸಿದಿದ್ದಕ್ಕೆ ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರಿಂದ ಗಲಾಟೆ ಶುರುವಾಗಿದೆ. ದಲ್ಲಾಳಿಗಳು ಉದ್ದೇಶಪೂರ್ವಕವಾಗಿ ದರ ಕಡಿಮೆ ಮಾಡಿದ್ದಾರೆ ಎಂದು ಬೆಳೆಗಾರರು ಆರೋಪಿಸಿದ್ದಾರೆ.

ಉತ್ತಮ ದರ್ಜೆಯ ಈರುಳ್ಳಿ ಕ್ವಿಂಟಾಲ್​​ಗೆ 7000 ರೂಪಾಯಿ ಇದ್ದ ಬೆಲೆ 3000 ರೂಪಾಯಿ ಕ್ವಿಂಟಾಲ್ ಗೆ ಇಳಿದಿದೆ. ಇದರಿಂದ ಕೆರಳಿದ ಈರುಳ್ಳಿ ಬೆಳೆಗಾರರು ಮಾರಾಟ ಪ್ರಕ್ರಿಯೆ ಸ್ಥಗಿತಗೊಳಿಸಿ ಗಲಾಟೆ ಮಾಡುತ್ತಿದ್ದಾರೆ. ಈರುಳ್ಳಿಗೆ ಸೂಕ್ತ ದರ ನಿಗದಿ ಮಾಡುವಂತೆ ರೈತರು ಒತ್ತಾಯ ಮಾಡುತ್ತಿದ್ದಾರೆ.

Published On - 4:32 pm, Sun, 8 December 19

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​