AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಢೀರ್​​ ಈರುಳ್ಳಿ ದರ ಕುಸಿದಿದ್ದಕ್ಕೆ ರೈತರಿಂದ ಭುಗಿಲೆದ್ದ ಆಕ್ರೋಶ

ವಿಜಯಪುರ: ದಿಢೀರ್ ಈರುಳ್ಳಿ ದರ ಕುಸಿದಿದ್ದಕ್ಕೆ ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರಿಂದ ಗಲಾಟೆ ಶುರುವಾಗಿದೆ. ದಲ್ಲಾಳಿಗಳು ಉದ್ದೇಶಪೂರ್ವಕವಾಗಿ ದರ ಕಡಿಮೆ ಮಾಡಿದ್ದಾರೆ ಎಂದು ಬೆಳೆಗಾರರು ಆರೋಪಿಸಿದ್ದಾರೆ. ಉತ್ತಮ ದರ್ಜೆಯ ಈರುಳ್ಳಿ ಕ್ವಿಂಟಾಲ್​​ಗೆ 7000 ರೂಪಾಯಿ ಇದ್ದ ಬೆಲೆ 3000 ರೂಪಾಯಿ ಕ್ವಿಂಟಾಲ್ ಗೆ ಇಳಿದಿದೆ. ಇದರಿಂದ ಕೆರಳಿದ ಈರುಳ್ಳಿ ಬೆಳೆಗಾರರು ಮಾರಾಟ ಪ್ರಕ್ರಿಯೆ ಸ್ಥಗಿತಗೊಳಿಸಿ ಗಲಾಟೆ ಮಾಡುತ್ತಿದ್ದಾರೆ. ಈರುಳ್ಳಿಗೆ ಸೂಕ್ತ ದರ ನಿಗದಿ ಮಾಡುವಂತೆ ರೈತರು ಒತ್ತಾಯ ಮಾಡುತ್ತಿದ್ದಾರೆ.

ದಿಢೀರ್​​ ಈರುಳ್ಳಿ ದರ ಕುಸಿದಿದ್ದಕ್ಕೆ ರೈತರಿಂದ ಭುಗಿಲೆದ್ದ ಆಕ್ರೋಶ
ಸಾಧು ಶ್ರೀನಾಥ್​
|

Updated on:Dec 08, 2019 | 5:35 PM

Share

ವಿಜಯಪುರ: ದಿಢೀರ್ ಈರುಳ್ಳಿ ದರ ಕುಸಿದಿದ್ದಕ್ಕೆ ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರಿಂದ ಗಲಾಟೆ ಶುರುವಾಗಿದೆ. ದಲ್ಲಾಳಿಗಳು ಉದ್ದೇಶಪೂರ್ವಕವಾಗಿ ದರ ಕಡಿಮೆ ಮಾಡಿದ್ದಾರೆ ಎಂದು ಬೆಳೆಗಾರರು ಆರೋಪಿಸಿದ್ದಾರೆ.

ಉತ್ತಮ ದರ್ಜೆಯ ಈರುಳ್ಳಿ ಕ್ವಿಂಟಾಲ್​​ಗೆ 7000 ರೂಪಾಯಿ ಇದ್ದ ಬೆಲೆ 3000 ರೂಪಾಯಿ ಕ್ವಿಂಟಾಲ್ ಗೆ ಇಳಿದಿದೆ. ಇದರಿಂದ ಕೆರಳಿದ ಈರುಳ್ಳಿ ಬೆಳೆಗಾರರು ಮಾರಾಟ ಪ್ರಕ್ರಿಯೆ ಸ್ಥಗಿತಗೊಳಿಸಿ ಗಲಾಟೆ ಮಾಡುತ್ತಿದ್ದಾರೆ. ಈರುಳ್ಳಿಗೆ ಸೂಕ್ತ ದರ ನಿಗದಿ ಮಾಡುವಂತೆ ರೈತರು ಒತ್ತಾಯ ಮಾಡುತ್ತಿದ್ದಾರೆ.

Published On - 4:32 pm, Sun, 8 December 19

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ