Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಢೀರ್​​ ಈರುಳ್ಳಿ ದರ ಕುಸಿದಿದ್ದಕ್ಕೆ ರೈತರಿಂದ ಭುಗಿಲೆದ್ದ ಆಕ್ರೋಶ

ವಿಜಯಪುರ: ದಿಢೀರ್ ಈರುಳ್ಳಿ ದರ ಕುಸಿದಿದ್ದಕ್ಕೆ ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರಿಂದ ಗಲಾಟೆ ಶುರುವಾಗಿದೆ. ದಲ್ಲಾಳಿಗಳು ಉದ್ದೇಶಪೂರ್ವಕವಾಗಿ ದರ ಕಡಿಮೆ ಮಾಡಿದ್ದಾರೆ ಎಂದು ಬೆಳೆಗಾರರು ಆರೋಪಿಸಿದ್ದಾರೆ. ಉತ್ತಮ ದರ್ಜೆಯ ಈರುಳ್ಳಿ ಕ್ವಿಂಟಾಲ್​​ಗೆ 7000 ರೂಪಾಯಿ ಇದ್ದ ಬೆಲೆ 3000 ರೂಪಾಯಿ ಕ್ವಿಂಟಾಲ್ ಗೆ ಇಳಿದಿದೆ. ಇದರಿಂದ ಕೆರಳಿದ ಈರುಳ್ಳಿ ಬೆಳೆಗಾರರು ಮಾರಾಟ ಪ್ರಕ್ರಿಯೆ ಸ್ಥಗಿತಗೊಳಿಸಿ ಗಲಾಟೆ ಮಾಡುತ್ತಿದ್ದಾರೆ. ಈರುಳ್ಳಿಗೆ ಸೂಕ್ತ ದರ ನಿಗದಿ ಮಾಡುವಂತೆ ರೈತರು ಒತ್ತಾಯ ಮಾಡುತ್ತಿದ್ದಾರೆ.

ದಿಢೀರ್​​ ಈರುಳ್ಳಿ ದರ ಕುಸಿದಿದ್ದಕ್ಕೆ ರೈತರಿಂದ ಭುಗಿಲೆದ್ದ ಆಕ್ರೋಶ
Follow us
ಸಾಧು ಶ್ರೀನಾಥ್​
|

Updated on:Dec 08, 2019 | 5:35 PM

ವಿಜಯಪುರ: ದಿಢೀರ್ ಈರುಳ್ಳಿ ದರ ಕುಸಿದಿದ್ದಕ್ಕೆ ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರಿಂದ ಗಲಾಟೆ ಶುರುವಾಗಿದೆ. ದಲ್ಲಾಳಿಗಳು ಉದ್ದೇಶಪೂರ್ವಕವಾಗಿ ದರ ಕಡಿಮೆ ಮಾಡಿದ್ದಾರೆ ಎಂದು ಬೆಳೆಗಾರರು ಆರೋಪಿಸಿದ್ದಾರೆ.

ಉತ್ತಮ ದರ್ಜೆಯ ಈರುಳ್ಳಿ ಕ್ವಿಂಟಾಲ್​​ಗೆ 7000 ರೂಪಾಯಿ ಇದ್ದ ಬೆಲೆ 3000 ರೂಪಾಯಿ ಕ್ವಿಂಟಾಲ್ ಗೆ ಇಳಿದಿದೆ. ಇದರಿಂದ ಕೆರಳಿದ ಈರುಳ್ಳಿ ಬೆಳೆಗಾರರು ಮಾರಾಟ ಪ್ರಕ್ರಿಯೆ ಸ್ಥಗಿತಗೊಳಿಸಿ ಗಲಾಟೆ ಮಾಡುತ್ತಿದ್ದಾರೆ. ಈರುಳ್ಳಿಗೆ ಸೂಕ್ತ ದರ ನಿಗದಿ ಮಾಡುವಂತೆ ರೈತರು ಒತ್ತಾಯ ಮಾಡುತ್ತಿದ್ದಾರೆ.

Published On - 4:32 pm, Sun, 8 December 19

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ