AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಮಾರ್ಗದಲಿ ರೈತ ಚಳವಳಿ.. ಕಿಸಾನ್ ಕಾಂಗ್ರೆಸ್ ಘಟಕದಿಂದ ರಕ್ತ ಚಳವಳಿ!

ಕೃಷಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ರಕ್ತದಲ್ಲಿ ಪತ್ರ ಬರೆದು ದೇಶದ ಪ್ರಧಾನಿಗೆ ಕಳುಹಿಸಲು ನಿರ್ಧರಿಸಿದ್ದಾರೆ.

ಹೊಸ ಮಾರ್ಗದಲಿ ರೈತ ಚಳವಳಿ.. ಕಿಸಾನ್ ಕಾಂಗ್ರೆಸ್ ಘಟಕದಿಂದ ರಕ್ತ ಚಳವಳಿ!
ಸಾಂದರ್ಭಿಕ ಚಿತ್ರ
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Feb 04, 2021 | 3:46 PM

Share

ಬೆಂಗಳೂರು: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಫೆಬ್ರವರಿ 6 ರಂದು ರೈತರು ತಮ್ಮ ರಕ್ತದಲ್ಲಿ ಪತ್ರ ಬರೆದು ಪ್ರಧಾನಿ ನರೇಂದ್ರ ಮೋದಿಗೆ ಕಳುಹಿಸಲಿದ್ದಾರೆ.

ಕೃಷಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಕಿಸಾನ್ ಕಾಂಗ್ರೆಸ್ ಘಟಕದಿಂದ ಸಾವಿರಾರು ರೈತರು ತಮ್ಮ ರಕ್ತದಲ್ಲಿ ಪತ್ರ ಬರೆದು ದೇಶದ ಪ್ರಧಾನಿಗೆ ಕಳುಹಿಸಲು ನಿರ್ಧರಿಸಿದ್ದಾರೆ. ಬೆಂಗಳೂರು ಕೇಂದ್ರ ಅಂಚೆ ಕಚೇರಿ ಆವರಣದಲ್ಲೇ ರಕ್ತ ಚಳವಳಿಗೆ ಕರೆ ನೀಡಲಾಗಿದೆ.

Farmers Protest | ವ್ಯಂಗ್ಯವಾಡಿದ ಟ್ರೋಲಿಗರಿಗೆ ತಕ್ಕ ಉತ್ತರ ನೀಡಿದ ಮಿಯಾ ಖಲೀಫಾ

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!